Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೌಲ್ಯದೊಂದಿಗೆ ಸಮಾಜದ ಒಳಿತಿಗೆ ಶ್ರಮಿಸಿ:...

ವೌಲ್ಯದೊಂದಿಗೆ ಸಮಾಜದ ಒಳಿತಿಗೆ ಶ್ರಮಿಸಿ: ಬ್ಯಾಪ್ಟಿಸ್ಟ್ ಮಿನೇಜಸ್

ವಾರ್ತಾಭಾರತಿವಾರ್ತಾಭಾರತಿ12 Jun 2016 11:52 PM IST
share
ವೌಲ್ಯದೊಂದಿಗೆ ಸಮಾಜದ ಒಳಿತಿಗೆ ಶ್ರಮಿಸಿ: ಬ್ಯಾಪ್ಟಿಸ್ಟ್ ಮಿನೇಜಸ್

ಉಡುಪಿ, ಜೂ.12: ಸಂಘಟನೆಗಳು ಮೌಲ್ಯ ಹಾಗೂ ಧ್ಯೇಯ ಗಳೊಂದಿಗೆ ರಾಜಿ ಮಾಡಿಕೊಳ್ಳದೆ ಸಮಾಜದ ಒಳಿತಿಗಾಗಿ ಶ್ರಮಿಸ ಬೇಕೆಂದು ಉಡುಪಿ ಧರ್ಮಪ್ರಾಂತದ ವಿಕಾರ್ ಜನರಲ್ ಮೊನ್ಸಿಜ್ಞೊಂರ್ ಬ್ಯಾಪ್ಟಿಸ್ಟ್ ಮಿನೇಜಸ್ ಹೇಳಿದ್ದಾರೆ.

ಕನ್ನರ್‌ಪಾಡಿ ಸಂತ ಮೇರಿ ಶಾಲಾ ಆವರಣದಲ್ಲಿ ರವಿವಾರ ಜರಗಿದ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವಾರ್ಷಿಕ ಮಹಾಸಭೆ ಹಾಗೂ ಸಹಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಮಾಜಿ ಅಧ್ಯಕ್ಷ ಡಾ.ಥೋಮಸ್ ಕ್ವಾಡ್ರಸ್ ‘ಕೆಥೊಲಿಕ್ ಸಭಾ ನಮ್ಮ ಆಸ್ತಿ’ ಹಾಗೂ ಉದ್ಯಮಿ ರೊನಾಲ್ಡ್ ಡಿಸೋಜ ‘ಕೆಥೊಲಿಕ್ ಸಭೆಯ ಮೂಲಕ ಸಮಾಜದ ಏಳಿಗೆ’ ಕುರಿತು ಉಪನ್ಯಾಸ ನೀಡಿದರು.

ನೂತನ ಜಿಪಂ ಸದಸ್ಯ ವಿಲ್ಸನ್ ರೊಡ್ರಿಗಸ್, ತಾಪಂ ಸದಸ್ಯರಾದ ಮೈಕಲ್ ರಮೇಶ್ ಡಿಸೋಜ, ವೈಲೆಟ್ ಬಾರೆಟ್ಟೊ ಕೋಟೇಶ್ವರ, ಗ್ರಾಪಂ ಸದಸ್ಯರಾದ ಮೆಲ್ವಿನ್ ಡಿಸೋಜ ಶಿರ್ವ, ರೆನಿಟಾ ಪ್ರೀಮಾ ಡಿಸೋಜ, ಪ್ರತಿಭಾವಂತ ವಿದ್ಯಾರ್ಥಿಗಳಾದ ಗ್ಲೆವನ್ ಡಿಸೋಜ ಪಡುಕೋಣೆ, ರೋಯ್‌ಸ್ಟನ್ ವಿಜಯ್ ಕ್ಯಾಸ್ತಲಿನೊ ನಕ್ರೆ, ಸಮಾಜ ಸೇವಕಿ ಡಯಾನಾ ರೊಡ್ರಿಗಸ್, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ನೂತನ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೊರನ್ನು ಸನ್ಮಾನಿಸಲಾಯಿತು.

