Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಟೇಡಿಯಂನಲ್ಲಿ ಮತ್ತೆ ರಾದ್ದಾಂತ...

ಸ್ಟೇಡಿಯಂನಲ್ಲಿ ಮತ್ತೆ ರಾದ್ದಾಂತ ಮಾಡಿದರೆ ಟೂರ್ನಿಯಿಂದ ಹೊರಕ್ಕೆ:

ವಾರ್ತಾಭಾರತಿವಾರ್ತಾಭಾರತಿ14 Jun 2016 11:55 PM IST
share
ಸ್ಟೇಡಿಯಂನಲ್ಲಿ ಮತ್ತೆ ರಾದ್ದಾಂತ ಮಾಡಿದರೆ ಟೂರ್ನಿಯಿಂದ ಹೊರಕ್ಕೆ:

ರಶ್ಯ ಫುಟ್ಬಾಲ್ ತಂಡಕ್ಕೆ ಯುಇಎಫ್‌ಎ ಎಚ್ಚರಿಕೆ

 ಪ್ಯಾರಿಸ್, ಜೂ.14: ಇಂಗ್ಲೆಂಡ್ ವಿರುದ್ಧ ಇತ್ತೀಚೆಗೆ ನಡೆದ ಯುರೋ ಕಪ್ ಪಂದ್ಯದ ವೇಳೆ ರಶ್ಯದ ಅಭಿಮಾನಿಗಳು ಹಿಂಸಾಚಾರ ನಡೆಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಯುರೋಪ್ ಫುಟ್ಬಾಲ್ ಆಡಳಿತ ಮಂಡಳಿ ಯುಇಎಫ್‌ಎ ರಶ್ಯದ ಅಭಿಮಾನಿಗಳು ಮತ್ತೊಮ್ಮೆ ಸ್ಟೇಡಿಯಂನೊಳಗೆ ಹಿಂಸಾಚಾರದಲ್ಲಿ ತೊಡಗಿದರೆ, ರಶ್ಯ ಫುಟ್ಬಾಲ್ ತಂಡವನ್ನು ಟೂರ್ನಿಯಿಂದ ಹೊರ ಹಾಕಲಾಗುತ್ತದೆ ಎಂದು ಎಚ್ಚರಿಕೆ ರವಾನಿಸಿದೆ.

ಇತ್ತೀಚೆಗೆ ಸ್ಟೇಡಿಯಂನ ಒಳಗೆ ನಡೆದ ಎಲ್ಲ ರಾದ್ದಾಂತಕ್ಕೆ ರಶ್ಯವೇ ಹೊಣೆ. ರಶ್ಯವನ್ನು ಟೂರ್ನಿಯ ಅಂತ್ಯದ ತನಕ ಅನರ್ಹಗೊಳಿಸಿದ್ದು, ತೀರ್ಪನ್ನ್ನು ಅಮಾನತಿನಲ್ಲಿರಿಸಲಾಗಿದೆ. ಟೂರ್ನಿಯಲ್ಲಿ ರಶ್ಯ ಆಡಲಿರುವ ಉಳಿದ ಪಂದ್ಯಗಳಲ್ಲಿ ರಶ್ಯದ ಅಭಿಮಾನಿಗಳು ಮತ್ತೊಮ್ಮೆ ರಾದ್ದಾಂತ ನಡೆಸಿದರೆ, ರಶ್ಯವನ್ನು ಟೂರ್ನಿಯಿಂದ ಹೊರಗಿಡಲಾಗುವುದು ಎಂದು ಯುಇಎಫ್‌ಎ ತಿಳಿಸಿದೆ.

ರಶ್ಯದ ಫುಟ್ಬಾಲ್ ಯೂನಿಯನ್ ವಿರುದ್ಧ ಪ್ರೇಕ್ಷಕರು ಪಂದ್ಯಕ್ಕೆ ಅಡ್ಡಿಪಡಿಸಿದ, ಶಬ್ದ ಮಾಲಿನ್ಯ ಮಾಡಿದ ಹಾಗೂ ಜನಾಂಗೀಯ ನಿಂದನೆ ಮಾಡಿದ ಪ್ರಕರಣ ದಾಖಲಿಸಲಾಗಿದೆ. ಎಥಿಕ್ಸ್ ಸಮಿತಿಯು 150,000 ಯುರೋಸ್ ದಂಡ ವಿಧಿಸಲು ನಿರ್ಧರಿಸಿದೆ ಎಂದು ಯುಇಎಫ್‌ಎ ಪ್ರಕಟನೆಯಲ್ಲಿ ತಿಳಿಸಿದೆ.

ಶನಿವಾರ ರಾತ್ರಿ ನಡೆದ ಯುರೋ ಕಪ್ ಪಂದ್ಯದಲ್ಲಿ ರಶ್ಯ-ಇಂಗ್ಲೆಂಡ್ ನಡುವಿನ ಪಂದ್ಯ ಡ್ರಾಗೊಂಡ ಬಳಿಕ ರಶ್ಯದ ಕಿಡಿಗೇಡಿ ಅಭಿಮಾನಿಗಳು ಭದ್ರತಾ ಬೇಲಿಯನ್ನು ದಾಟಿ ಇಂಗ್ಲೆಂಡ್‌ನ ಫುಟ್ಬಾಲ್ ಅಭಿಮಾನಿಗಳೊಂದಿಗೆ ಘರ್ಷಣೆ ನಡೆಸಿದ್ದರು. ಈ ಹಿಂಸಾಚಾರವೂ ಮಾರ್ಸೆಲ್ಲಿ ಪಟ್ಟಣದ ಹಳೆ ಕೋಟೆ ಪ್ರದೇಶದಲ್ಲಿ ಮೂರು ದಿನಗಳ ಕಾಲ ಮುಂದುವರಿದಿದ್ದು, ಘಟನೆಯಲ್ಲಿ 12 ಜನರು ಗಾಯಗೊಂಡಿದ್ದರು. ಗಾಯಗೊಂಡವರು ಇಂಗ್ಲೆಂಡ್ ಪ್ರಜೆಗಳಾಗಿದ್ದರು.

ಮತ್ತೊಮ್ಮೆ ಈ ರೀತಿ ವರ್ತಿಸಿದರೆ ಟೂರ್ನಿಯಿಂದ ಅನರ್ಹಗೊಳಿಸಲಾಗುವುದು ಎಂದು ರಶ್ಯ ಹಾಗೂ ಇಂಗ್ಲೆಂಡ್‌ಗೆ ಯುಇಎಫ್‌ಎ ಈಗಾಗಲೇ ಎಚ್ಚರಿಕೆ ನೀಡಿದೆ. ಅಭಿಮಾನಿಗಳ ಕೆಟ್ಟ ವರ್ತನೆ ಹಿನ್ನೆಲೆಯಲ್ಲಿ ರಶ್ಯಕ್ಕೆ ದಂಡ ವಿಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X