Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದೇಶ ಕಟ್ಟಲು ನಿಮ್ಮ ವೀರ್ಯ ಬೇಕು!

ದೇಶ ಕಟ್ಟಲು ನಿಮ್ಮ ವೀರ್ಯ ಬೇಕು!

ಯುವಜನತೆಗೆ ಚೀನಾದ ಕರೆ

ವಾರ್ತಾಭಾರತಿವಾರ್ತಾಭಾರತಿ15 Jun 2016 11:42 AM IST
share
ದೇಶ ಕಟ್ಟಲು ನಿಮ್ಮ ವೀರ್ಯ ಬೇಕು!

ಬೀಜಿಂಗ್: ನೀವು ಚೀನಾದಲ್ಲಿ ನೆಲೆಸಿರುವ 20ರಿಂದ 45 ವರ್ಷ ವಯಸ್ಸಿನ ವ್ಯಕ್ತಿಯಾದರೆ ಸರ್ಕಾರ ನಿಮಗೊಂದು ಸಂದೇಶ ನೀಡಿದೆ. ದೇಶದ ರಕ್ಷಣೆಗೆ ನಿಮ್ಮ ವೀರ್ಯವನ್ನು ದಾನ ಮಾಡಿ.

ಚೀನಾದ ವೀರ್ಯ ಬ್ಯಾಂಕುಗಳಲ್ಲಿ ಬಹಳ ಕೊರತೆ ಕಂಡು ಬಂದಿದೆ. ಅದಕ್ಕೆ ರಾಜಕೀಯ ಮತ್ತು ಸಾಂಸ್ಕೃತಿಕ ಕಾರಣಗಳೂ ಇವೆ. ಬೆರಳೆಣಿಕೆಯ ಚೀನಾ ವ್ಯಕ್ತಿಗಳು ಮಾತ್ರ ವೀರ್ಯ ದಾನ ಮಾಡಲು ಮುಂದೆ ಬರುತ್ತಿದ್ದಾರೆ. ಅಲ್ಲದೆ ಹೀಗೆ ಸ್ವಯಂ ಆಗಿ ಮುಂದೆ ಬಂದವರಲ್ಲಿ ಹಲವರ ವೀರ್ಯ ತಿರಸ್ಕರಿಸಲಾಗಿದೆ.

ಈಗಿನ ಚೀನಾದ ನೀತಿಯು ಹೆಚ್ಚಿನ ದಂಪತಿಗಳು ಮತ್ತು ಹಿರಿಯ ದಂಪತಿಗಳಿಗೂ ಮಗು ಹೊಂದಲು ಅವಕಾಶ ನೀಡಿದೆ. ಹೀಗಾಗಿ ವೀರ್ಯ ಕೊರತೆ ಇನ್ನಷ್ಟು ಏರುವ ಸಾಧ್ಯತೆ ಇದೆ. ಹೀಗಾಗಿ ಹೊಸ ವೀರ್ಯ ಸಂಗ್ರಹಕ್ಕೆ ಸಾಧ್ಯವಾದಷ್ಟು ಪ್ರಯತ್ನ ನಡೆಯುತ್ತಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಯುವ ವ್ಯಕ್ತಿಗಳಿಗೆ ನಗದು ಮತ್ತು ಐಫೋನ್ ಮೊದಲಾದ ಉಡುಗೊರೆಗಳ ಆಮಿಷವನ್ನೂ ಒಡ್ಡಲಾಗುತ್ತಿದೆ. ಕೆಲವು ವೀರ್ಯ ಬ್ಯಾಂಕುಗಳು ರಾಷ್ಟ್ರಭಕ್ತಿಯನ್ನು ಮುಂದಿಟ್ಟುಕೊಂಡು ಬೇಡಿಕೆ ಇಡುತ್ತಿವೆ. ಕಾರ್ಮಿಕ ವರ್ಗ ಕಡಿಮೆಯಾಗುತ್ತಿರುವುದು ಮತ್ತು ಜನಸಂಖ್ಯೆ ವೃದ್ಧಾಪ್ಯದ ಕಡೆಗೆ ಸಾಗುತ್ತಿರುವುದನ್ನು ಅದು ತೋರಿಸಿದೆ. ಹಾಗಿದ್ದರೂ ಯುವಕರನ್ನು ಆಕರ್ಷಿಸಲು ಇಷ್ಟು ಸಾಲದಾಗಿದೆ. ಅಲ್ಲದೆ ಸಂತಾನಹೀನತೆ ಸಮಸ್ಯೆ ಹೆಚ್ಚಾಗುತ್ತಿದ್ದರೂ ಕೆಲವು ಕುಟುಂಬಗಳು ಸಂಬಂಧವಿಲ್ಲದ ವ್ಯಕ್ತಿಗಳಿಂದ ವೀರ್ಯ ಪಡೆದುಕೊಳ್ಳಲು ನಿರಾಕರಿಸುತ್ತಿವೆ. ಇದು ಮೌಲ್ಯ ವಿರೋಧಿ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಇಂತಹ ಆಳವಾಗಿ ಬೇರೂರಿದ ಅಭಿಪ್ರಾಯಗಳನ್ನು ನೀಗಿಸುವಂತಹ ಜಾಹೀರಾತುಗಳು ಇತ್ತೀಚೆಗೆ ಬರಲಾರಂಭಿಸಿವೆ. ವೀರ್ಯ ದಾನ ಮಾಡುವುದು ಮತ್ತು ರಕ್ತ ದಾನ ಮಾಡುವುದು ಒಂದೇ. ಇದು ಸಮಾಜಕ್ಕೆ ನೀವು ಋಣ ಸಂದಾಯ ಮಾಡುವುದು ಎಂದು ಬೀಜಿಂಗ್ ವೀರ್ಯ ಬ್ಯಾಂಕೊಂದು ಹೇಳಿದೆ.

ಕೃಪೆ: http://timesofindia.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X