Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಕ್ತದಾನದಿಂದ ಸಾಮಾಜಿಕ ಸಾಮರಸ್ಯ ಹೆಚ್ಚಳ:...

ರಕ್ತದಾನದಿಂದ ಸಾಮಾಜಿಕ ಸಾಮರಸ್ಯ ಹೆಚ್ಚಳ: ಡಾ.ರಾಜೇಂದ್ರ ಕೆ.ವಿ.

ಪುತ್ತೂರಿನಲ್ಲಿ ವಿಶ್ವ ರಕ್ತದಾನ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 Jun 2016 3:09 PM IST
share
ರಕ್ತದಾನದಿಂದ ಸಾಮಾಜಿಕ ಸಾಮರಸ್ಯ ಹೆಚ್ಚಳ: ಡಾ.ರಾಜೇಂದ್ರ ಕೆ.ವಿ.

ಪುತ್ತೂರು, ಜೂ. 14: ರಕ್ತದಾನ ಮಾಡುವುದು ಸಮಾಜದಲ್ಲಿ ಸಾಮರಸ್ಯ ಹೆಚ್ಚಾಗಲು ಕಾರಣವಾಗಿದ್ದು, ಇನ್ನೊಬ್ಬರ ನೋವಿಗೆ ಸ್ಪಂದಿಸುವ ಮಹತ್ಕಾರ್ಯವಾಗಿದೆ ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು.

ವಿಶ್ವ ರಕ್ತದಾನ ದಿನದ ಅಂಗವಾಗಿ ನಗರದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ನಲ್ಲಿ ರೋಟರಿ ಕ್ಲಬ್ ಪುತ್ತೂರು, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಇನ್ನರ್‌ವೀಲ್ ಕ್ಲಬ್ ಹಾಗೂ ಪುತ್ತೂರು ಹವ್ಯಕ ವಲಯದ ಸಹಯೋಗದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಪರಸ್ಪರ ಬಾಂಧವ್ಯ, ಪ್ರೀತಿ-ವಿಶ್ವಾಸವಿದ್ದಾಗ ಸ್ವಸ್ಥ ಸಮಾಜ ನಿರ್ಮಾಣವಾಗಲು ಸಾಧ್ಯ. ಆರೋಗ್ಯಪೂರ್ಣ ಸಮಾಜವನ್ನು ಬೆಳೆಸುವ ಮಹತ್ವದ ಜವಾಬ್ದಾರಿ ಯುವ ಸಮುದಾಯದ ಹಾಗೂ ಸಂಘಟನೆಗಳ ಮೇಲಿದೆ. ಏಕ ಮನಸ್ಸಿನ ಪ್ರಗತಿ ಮಾತ್ರದ ಚಿಂತನೆ ಸಮಾಜವನ್ನು ಬೆಳೆಸುತ್ತದೆ. ಈ ನಿಟ್ಟಿನಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ಕೈಜೋಡಿಸಿ ಮುಂದುವರಿಯಬೇಕು ಎಂದು ಹೇಳಿದರು.

ಪುತ್ತೂರು ತಹಶೀಲ್ದಾರ್ ಪುಟ್ಟ ಶೆಟ್ಟಿ ಮಾತನಾಡಿ ಸಮಾಜದ ಪ್ರತಿಯೊಬ್ಬರಿಗೂ ಜವಾಬ್ದಾರಿ ಇದೆ. ಕಷ್ಟದಲ್ಲಿರುವವರಿಗೆ ನೆರವಾಗುವ ಮಾನವೀಯ ಗುಣವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಹಲವು ಮನಸ್ಸುಗಳು ಸೇರಿದಾಗ ಜಟಿಲ ಸಮಸ್ಯೆಗಳನ್ನೂ ದೂರ ಮಾಡುವ ಮಾರ್ಗ ಸುಲ ಸಾಧ್ಯವಾಗುತ್ತದೆ ಎಂದರು.

 ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಸಹಾಯಕ ಜನರಲ್ ಮ್ಯಾನೇಜರ್ ಫ್ರಾನ್ಸಿಸ್ ಡಿಸೋಜ ಶುಭ ಹಾರೈಸಿದರು.

ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ರಕ್ತದಾನದ ಕುರಿತು ಮಾಹಿತಿ ನೀಡಿದರು.

ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಎಂ.ಜಿ. ರಫೀಕ್, ಡಾ. ಅಶೋಕ್ ಪಡಿವಾಳ್, ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷ ಆಸ್ಕರ್ ಆನಂದ್, ಇನ್ನರ್‌ವೀಲ್ ಅಧ್ಯಕ್ಷೆ ಶಂಕರಿ ಎಂ.ಎಸ್. ಭಟ್, ಹವ್ಯಕ ವಲಯ ಅಧ್ಯಕ್ಷೆ ವಿದ್ಯಾಗೌರಿ, ನ್ಯಾಯವಾದಿ ಚಿದಾನಂದ ಬೈಲಾಡಿ ಮೊದಲಾದವರು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಉಪಾಧ್ಯಕ್ಷ ಪರಮೇಶ್ವರ್ ಸ್ವಾಗತಿಸಿ, ವಂದಿಸಿದರು. ರೋಟರಿ ಪದಾಧಿಕಾರಿಗಳು, ಸದಸ್ಯರು, ಹವ್ಯಕ ವಲಯ ಸದಸ್ಯರು, ರಿಕ್ಷಾ ಸಂಘಟನೆಯ ಸದಸ್ಯರು ಶಿಬಿರದಲ್ಲಿ ರಕ್ತದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X