Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ...

ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾದ ಮಸ್ಜಿದುನ್ನಬವಿಯ 100 ವರ್ಷ ಹಳೆಯ ಬಲ್ಬ್

ವಾರ್ತಾಭಾರತಿವಾರ್ತಾಭಾರತಿ13 Jun 2016 3:34 PM IST
share
ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾದ ಮಸ್ಜಿದುನ್ನಬವಿಯ 100 ವರ್ಷ ಹಳೆಯ ಬಲ್ಬ್

ಜಿದ್ದಾ:  ಸುಮಾರು 100 ವರ್ಷಗಳಿಗೂ ಹಿಂದೆ ಮಕ್ಕಾದ ಪವಿತ್ರ ಮಸೀದಿಯಲ್ಲಿ ಉಪಯೋಗಿಸಲಾಗುತ್ತಿತ್ತೆನ್ನಲಾದ ವಿದ್ಯುತ್ ಬಲ್ಬ್ ಒಂದರ ಫೊಟೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಬಲ್ಬ್ ನಲ್ಲಿ ಬರೆದಿರುವ ಮಾಹಿತಿಯಂತೆ 112 ವರ್ಷಗಳ ಹಿಂದೆ ಅದನ್ನು ಅಳವಡಿಸಿದ ದಿನ  ಹಾಗೂ ಅರೇಬಿಯನ್ ಪೆನೆನ್ಸುಲಾದಲ್ಲಿ  ವಿದ್ಯುಚ್ಛಕ್ತಿ ಮೊದಲು ಪ್ರವೇಶಿಸಿದ ದಿನ ಒಂದೇ ಆಗಿದೆ.
ಮದೀನಾ ಮುನಿಸಿಪಾಲಿಟಿ ವೆಬ್ ಸೈಟ್ ನಲ್ಲಿರುವ ಮಾಹಿತಿಯಂತೆ ಮಸೀದಿಯ ನಿರ್ಮಾಣ ಹಾಗೂ ವಿಸ್ತರಣೆ  ಒಟ್ಟೊಮನ್ ರಾಜ ಸುಲ್ತಾನ್ ಅಬ್ದುಲ್ ಮಜೀದ್ ಕಾಲದಲ್ಲಿ 1265 ಹಾಗೂ 1277 ನಡುವೆ ನಡೆದಿದೆ. ಆ ಸಮಯದಲ್ಲಿ ತೈಲದ ದೀಪಗಳನ್ನು ಉಪಯೋಗಿಸಲಾಗುತ್ತಿದ್ದು  ಮಸೀದಿಯಲ್ಲಿ ಪ್ರಥಮ ಬಾರಿಗೆ ವಿದ್ಯುತ್ ಬಲ್ಬನ್ನು ಶಹಬಾನ್ 25, ಹಿ.1326 ರಂದು ಅಳವಡಿಸಲು ಸುಲ್ತಾನ್ ಅಬ್ದುಲ್ ಮಜೀದ್ ಕಾರಣಕರ್ತರಾಗಿದ್ದರು.
ಮಸೀದಿಯ ವಿಸ್ತರಣಾ ಕೆಲಸ ರಾಜ ಅಬ್ದುಲ್ ಅಜೀಜ್ ಅವರ ಕಾಲದಲ್ಲಿ 1370 ಹಾಗೂ 1375 ನಡುವೆ ನಡೆದಿದ್ದರೆ ಈ ಸಮಯ ಇಲ್ಲಿ 2,427 ಬಲ್ಬ್ ಗಳನ್ನು ಅಳವಡಿಸಲಾಯಿತಲ್ಲದೆ ಅದಕ್ಕೆಂದೇ ಒಂದು ವಿಶೇಷ ವಿದ್ಯುತ್ ಸ್ಟೇಶನ್ ಕೂಡ ಸ್ಥಾಪಿಸಲಾಯಿತು.
ಮಸೀದಿಯಲ್ಲಿ ಮೊದಲು ಕಂಗಿನ ಗರಿಗಳನ್ನು ಉಪಯೋಗಿಸಿ ದೀಪಗಳನ್ನು ಬೆಳಗಿಸಲಾಗುತ್ತಿತ್ತೆಂದು `ದಿ ಹೋಲಿ ಮೋಸ್ಕ್ ಆಫ್ ಮದೀನಾ' ಎಂಬ ತಮ್ಮ ಕೃತಿಯಲ್ಲಿ ಮೊಹಮ್ಮದ್ ಅಲ್-ಸಯ್ಯಿದ್ ಅಲ್-ವಕೀಲ್ ಬರೆದಿದ್ದಾರೆ. ಜನರು ಮಸೀದಿಗೆ ತರವೀಹ್ ಪ್ರಾರ್ಥನೆಗೆ ಆಗಮಿಸಿದ್ದಾಗ   ಪ್ರಥಮ ಬಾರಿಗೆ  ದೀಪವನ್ನು ಕಲೀಫ್ ಓಮರ್ ಬಿನ್ ಅಲ್-ಖತ್ತಬ್  ಹೊತ್ತಿಸಿದ್ದರೆಂದು ಕೆಲ ಇತಿಹಾಸ ತಜ್ಞರು ಹೇಳುತ್ತಾರೆ. ಆ ಕಾಲದಲ್ಲಿ ದೀಪವನ್ನು ತೈಲದಲ್ಲಿ ಹೊತ್ತಿಸಲಾಗಿತ್ತು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X