Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಗಾಂಧಿಯ ಅಮಲು ಬಿಡಿಸಿದ...

ರಾಹುಲ್ ಗಾಂಧಿಯ ಅಮಲು ಬಿಡಿಸಿದ ಟ್ವಿಟ್ಟರ್

ಪಂಜಾಬ್ ಡ್ರಗ್ಸ್ ಸಮಸ್ಯೆಯನ್ನು ರಾಹುಲ್ ಗಾಂಧಿ ಒಂದೇ ತಿಂಗಳಲ್ಲಿ ಪರಿಹರಿಸುತ್ತಾರಂತೆ. ಅವರು ಏನನ್ನು ಸೇದುತ್ತಿರಬಹುದು ಎಂದು ಯೋಚಿಸುತ್ತಿದ್ದೇನೆ: ಶೋಭಾ ಡೇ

ವಾರ್ತಾಭಾರತಿವಾರ್ತಾಭಾರತಿ14 Jun 2016 11:46 AM IST
share
ರಾಹುಲ್ ಗಾಂಧಿಯ ಅಮಲು ಬಿಡಿಸಿದ ಟ್ವಿಟ್ಟರ್

ಹೊಸದಿಲ್ಲಿ, ಜೂ.14: ಅಧಿಕಾರಕ್ಕೆ ಬಂದರೆ ಪಂಜಾಬ್‌ನ ಡ್ರಗ್ಸ್ ಸಮಸ್ಯೆಯನ್ನು ಕೇವಲ ಒಂದೇ ತಿಂಗಳಲ್ಲಿ ಪರಿಹರಿಸುತ್ತೇನೆಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ನೀಡಿದ ಹೇಳಿಕೆ ಟ್ವಿಟ್ಟರಿನಲ್ಲಿ ಸ್ವಾರಸ್ಯಕರ ಪ್ರತಿಕ್ರಿಯೆಗೆ ಕಾರಣವಾಗಿದೆ.

‘‘ಇಲ್ಲಿನ ಸರಕಾರಕ್ಕೆ ಡ್ರಗ್ಸ್ ವ್ಯವಹಾರದಿಂದ ಲಾಭವಿರುವುದರಿಂದ ಅದನ್ನು ಅದು ಉತ್ತೇಜಿಸುತ್ತಿದೆ,’’ ಎಂದು ಶಿರೋಮಣಿ ಅಕಾಲಿ ದಳ ನೇತೃತ್ವದ ಪ್ರಕಾಶ್ ಸಿಂಗ್ ಬಾದಲ್ ಸರಕಾರವನ್ನು ಉಲ್ಲೇಖಿಸಿ ಜಲಂಧರ್‌ನಲ್ಲಿ ನಡೆದ ಪ್ರತಿಭಟನೆ ಸಂದರ್ಭ ರಾಹುಲ್ ಹೇಳಿದ್ದರಲ್ಲದೆ, ಸೆನ್ಸಾರ್ ಬೋರ್ಡ್‌ನಿಂದ ಹಲವು ದೃಶ್ಯಗಳಿಗೆ ಕತ್ತರಿ ಹೇರಬೇಕೆಂಬ ಆದೇಶ ಪಡೆದಿರುವ ಉಡ್ತಾ ಪಂಜಾಬ್ ವಿವಾದಕ್ಕೆ ಬಿಜೆಪಿ ಹಾಗೂ ಅಕಾಲಿ ದಳವನ್ನು ರಾಹುಲ್ ದೂಷಿಸಿದ್ದರು.

ರಾಹುಲ್ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪ್ರತಿಕ್ರಿಯಿಸಿದ ಲೇಖಕಿ ಶೋಭಾ ಡೇ ‘‘ರಾಹುಲ್ ಗಾಂಧಿಯವರ ಬಳಿ ಪಂಜಾಬಿನ ಡ್ರಗ್ಸ್ ಸಮಸ್ಯೆಗೆ ಪರಿಹಾರವಿದೆಯಂತೆ. ಅವರು ಸಮಸ್ಯೆಯನ್ನು ಒಂದು ತಿಂಗಳೊಳಗೆ ಪರಿಹರಿಸುತ್ತಾರೆಂದು ಹೇಳಿದ್ದಾರೆ. ಅವರು ಏನನ್ನು ಸ್ಮೋಕ್ ಮಾಡುತ್ತಾರೆಂಬುದರ ಬಗ್ಗೆ ಯೋಚಿಸುತ್ತಿದ್ದೇನೆ,’’ ಎಂದಿದ್ದಾರೆ.

ಮಾಧವನ್ ನಾರಾಯಣನ್ ಎಂಬವರಂತೂ ‘‘ರಾಹುಲ್ ಗಾಂಧಿ ಡ್ರಗ್ಸ್ ವಿರುದ್ಧ ಸಮರ ಸಾರಿದ್ದಾರೆ,’’ ಎಂದು ಬರೆದಿದ್ದಾರೆ. ಇನ್ನೊಬ್ಬ ಟ್ವಿಟ್ಟರ್ ಬಳಕೆದಾರ ದೀಪಕ್ ಜವಕೆಯವರು ರಾಹುಲ್‌ಹೇಳಿಕೆಯನ್ನು ಅಣಕಿಸುತ್ತಾ ‘‘ಒಂದು ತಿಂಗಳೊಳಗೆ ಪ್ರಸಾರದಿಂದ ತೆಗೆದು ಹಾಕಲು ಡ್ರಗ್ಸ್ ಸಮಸ್ಯೆಯೇನೂ ಛೋಟಾ ಭೀಮ್ ಟಿವಿ ಧಾರಾವಾಹಿಯಲ್ಲ,’’ ಎಂದಿದ್ದಾರೆ.

#RGWarOnDrugs really? seems like the entire party had taken something before appointing Kamal Nath Punjab in-charge

— Hartosh Singh Bal (@HartoshSinghBal) June 13, 2016

Rahul Gandhi has THE solution to Punjab's drug problem. Says he can solve it in a month! Wonder what he's smoking ?

— Shobhaa De (@DeShobhaa) June 13, 2016

Rahul Gandhi has declared a war on drugs.
The Congress is feeling high

— Madhavan Narayanan (@madversity) June 13, 2016

Rahul Gandhi says congress can solve the Punjab's drug problem in one month. I think he did the maths right abt congressmen doing the drugs

— Ra_Bies (@Ra_Bies) June 13, 2016

Voter: How do you plan to end drug problem in Punjab in a month?
Rahul:I know dealers who will make sure there is no shortage#RGWarOnDrugs

— venkat (@kvenkatvijay) June 13, 2016

Sir, Drug issue is not a Choota Bheem TV serial which can be removed off the air within a month#RGWarOnDrugs https://t.co/h8sYYHMG30

— | Deepak Jawake | (@Saali_Zindagi) June 13, 2016

He will save the country from drugs.

By consuming all of it.@SuvalagnaC #RGWarOnDrugs

— Neelendra Nath (@Ithrahim) June 13, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X