Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಶ್ರೇಷ್ಠ ಅಥ್ಲೀಟ್ ಆಗುವತ್ತ...

ವಿಶ್ವ ಶ್ರೇಷ್ಠ ಅಥ್ಲೀಟ್ ಆಗುವತ್ತ ವಿರಾಟ್ ಕೊಹ್ಲಿ ಚಿತ್ತ: ಟ್ರೈನರ್

ವಾರ್ತಾಭಾರತಿವಾರ್ತಾಭಾರತಿ14 Jun 2016 6:19 PM IST
share
ವಿಶ್ವ ಶ್ರೇಷ್ಠ ಅಥ್ಲೀಟ್ ಆಗುವತ್ತ ವಿರಾಟ್ ಕೊಹ್ಲಿ ಚಿತ್ತ: ಟ್ರೈನರ್

 ಹೊಸದಿಲ್ಲಿ, ಜೂ.14: ವಿರಾಟ್ ಕೊಹ್ಲಿ ಭಾರತದ ಫಿಟ್ ಆಗಿರುವ ಕ್ರಿಕೆಟಿಗನೆಂಬ ಹೆಗ್ಗಳಿಕೆ ಹೊಂದಿದ್ದಾರೆ. ಆದರೆ, ಕೊಹ್ಲಿ ಇಷ್ಟಕ್ಕೇ ತೃಪ್ತರಾಗಿಲ್ಲ. ಅವರಿಗೆ ವಿಶ್ವದ ಶ್ರೇಷ್ಠ ಅಥ್ಲೀಟ್ ಆಗಬೇಕೆಂಬ ಬಯಕೆಯಿದೆಯಂತೆ. ಹೀಗೆಂದು ಕೊಹ್ಲಿಗೆ ಭಾರತ ಹಾಗೂ ಆರ್‌ಸಿಬಿ ತಂಡದಲ್ಲಿ ಫಿಟ್‌ನೆಸ್ ಕೋಚ್ ಆಗಿರುವ ಶಂಕರ್ ಬಸು ಬಹಿರಂಗಪಡಿಸಿದ್ದಾರೆ.

ಕೊಹ್ಲಿ ಫಿಟ್‌ನೆಸ್ ಕಾಯ್ದುಕೊಳ್ಳಲು ಹೆಚ್ಚು ಬೆವರಿಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕೊಹ್ಲಿಗೆ ಸಿಕ್ಸರ್ ಹಾಗೂ ಬೌಂಡರಿ ಬಾರಿಸುವುದೆಂದರೆ ನೀರು ಕುಡಿದಷ್ಟೇ ಸುಲಭ.

‘‘ವಿರಾಟ್ ವಿಶ್ವದ ಶ್ರೇಷ್ಠ ಅಥ್ಲೀಟ್ ಆಗಬೇಕೆಂದು ನಿರ್ಧರಿಸಿದ್ದಾರೆ. ಆಕಾಶ ಸೀಮಿತ. ಕೊಹ್ಲಿಗೆ ಆದರ್ಶಪ್ರಾಯರಾಗಿರುವವರು ಅಥ್ಲೀಟ್ ಸಾಮರ್ಥ್ಯದ ಮೂಲಕ ಅವರಿಗಿಂತ ಎಷ್ಟೊ ಮುಂದಿದ್ದಾರೆ. ಕೊಹ್ಲಿ ಕೂಡ ಸ್ಪರ್ಧೆಯಿಂದ ದೂರ ಸರಿಯಲು ಇಷ್ಟಪಡಲಾರರು. ಅವರು ಅದನ್ನು ಎರಡೂ ಕೈಗಳಿಂದ ಬಾಚಿಕೊಳ್ಳಲಿದ್ದಾರೆ’’ಎಂದು ಬಸು ಬಿಸಿಸಿಐ ಡಾಟ್ ಟಿವಿಗೆ ತಿಳಿಸಿದ್ದಾರೆ.

 ಬಸು ಅವರು ಕೊಹ್ಲಿ ಅವರೊಂದಿಗೆ ಭಾರತ ಹಾಗೂ ಆರ್‌ಸಿಬಿ ತಂಡ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

‘‘ವಿರಾಟ್ ಕೊಹ್ಲಿ ಅತ್ಯುತ್ತಮ ವ್ಯಕ್ತಿ. ಅವರಂತಹ ಅಥ್ಲೀಟ್‌ಗಳು ನನ್ನೊಂದಿಗೆ ಇರುವುದು ನನ್ನ ಅದೃಷ್ಟ ಎಂದು ಭಾವಿಸುವೆ. ಅವರೊಂದಿಗೆ ನನ್ನ ಸ್ನೇಹ-ಸಂಬಂಧ 8 ವರ್ಷಗಳ ಹಿಂದೆಯೇ ಐಪಿಎಲ್‌ನ ಮೂಲಕ ಆರಂಭವಾಗಿತ್ತು’’ಎಂದು ಬಸು ಹೇಳಿದ್ದಾರೆ.

  ‘‘ನಿಮ್ಮ ಪದ್ಧತಿಯನ್ನು ಒಮ್ಮೆ ಕೊಹ್ಲಿಗೆ ಮನವರಿಕೆ ಮಾಡಿದರೆ ಅವರು ನಿಮಗೆ ಸವಾಲು ಆಗಲಾರರು. ಅವರು ಅಗತ್ಯವಿದ್ದಾಗಲೆಲ್ಲಾ ನಿರಂತರ ಕಠಿಣ ಶ್ರಮಪಡುತ್ತಿದ್ದರು. ಅವರು ತನ್ನ ಜೀವನಶೈಲಿಯಲ್ಲೂ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದರು. ನಾನು ಭಾರತೀಯ ತಂಡವನ್ನು ಪೂರ್ಣಕಾಲಿಕ ಟ್ರೈನರ್ ಆಗಿ ಸೇರಿದ ಬಳಿಕ ಅವರೊಂದಿಗೆ ಪ್ರತಿದಿನ ಕಳೆದಿದ್ದೇನೆ. ಇದು ಶೇ.90ರಷ್ಟು ಕೆಲಸವನ್ನು ಸುಲಭವಾಗಿಸಿತು’’ ಎಂದು ಬಸು ಹೇಳಿದರು.

‘‘ಕಳೆದ ವರ್ಷ ಶ್ರೀಲಂಕಾ ಪ್ರವಾಸ ಕೈಗೊಂಡ ನಂತರ ಪ್ರತಿದಿನ ಭಾರ ಎತ್ತುತ್ತಿದ್ದೆ. ಇದು ನನ್ನಲ್ಲಿ ಬದಲಾವಣೆ ತಂದಿತ್ತು. ಈ ಕಾರಣದಿಂದಲೇ ನಾನು ಈ ವರ್ಷದ ಐಪಿಎಲ್‌ನಲ್ಲಿ 38 ಸಿಕ್ಸರ್ ಬಾರಿಸಲು ಸಾಧ್ಯವಾಯಿತು’’ ಎಂದು ಸ್ವತಹ ಕೊಹ್ಲಿ ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X