Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಟರ್ಕಿಯ ಸಿನೆಗಾಗ್ ನಲ್ಲಿ ಇಫ್ತಾರ್ ಕೂಟ...

ಟರ್ಕಿಯ ಸಿನೆಗಾಗ್ ನಲ್ಲಿ ಇಫ್ತಾರ್ ಕೂಟ ಏರ್ಪಡಿಸಿದ ಯಹೂದಿಗಳು

ಸಹಬಾಳ್ವೆಯ ನಿದರ್ಶನ

ವಾರ್ತಾಭಾರತಿವಾರ್ತಾಭಾರತಿ13 Jun 2016 8:32 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಟರ್ಕಿಯ ಸಿನೆಗಾಗ್ ನಲ್ಲಿ ಇಫ್ತಾರ್ ಕೂಟ ಏರ್ಪಡಿಸಿದ ಯಹೂದಿಗಳು

ಟರ್ಕಿಯ ಯಹೂದಿ ಸಮುದಾಯ ರಂಝಾನ್ ಸಂದರ್ಭವನ್ನು ಬಳಸಿಕೊಂಡು ಮುಸ್ಲಿಂ ಸಮುದಾಯದ ಜೊತೆಗೆ ಏಕತೆಯನ್ನು ಪ್ರದರ್ಶಿಸಿದ್ದಾರೆ. ಅವರು ಎಡ್ರಿನ್ ನ ಸಿನಾಗೋಗ್ ಅಲ್ಲಿ ಹೊರಾಂಗಣ ಇಫ್ತಾರ್ ಕೂಟ ಏರ್ಪಡಿಸಿದ್ದಾರೆ.
ಈ ಹಬ್ಬವನ್ನು ಗ್ರೇಟ್ ಎಡ್ರಿನ್ ಸಿನಾಗೋಗ್ ನ ಹೊರಗಡೆ ಆಯೋಜಿಸಲಾಗಿದೆ. 1930ರಲ್ಲಿ ಥ್ರಾಸ್ ಪೋಗ್ರೋಮ್ ಸಂದರ್ಭ ನಗರದಿಂದ ಹೊರದೂಡಲ್ಪಟ್ಟಿದ್ದ ಯಹೂದಿ ಸಮುದಾಯದ ನೆನಪಿನಲ್ಲಿರುವ ಈ ಸ್ಥಳವನ್ನು ಸರ್ಕಾರ ಇತ್ತೀಚೆಗೆ ನವೀಕರಿಸಿದೆ. ಎಡ್ರಿನ್ ಅಲ್ಲಿ ಈಗ ಕೇವಲ ಒಂದೇ ಯಹೂದಿ ಕುಟುಂಬ ನೆಲೆಸಿದೆ. ಆದರೆ ಈ ಕಾರ್ಯಕ್ರಮಕ್ಕೆ ನಗರದ ಹೊರಗಿನಿಂದ ಹಲವರು ಬಂದಿದ್ದರು. ಅದರಲ್ಲಿ ಧಾರ್ಮಿಕ ಮತ್ತು ರಾಜಕೀಯ ಪ್ರತಿನಿಧಿಗಳೂ ಇದ್ದರು. ಮುಖ್ಯ ರಬ್ಬಿ ಇಸಾಕ್ ಹಲೇವಾ ಮತ್ತು ಗ್ರೀಸ್ ಕೊಮೊಟಿನಿಯ ಮುಸ್ಲಿಂ ಮುಫ್ತಿ ಕೂಡ ಇದ್ದರು.
ಹಲೇವಾ ಅವರ ಹೆತ್ತವರು ಮೂಲತಃ ಎಡ್ರಿನ್ ನಿವಾಸಿಗಳು. ಸಿನಾಗೋಗ್ ಹೊರಗಡೆ ಇಡಲಾಗಿದ್ದ ಸುತ್ತಾಕಾರದ ಮೇಜುಗಳಲ್ಲಿ ಕೂತಿದ್ದವರನ್ನು ಉದ್ದೇಶಿಸಿ ಮಾತನಾಡಿದ ಹಲೇವಾ ರಂಝಾನ್ ಅನ್ನು ಪವಿತ್ರ ತಿಂಗಳು ಎಂದು ಕರೆದಿದ್ದಾರೆ. ಅಲ್ಲದೆ ಟರ್ಕಿಯ ಯಹೂದಿ ಸಮುದಾಯ ಶಾಂತಿ ಮತ್ತು ಸಮಾಧಾನದಿಂದ ನೆಲೆಸಿದೆ ಎಂದರು. ಈ ಇಫ್ತಾರ್ ಅಲ್ಲಿ ನಮ್ಮ ಬ್ರೆಡ್ ಅನ್ನು ಜೊತೆಯಾಗಿ ಸೇವಿಸುವುದು ನಮ್ಮ ಸಹಬಾಳ್ವೆಗೆ ಅತ್ಯುತ್ತಮ ಉದಾಹರಣೆ ಎಂದು ಅವರು ಹೇಳಿದರು.
ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಕೂಡ ಕಾರ್ಯಕ್ರಮ ಆಯೋಜಿಸಿದವರಿಗೆ ಸಂದೇಶ ಕಳುಹಿಸಿ ಟರ್ಕಿಯ ಶಾಂತಿಯುತ ಸಹಬಾಳ್ವೆಗೆ ಒತ್ತು ನೀಡಿದ್ದಾರೆ. ಇತರ ದೇಶಗಳ ನೀತಿಗಳು ಏನೇ ಇದ್ದರೂ ಟರ್ಕಿಯಲ್ಲಿ ಮಾತ್ರ ಯಹೂದಿ ಸಮುದಾಯ ಬಹಳ ಪ್ರಾಮುಖ್ಯತೆ ಪಡೆದಿದ್ದಾರೆ ಎಂದು ಸಂಸತ್ತಿನ ಮಾನವ ಹಕ್ಕುಗಳ ಸಮಿತಿ ಮುಖ್ಯಸ್ಥ ಮುಸ್ತಾಫ ಯೆನೆರೊಗ್ಲು ಅವರು ಹೇಳಿದ್ದಾರೆ. ಒಂದು ಸಮುದಾಯದ ಕುರಿತ ಧ್ವೇಷ, ಧ್ವೇಷಪೂರಿತ ಭಾಷಣ ಮತ್ತು ಶತ್ರುತ್ವದ ವಿರುದ್ಧ ನಮ್ಮ ಹೋರಾಟ ನಿಲ್ಲದು. ವಿಭಿನ್ನ ಸಮುದಾಯಗಳು ನಮ್ಮ ಭೂಮಿಯನ್ನು ಶ್ರೀಮಂತಗೊಳಿಸುತ್ತವೆ ಎನ್ನುವುದೇ ನಮ್ಮ ಭಾವನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಕೃಪೆ: www.haaretz.com

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X