Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ದಾರುನ್ನೂರ್ ಇಫ್ತಾರ್ ಕೂಟದ...

ದುಬೈ: ದಾರುನ್ನೂರ್ ಇಫ್ತಾರ್ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ13 Jun 2016 8:46 PM IST
share
ದುಬೈ: ದಾರುನ್ನೂರ್ ಇಫ್ತಾರ್ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ, ಜೂ.13: ದಾರುನ್ನೂರ್ ಎಜುಕೇಷನ್ ಸೆಂಟರ್ ಕಾಶಿಪಟ್ನ ಮೂಡುಬಿದಿರೆ ಇದರ ಯುಎಇ ರಾಷ್ಟ್ರೀಯ ಸಮಿತಿಯ ವತಿಯಿಂದ ಜುಲೈ 1ರಂದು ನಡೆಯಲಿರುವ ಬೃಹತ್ ಇಫ್ತಾರ್ ಸಂಗಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಇತ್ತೀಚೆಗೆ ದೇರಾ ರಾಫಿ ಹೋಟೆಲ್ ನಲ್ಲಿ ನಡೆಯಿತು.

ಆಮಂತ್ರಣ ಪತ್ರಿಕೆಯನ್ನು ದಾರುನ್ನೂರ್ ಯುಎಇ ಅಧ್ಯಕ್ಷ ಸಲೀಂ ಅಲ್ತಾಫ್ ಫರಂಗಿಪೇಟೆ ಮತ್ತು ದಾರುನ್ನೂರ್ ಗ್ರಾಂಡ್ ಇಫ್ತಾರ್ –ಕೂಟದ ಅಧ್ಯಕ್ಷ ಅನ್ಸಾಫ್ ಪಾತೂರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಈ ಸಂದರ್ಭ ದಾರುನ್ನೂರ್ ಇಫ್ತಾರ್ ಸಮಿತಿಯ ಆಕ್ಟಿಂಗ್ ಚೇರ್ಮೇನ್ ಆಗಿ ನವಾಝ್ ಬಿ.ಸಿ.ರೋಡ್‌ರನ್ನು ಆರಿಸಲಾಯಿತು. ಅಬ್ದುಸ್ಸಲಾಂ ಬಪ್ಪಳಿಗೆ ಕಾರ್ಯಕ್ರಮದ ಸಿದ್ಧತೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ದಾರುನ್ನೂರ್ ಯುಎಇ ಅಧ್ಯಕ್ಷ ಸಲೀಂ ಅಲ್ತಾಫ್ ಫರಂಗಿಪೇಟೆ, ಜೂ. 16ರ ಕಾರ್ಯಕ್ರಮದಲ್ಲಿ ದುಬೈ ಸರಕಾರದ ಅತಿಥಿಯಾಗಿ ಆಗಮಿಸಲಿರುವ ದಾರುನ್ನೂರಿನ ಶಿಲ್ಪಿ, ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಕ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಭಾಗವಹಿಸಲಿದ್ದು, ದಾರುನ್ನೂರ್ ರಾಷ್ಟ್ರೀಯ ಸಮಿತಿಯು ದುಬೈ ಎಸ್ಕೆಎಸ್ಸೆಸ್ಸೆಫ್ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲಿದೆ ಎಂದರು.

ಹಮೀದ್ ಮನಿಲ ಮತ್ತು ಉಸ್ಮಾನ್ ಕೆಮ್ಮಿಂಜೆಯವರ ಪ್ರಯತ್ನದ ಫಲವಾಗಿ ರೂಪುಗೊಂಡ ‘ಆಹ್ಲನ್ ಯಾ ಶಹ್ರ ರಮಳಾನ್’ ಎಂಬ ಕಿರು ಹೊತ್ತಗೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಪುಸ್ತಕದಲ್ಲಿ ರಮಝಾನಿನ ಮಹತ್ವವನ್ನು ಪ್ರಜ್ವಲಿಸುವ ಎಲ್ಲಾ ದುಆಗಳು ಅಡಕವಾಗಿದ್ದು, ಇಂಟಲೈಝ್ ಸ್ಟೇಷನರಿಯ ಮಾಲಕ ಸಂಶುದ್ದೀನ್ ಸೂರಲ್ಪಾಡಿ ಮತ್ತು ಕ್ರಿಸ್ಟಾಲ್ ಟಚ್ ಬಿಲ್ಡಿಂಗ್ ಮೈಂಟನೆನ್ಸ್ನ ಮಾಲಕ ಮುಹಮ್ಮದ್ ಮುಸ್ತಾಕ್ ತೋಡಾರ್ ಪ್ರಾಯೋಜಕತ್ವದ ಕೃತಿಯನ್ನು ಪಯನೀರ್ ಸ್ಟಾಂಪ್ಸ್ನ ಮಾಲಕ ಝಕರಿಯಾ ಮುಲಾರ್ ಕೃತಿಯನ್ನು ಮುದ್ರಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಹಮೀದ್ ಮನಲ ಮತ್ತು ಉಸ್ಮಾನ್ ಕೆಮ್ಮಿಂಜೆ ದ್ವಿತೀಯ ಕೃತಿಯ ಕಾರ್ಯವನ್ನು ರಮಝಾನ್‌ನ ಬಳಿಕ ಕೈಗೆತ್ತಿಕೊಳ್ಳಲಾಗುವುದು ಎಂದರು.

ನವಾಝ್ ಬಿ.ಸಿ.ರೋಡ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದಾರುನ್ನೂರ್ ಪ್ರಮುಖರಾದ ಮುಹಮ್ಮದ್ ರಫೀಕ್ ಸುರತ್ಕಲ್, ಸಮೀರ್ ಇಬ್ರಾಹೀಂ ಕಲ್ಲರೆ, ಅಬ್ದುರ್ರಹ್ಮಾನ್ ಬಾಲಿಯೂರ್, ಸಫ್ವಾನ್ ಕುಪ್ಪೆಪದವು, ಇಲ್ಯಾಸ್ ಕಡಬ, ನಾಸಿರ್ ಬಪ್ಪಳಿಗೆ, ರಿಝ್ವಾನ್ ಬಜ್ಪೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X