Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಹಲಾನಿ ಉಚ್ಛಾಟನೆ: ಸಿಬಿಎಫ್‌ಸಿ...

ನಿಹಲಾನಿ ಉಚ್ಛಾಟನೆ: ಸಿಬಿಎಫ್‌ಸಿ ಪುನಾರಚನೆಗೆ ಕಶ್ಯಪ್ ಆಗ್ರಹ

‘ಉಡ್ತಾ ಪಂಜಾಬ್’ ವಿವಾದ

ವಾರ್ತಾಭಾರತಿವಾರ್ತಾಭಾರತಿ14 Jun 2016 11:15 PM IST
share
ನಿಹಲಾನಿ ಉಚ್ಛಾಟನೆ: ಸಿಬಿಎಫ್‌ಸಿ ಪುನಾರಚನೆಗೆ ಕಶ್ಯಪ್ ಆಗ್ರಹ

ಮುಂಬೈ, ಜೂ.14: ತಮ್ಮ ‘ಉಡ್ತಾ ಪಂಜಾಬ್’ ಚಿತ್ರದ ಪರವಾಗಿ ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಸಹ ನಿರ್ಮಾಪಕ ಅನುರಾಗ್ ಕಶ್ಯಪ್, ಸೆನ್ಸಾರ್ ಮಂಡಳಿಯ ವರಿಷ್ಠ ಪಹ್ಲಾಜ್ ನಿಹಲಾನಿ ಯವರನ್ನು ಉಚ್ಛಾಟಿಸಬೇಕು ಹಾಗೂ ಸಿಬಿಎಫ್‌ಸಿಯನ್ನು ಪುನಾರಚಿಸಬೇಕೆಂದು ಇಂದಿಲ್ಲಿ ಆಗ್ರಹಿಸಿದ್ದಾರೆ.

ನಿಹಲಾನಿ ತಮಗೆ ಭಾರೀ ಸಮಸ್ಯೆಯಾಗಿದ್ದಾರೆ. ಆದರೆ, ಅವರು ಹೋದರೆ ಬೇರೆ ಯಾರು ಬರುತ್ತಾರೆ? ಬಂದವರು ಸಿನೆಮಾಟೋಗ್ರಾಫ್ ಕಾಯ್ದೆ ಹಾಗೂ ಕಾನೂನುಗಳನ್ನು ಇದೇ ರೀತಿ ಅಥವಾ ಕೆಟ್ಟದಾಗಿ ಅಥವಾ ಉತ್ತಮವಾಗಿ ವ್ಯಾಖ್ಯಾನಿಸಲಾರರೆಂಬುದಕ್ಕೆ ಖಾತ್ರಿ ಏನಿದೆ? ವ್ಯವಸ್ಥೆ ಪುನಾರಚನೆಯಾಗಬೇಕು. ಕೇವಲ ನಿಹಲಾನಿಯವರನ್ನಷ್ಟೇ ಖಾತ್ರಿ ಏನಿದೆ? ವ್ಯವಸ್ಥೆ ಪುನಾರಚನೆಯಾಗಬೇಕು. ಕೇವಲ ನಿಹಲಾನಿ ಯವರನ್ನಷ್ಟೇ ಬದಲಾಯಿಸಬೇಕೆಂಬುದು ತಮ್ಮ ಇಚ್ಛೆಯಲ್ಲವೆಂದು ಅವರು ಪತ್ರಕರ್ತರಿಗೆ ತಿಳಿಸಿದರು.
ಅಭಿಷೇಕ್ ಚೌಬೆ ನಿರ್ದೇಶನದ ಮಾದಕ ದ್ರವ್ಯ ಪಿಡುಗಿನ ಕತೆಯನ್ನೊಳ ಗೊಂಡ ಚಿತ್ರಕ್ಕೆ ಸರಣಿ ಕತ್ತರಿ ಪ್ರಯೋಗದ ಮಂಡಳಿಯ ನಿರ್ಧಾರದ ವಿರುದ್ಧ ಹೋರಾಟದಲ್ಲಿ ಕಶ್ಯಪ್ ಮುಂಚೂಣಿಯಲ್ಲಿದ್ದರು.
ಸೆನ್ಸಾರ್ ಮಂಡಳಿಯ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಲೇರಿದ ಅವರು, ಕೇವಲ ಒಂದು ಕತ್ತರಿ ಪ್ರಯೋಗ ದೊಂದಿಗೆ ಚಿತ್ರ ಪ್ರದರ್ಶಿಸಬಹುದೆಂಬ ಆದೇಶ ಪಡೆದರು.
ಇಂತಹ ಪ್ರಕರಣಗಳಲ್ಲಿ ವಿಷಯ ಕಳೆದು ಹೋಗುವುದು, ಭಾರೀ ರಾಜಕೀಯಕರಣವಾಗು ವುದು ಹಾಗೂ ಜನರು ಸಹ ರಕ್ಷಣಾತ್ಮಕರಾಗುವುದನ್ನು ತಾವು ಬಹಳಷ್ಟು ನೋಡಿದ್ದೇವೆ. ಇಂತಹ ನಷ್ಟದ ಸಾಧ್ಯತೆಯಿರುತ್ತದೆ. ಈ ಹೋರಾಟ ಚಿತ್ರದ ಕುರಿತು ಹಾಗೂ ತಾವೇನು ನಂಬಿದ್ದೇವೋ ಅದರ ಕುರಿತಾಗಿತ್ತು. ಅದು ಒಬ್ಬಂಟಿ ಹೋರಾಟವೆಂದು ಭಾವಿಸಿದ್ದೆ. ಆದರೆ, ಚಿತ್ರೋದ್ಯಮ ಅದರಲ್ಲಿ ಸೇರಿ ಕೊಂಡಿತೆಂದು ಕಶ್ಯಪ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X