Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಬೆಂಬಲಿತ ಝೀ ಚಾನೆಲ್ ಮಾಲಕನನ್ನು...

ಬಿಜೆಪಿ ಬೆಂಬಲಿತ ಝೀ ಚಾನೆಲ್ ಮಾಲಕನನ್ನು ಗೆಲ್ಲಿಸಿದ ಕಾಂಗ್ರೆಸ್ !

ತನ್ನದೇ ಅಭ್ಯರ್ಥಿಯನ್ನು ಸೋಲಿಸಲು ಹೊರಟಿತ್ತು ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ13 Jun 2016 12:00 PM IST
share
ಬಿಜೆಪಿ ಬೆಂಬಲಿತ ಝೀ ಚಾನೆಲ್ ಮಾಲಕನನ್ನು ಗೆಲ್ಲಿಸಿದ ಕಾಂಗ್ರೆಸ್ !

ನವದೆಹಲಿ: ಶನಿವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹರ್ಯಾಣ ನಾಯಕರೇ ತಮ್ಮ ಅಭ್ಯರ್ಥಿಯನ್ನು ಸೋಲಿಸಿ ಬಿಜೆಪಿ ಬೆಂಬಲಿತ ಝೀ ಚಾನೆಲ್ ಮಾಲಕನ ಗೆಲುವಿಗೆ ಕಾರಣರಾದರು. ಕಾಂಗ್ರೆಸ್ ಸದಸ್ಯರ 14 ಮತಗಳು ಅಮಾನ್ಯಗೊಂಡು ಝೀ ನ್ಯೂಸ್ ಮಾಲಕ ಸುಭಾಶ್ ಚಂದ್ರ ಗೆಲುವು ಪಡೆದರು.
ಅತ್ತ ಸುಭಾಶ್ ಚಂದ್ರ ಅವರನ್ನು ಬಿಜೆಪಿ ಬೆಂಬಲಿಸಿದ್ದರೂ ಫಲಿತಾಂಶಗಳು ಸೂಚಿಸುವಂತೆ ಅವರ ಸೋಲಿಗೆ ಬಿಜೆಪಿ ತನ್ನಿಂದಾದಷ್ಟು ಪ್ರಯತ್ನ ಮಾಡಿತ್ತು. ಆದರೆ ಮತ ಚಲಾವಣೆ ಮಾದರಿಯನ್ನು ಗಮನಿಸಿದಾಗ  ಅಂತಿಮವಾಗಿ ಝೀ ಅಧ್ಯಕ್ಷರ ವಿಜಯಕ್ಕೆ ಬಿಜೆಪಿಯ ಬದಲಾಗಿ ಕಾಂಗ್ರೆಸ್ ಕಾರಣವೆಂದು ತಿಳಿದು ಬರುತ್ತದೆ.
ಆದದ್ದಿಷ್ಟು: ಅಂತಿಮ ಫಲಿತಾಂಶ ಪ್ರಕಟಿಸಿದಾಗ ಕಾಂಗ್ರೆಸ್ ಬೆಂಬಲಿತ  ಆರ್ ಕೆ ಆನಂದ್ 21 ಮತಗಳನ್ನು ಪಡೆದಿದ್ದರೆ ಚಂದ್ರ 29 ಮತಗಳನ್ನು ಪಡೆದಿದ್ದರು.(ಬಿಜೆಪಿ ಅಭ್ಯರ್ಥಿ ವಿರೇಂದರ್ ಸಿಂಗ್ ಗೆ ದೊರೆತ 14 ಹೆಚ್ಚುವರಿ ಮತಗಳನ್ನು  ಎರಡನೇ ಪ್ರಾಶಸ್ತ್ಯದ ಮತಗಳಾಗಿ ಚಂದ್ರ ಆವರಿಗೆ ವರ್ಗಾಯಿಸಿದಾಗ)
ಮೂಲಃತ ಅಭ್ಯರ್ಥಿಗಳು ವಿಜಯಕ್ಕಾಗಿ 31 ಮತಗಳನ್ನು ಪಡೆಯಬೇಕಿದ್ದರೆ, ಕಾಂಗ್ರೆಸ್ ಪಕ್ಷದ 14 ಮತಗಳನ್ನು ಅಮಾನ್ಯಗೊಳಿಸಿದ ನಂತರ ಈ ಸಂಖ್ಯೆಯನ್ನು 26ಕ್ಕೆ ಇಳಿಸಲಾಯಿತು. 40 ಮತಗಳನ್ನು ಪಡೆದ ವಿರೇಂದರ್ ಸಿಂಗ್  ತಮ್ಮ 14 ಮತಗಳನ್ನು ಚಂದ್ರ ಅವರಿಗೆ ವರ್ಗಾಯಿಸಲು ಸಫಲರಾದರು, ವಿರೇಂದರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿದ್ದವರು ಚಂದ್ರ ಅವರಿಗೆ ದ್ವಿತೀಯ ಪ್ರಾಶಸ್ತ್ಯದ ಮತ ನೀಡಿದ್ದರು.  ಇತರ ಇಬ್ಬರು ಅಭ್ಯರ್ಥಿಗಳು ಪ್ರಥಮ ಸುತ್ತಿನಲ್ಲಿ  ತಮ್ಮ ಗುರಿಯಾದ 26 ತಲುಪಲು ವಿಫಲರಾಗಿದ್ದುದರಿಂದ  ಎಲ್ಲಾ ಹೆಚ್ಚುವರಿ ಮತಗಳು ಚಂದ್ರ ಪಾಲಿಗೆ ಬಂತು.
ವಾಸ್ತವವಾಗಿ  ವಿರೇಂದರ್ ಸಿಂಗ್ ಪರವಾಗಿ ಪ್ರಥಮ ಪ್ರಾಶಸ್ತ್ಯದ ಅಷ್ಟೂ ಮತಗಳನ್ನು ಚಲಾಯಿಸಿ ಬಿಜೆಪಿ ವಸ್ತುಶಃ ಚಂದ್ರ ಅವರನ್ನು ತ್ಯಜಿಸಿತ್ತು. ಆದರೆ ಕಾಂಗ್ರೆಸ್ 14 ಮತಗಳನ್ನು ಉದ್ದೇಶಪೂರ್ವಕವಾಗಿ ರದ್ದುಗೊಳಿಸುವ ಮೂಲಕ ಚಂದ್ರ ಅವರ ವಿಜಯಕ್ಕೆ ಕಾರಣವಾಯಿತು. ಆರ್ ಕೆ ಆನಂದ್ ವಿಜಯಕ್ಕೆ ಕೇವಲ 5 ಮತಗಳು ಅಗತ್ಯವಿದ್ದು  ಅವರಿಗೆ  14 ಮತಗಳು ದೊರೆತಿದ್ದರೂ, ಸ್ಥಳೀಯ ಕಾಂಗ್ರೆಸ್ ನಾಯಕರ ಕುತಂತ್ರದಿಂದಾಗಿ ಎಲ್ಲವೂ ರದ್ದುಗೊಂಡಿತ್ತು.
ವಿಜಯದ ಗುರಿ 31 ಆಗಿದ್ದುದರಿಂದ ಆರ್ ಕೆ ಆನಂದ್ ಸುಲಭದಲ್ಲಿ ಜಯ ಸಾಧಿಸಬಹುದಾಗಿದ್ದರೂ  ಅವರಿಗೆ ದೊರೆತ 14 ಮತಗಳು ರದ್ದಾಗಿದ್ದರಿಂದ ಅವರು ಸೋಲನ್ನನುಭವಿಸುವಂತಾಯಿತು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X