ಕೆಥೊಲಿಕ್ ಸಭಾ ಉಡುಪಿ ಪ್ರದೇಶ 2016-17ನೆ ಸಾಲಿನ ಟೆಲಿೆನ್ ಡೈರೆಕ್ಟರಿಯನ್ನು ಉಡುಪಿ ವಲಯ ಪ್ರಧಾನ ಧರ್ಮಗುರು ವಂ.್ರೆಡ್ ಮಸ್ಕರೇನ್ಹಸ್ ಅನಾವರಣಗೊಳಿಸಿದರು. ಸಂಘಟನೆಯ ಕಾರ್ಯದರ್ಶಿ ಆಲಿಸ್ ರೊಡ್ರಿಗಸ್ ವಾರ್ಷಿಕ ವರದಿ, ಪ್ರೆಸಿಲ್ಲಾ ಆಳ್ವಾ ಹಿಂದಿನ ಮಹಾಸಭೆಯ ವರದಿ, ಕೋಶಾಕಾರಿ ಆಲ್ವಿನ್ ಕ್ವಾಡ್ರಸ್ ವಾರ್ಷಿಕ ಆಯವ್ಯಯ, ಹೆನ್ರಿ ಮಿನೇಜಸ್ ಮಾನಸ ಸಂಸ್ಥೆಯ ವರದಿ, ವಾಲ್ಟರ್ ಸಿರಿಲ್ ಪಿಂಟೊ ಸಶಕ್ತ ಸಮುದಾಯ ಸೇವಾ ಟ್ರಸ್ಟ್‌ನ ವರದಿಯನ್ನು ಮಂಡಿಸಿದರು.


2016-17ನೆ ಸಾಲಿನ ನೂತನ ಅಧ್ಯಕ್ಷ ವಲೇರಿಯನ್ ೆರ್ನಾಂಡಿಸ್ ಅಕಾರ ಸ್ವೀಕರಿಸಿದರು. ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಅಧ್ಯಕ್ಷ ವಿಲಿಯಂ ಮಚಾದೊ ವಹಿಸಿದ್ದರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಮಂಡಳಿ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೊ, ಸಂಘಟನೆಯ ಆಧ್ಯಾತ್ಮಿಕ ನಿರ್ದೇಶಕ ವಂ.ರ್ಡಿನಾಂಡ್ ಗೊನ್ಸಾಲ್ವಿಸ್, ನಿಕಟಪೂರ್ವ ಅಧ್ಯಕ್ಷ ಎಲ್‌ರೊಯ್ ಕಿರಣ್ ಕ್ರಾಸ್ತಾ, ಮಂಗಳೂರು ಧರ್ಮಪ್ರಾಂತದ ಅಧ್ಯಕ್ಷೆ ್ಲೇವಿ ಡಿಸೋಜ, ನಿಯೋಜಿತ ಅಧ್ಯಕ್ಷ ವಾಲ್ಟರ್ ಡಿಸೋಜ, ವಲಯ ಅಧ್ಯಕ್ಷರಾದ ್ಲೆವನ್, ಮೆಲ್ವಿನ್ ಆರಾನ್ಹಾ, ಹ್ಯೂಬರ್ಟ್ ಲೂವಿಸ್, ಜೋಕಿಂ ಪಿಂಟೊ,ಲಿಯೋ ಸಿಕ್ವೇರಾ, ಮಾಜಿ ಕೇಂದ್ರಿಯ ಅಧ್ಯಕ್ಷ ಅಲೊಓಂೀನ್ಸ್ ಡಿಕೋಸ್ತ, ಉಡುಪಿ ಘಟಕಾಧ್ಯಕ್ಷೆ ಬೆನಡಿಕ್ಟಾ ಉಪಸ್ಥಿತರಿದ್ದರು.
ಉಡುಪಿ ವಲಯಾಧ್ಯಕ್ಷ ಚಾರ್ಲ್ಸ್ ಕ್ವಾಡ್ರಸ್ ಸ್ವಾಗತಿಸಿ, ಕೇಂದ್ರಿಯ ಕಾರ್ಯದರ್ಶಿ ಜಸಿಂತಾ ಕುಲಾಸೊ ವಂದಿಸಿದರು. ಸ್ಟೀವನ್ ಪ್ರಕಾಶ್ ಲೂವಿಸ್ ಹಾಗೂ ಜೆನೆವಿವ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X