Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸೂಪರ್ 30ರ 28 ವಿದ್ಯಾರ್ಥಿಗಳು ಐಐಟಿ...

ಸೂಪರ್ 30ರ 28 ವಿದ್ಯಾರ್ಥಿಗಳು ಐಐಟಿ ಪ್ರವೇಶ ಪರೀಕ್ಷೆ ಪಾಸ್

ಮತ್ತೆ ಸೂಪರ್ ಹಿಟ್!

ವಾರ್ತಾಭಾರತಿವಾರ್ತಾಭಾರತಿ13 Jun 2016 4:54 PM IST
share
ಸೂಪರ್ 30ರ 28 ವಿದ್ಯಾರ್ಥಿಗಳು ಐಐಟಿ ಪ್ರವೇಶ ಪರೀಕ್ಷೆ ಪಾಸ್

ಬಿಹಾರದ ಸೂಪರ್ 30 ಎನ್ನುವ ಉಚಿತ ಕೋಚಿಂಗ್ ಕೇಂದ್ರದ 30 ವಿದ್ಯಾರ್ಥಿಗಳ ಪೈಕಿ 28 ಮಂದಿ ಅತೀ ಸ್ಪರ್ಧಾತ್ಮಕವಾಗಿರುವ ಐಐಟಿ-ಜೆಇಇಯನ್ನು ಈ ವರ್ಷ ಪಾಸ್ ಮಾಡಿದ್ದಾರೆ. ಈ ಸೂಪರ್ 30 ಸೌಲಭ್ಯವನ್ನು ಬಡವರ್ಗದ ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ.
ದಿನಗೂಲಿ ಕಾರ್ಮಿಕರ, ಬಡ ರೈತ, ಅಂಗಡಿ ಸಹಾಯಕರು ಮತ್ತು ವಲಸಿಗ ಕಾರ್ಮಿಕರ ಮಕ್ಕಳು ಯಶಸ್ವೀ ಅಭ್ಯರ್ಥಿಗಳಾಗಿದ್ದಾರೆ. 30 ವಿದ್ಯಾರ್ಥಿಗಳ ಪೈಕಿ 28 ಮಂದಿ ಪಾಸಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ- ಜಾಯಿಂಟ್ ಎಂಟ್ರಾನ್ಸ್ ಎಕ್ಸಾಮಿನೇಶನನ್ನು ಈ ವರ್ಷ ಪಾಸಾಗಿರುವುದು ನಮಗೆ ಖುಷಿಯಾಗಿದೆ. ವಿದ್ಯಾರ್ಥಿಗಳು ಮತ್ತು ನಮ್ಮ ಅದ್ಯಾಪಕರ ಕಠಿಣ ಶ್ರಮವೇ ಈ ಫಲಿತಾಂಶಕ್ಕೆ ಕಾರಣ ಎಂದು ಸೂಪರ್ 30 ಸಂಸ್ಥಾಪಕ ನಿರ್ದೇಶಕ ಆನಂದ್ ಕುಮಾರ್ ಹೇಳಿದ್ದಾರೆ.
ಈ ವರ್ಷದ ಐಐಟಿ- ಜೆಇಇ ಫಲಿತಾಂಶವು ಮತ್ತೊಮ್ಮೆ ಸೂಕ್ತ ಅವಕಾಶವಿದ್ದಲ್ಲಿ ಬಡ ಕುಟುಂಬದ ಮಕ್ಕಳೂ ಪ್ರತಿಷ್ಠಿತ ಐಐಟಿಗಳನ್ನು ಪ್ರವೇಶಿಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದೆ. ಈ ಸಂಸ್ಥೆಯು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬಡ ಕುಟುಂಬಗಳಿಂದ ಆರಿಸಿ ಉಚಿತ ಕೋಚಿಂಗ್, ಆಹಾರ ಮತ್ತು ವಸತಿ ಒದಗಿಸುತ್ತದೆ. ಹಾಗೆ ಅವರು ಐಐಟಿ-ಜೆಇಇ ಪಾಸಾಗುವುದರತ್ತಲೇ ಗಮನ ಕೊಡಲಾಗುತ್ತದೆ.
ಸೂಪರ್ 30 ಅನ್ನು ಆನಂದ್ ಅವರು ಮಾಜಿ ಬಿಹಾರ ಡಿಜಿಪಿ ಅಭಯಾನಂದ್ ಜೊತೆಗೂಡಿ ದಶಕದ ಹಿಂದೆ ಆರಂಭಿಸಿದ್ದರು. ನಂತರ ಅಭಯಾನಂದ್ ಸಂಸ್ಥೆಯಿಂದ ದೂರ ಸರಿದಿದ್ದರು. ಸೂಪರ್ 30ಯನ್ನು ಟೈಮ್ ಮ್ಯಾಗಜೀನ್ ಬೆಸ್ಟ್ ಆಫ್ ಏಷ್ಯಾ 2010 ಎಂದು ಆರಿಸಿತ್ತು. ಬಡ ಕುಟುಂಬಗಳ ವಿದ್ಯಾರ್ಥಿಗಳು ಸೂಪರ್ 30 ಪ್ರವೇಶಿಸಲು ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕು. ನಂತರ ವರ್ಷವಿಡೀ 16 ಗಂಟೆಗಳ ನಿತ್ಯದ ವಿದ್ಯಾಭ್ಯಾಸಕ್ಕೆ ಒಡ್ಡಿಕೊಳ್ಳಬೇಕು.

ಕೃಪೆ: www.ndtv.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X