Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೂ.21ರಿಂದ 3 ದಿನಗಳ ವಿಚಾರ ಗೋಷ್ಠಿ

ಜೂ.21ರಿಂದ 3 ದಿನಗಳ ವಿಚಾರ ಗೋಷ್ಠಿ

‘ಮಠಾಧೀಶರು ಮತ್ತು ಅಸ್ಪಶ್ಯತೆ’

ವಾರ್ತಾಭಾರತಿವಾರ್ತಾಭಾರತಿ12 Jun 2016 11:58 PM IST
share

ಬೆಂಗಳೂರು, ಜೂ. 12: ಮಠಾಧೀಶರು ವಿಮರ್ಶೆಗೆ ಅತೀತರೇ, ಮಠಾಧೀಶರು ಮತ್ತು ಜಾತಿ ವ್ಯವಸ್ಥೆ, ಮಠಾಧೀಶರು ಮತ್ತು ಅಸ್ಪಶ್ಯತೆ ಸಮಸ್ಯೆ, ಮಠಾಧೀಶರು ಮತ್ತು ವೌಢ್ಯಾಚರಣೆ ಸೇರಿದಂತೆ ಅಂತರ್ನಿರೀಕ್ಷಣೆಯ ಹಾದಿಯಲ್ಲಿ ಮಠಾಧೀಶರು ಎಂಬ ಘೋಷವಾಕ್ಯದೊಂದಿಗೆ ಪ್ರಗತಿಪರ ಮಠಾಧೀಶರ ವೇದಿಕೆ ಜೂ.21ರಿಂದ 23ರ ವರೆಗೆ ನಗರದ ಬಸವನಗುಡಿಯ ನಿಡುಮಾಮಿಡಿ ಮಠದಲ್ಲಿ ವಿಚಾರ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
  ‘ಮಠಾಧೀಶರು ವಿಮರ್ಶೆಗೆ ಅತೀತರೆ?’ ಎಂಬ ಉದ್ಘಾಟನಾ ಗೋಷ್ಠಿಯಲ್ಲಿ ನಾಗನೂರು ರುದ್ರಾಕ್ಷಿ ಮಠದ ಸಿದ್ದರಾಮ ಸ್ವಾಮಿ ಆಶಯನುಡಿ ಆಡಲಿದ್ದು, ಗದಗಿನ ತೋಂಟದಾರ್ಯಮಠದ ಡಾ.ತೋಂಟದಾರ್ಯ ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ‘ಮಠಾಧೀಶರು ಮತ್ತು ಜಾತಿ ವ್ಯವಸ್ಥೆ’ ಕುರಿತ ಗೋಷ್ಠಿಯಲ್ಲಿ ಶಿವಯೋಗೀಶ್ವರ ಮಠದ ಜ್ಞಾನಪ್ರಕಾಶ ಸ್ವಾಮಿ ಮಾತನಾಡಲಿದ್ದಾರೆ.‘ಮಠಾಧೀಶರು ಮತ್ತು ಅಸ್ಪಶ್ಯತೆ ಸಮಸ್ಯೆ’ ಗೋಷ್ಠಿಯಲ್ಲಿ ಬಸವ ಮಂದಿರದ ಜಯ ಬಸವಾನಂದ ಸ್ವಾಮಿ ವಿಷಯ ಮಂಡನೆ ಮಾಡಲಿದ್ದಾರೆ.
ಜೂ.22ರಂದು ‘ಮಠಾಧೀಶರು ಮತ್ತು ಕೋಮುವಾದ’ ವಿಷಯ ಕುರಿತು ಮರುಳಶಂಕರ ದೇವರಮಠದ ಸಿದ್ದಬಸವ ಕಬೀರ ಸ್ವಾಮಿ ಮಾತನಾಡಲಿದ್ದಾರೆ. ‘ಮಠಾಧೀಶರು ಮತ್ತು ಭ್ರಷ್ಟಾಚಾರ’ ವಿಷಯ ಕುರಿತ ಗೋಷ್ಠಿಯಲ್ಲಿ ವಿರಕ್ತ ಮಠದ ಡಾ.ಶಿವಾನಂದ ಸ್ವಾಮಿ ಮಾತನಾಡಲಿದ್ದಾರೆ. ‘ಮಠಾಧೀಶರು ಮತ್ತು ರಾಜಕೀಯ’ ವಿಷಯದ ಬಗ್ಗೆ ಲಿಂಗಾಯತ ಪಂಚಮಸಾಲಿ ಮಠದ ಜಯ ಮೃತ್ಯುಂಜಯ ಸ್ವಾಮಿ ಮಾತನಾಡಲಿದ್ದಾರೆ.
  ‘ಮಠಾಧೀಶರು ಮತ್ತು ಲಿಂಗತಾರತಮ್ಯ’ ವಿಷಯವನ್ನು ಬಸವಧಾಮದ ಸತ್ಯವತಿ ದೇವಿ ಮಾತನಾಡಲಿದ್ದಾರೆ. ‘ಧಾರ್ಮಿಕ ಮುಖಂಡರು ನಡೆಸುತ್ತಿರುವ ಧ್ಯಾನ, ಯೋಗ, ಆಯುರ್ವೇದ’ ಇವು ಲಾಭದಾಯಕ ಉದ್ಯಮವಾಗುತ್ತಿದೆಯೇ ಎಂಬ ವಿಷಯ ಕುರಿತು ಧಾರವಾಡದ ರೇವಣ್ಣ ಸಿದ್ದೇಶ್ವರ ಮಠದ ಬಸವರಾಜ ದೇವರು ಸ್ವಾಮಿ ಮಾತನಾಡಲಿರುವರು.
ಜೂ.23ರಂದು ‘ಮಠಾಧೀಶರು ಮತ್ತು ವೌಢ್ಯಾಚರಣೆ’ ವಿಷಯ ಕುರಿತ ವಿಚಾರ ಗೋಷ್ಠಿಯಲ್ಲಿ ಸಾಣೆಹಳ್ಳಿ ಮಠದ ಪಟ್ಟಾಧ್ಯಕ್ಷ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಮಾತನಾಡಲಿದ್ದಾರೆ. ಸಮಾರೋಪ ಗೋಷ್ಠಿಯಲ್ಲಿ ‘ಸಂವಿಧಾನ ಮತ್ತು ಧರ್ಮ ಗ್ರಂಥಗಳು’ ಕುರಿತು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮಿ ಮಾತನಾಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X