Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಶನಲ್ ಡಿಫೆನ್ಸ್ ಅಕಾಡಮಿಗೆ ಈ ಬಾರಿ...

ನ್ಯಾಶನಲ್ ಡಿಫೆನ್ಸ್ ಅಕಾಡಮಿಗೆ ಈ ಬಾರಿ ಆಯ್ಕೆಯಾಗಿದ್ದು ಕೇವಲ 7 ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ15 Jun 2016 11:44 AM IST
share
ನ್ಯಾಶನಲ್ ಡಿಫೆನ್ಸ್ ಅಕಾಡಮಿಗೆ ಈ ಬಾರಿ ಆಯ್ಕೆಯಾಗಿದ್ದು ಕೇವಲ 7 ಮುಸ್ಲಿಮರು

ಹೊಸದಿಲ್ಲಿ, ಜೂ.15: ಒಟ್ಟು 423 ಅರ್ಹ ಅಭ್ಯರ್ಥಿಗಳಲ್ಲಿ ಕೇವಲ 13 ಮಂದಿ ಮುಸ್ಲಿಮರು ಈ ಬಾರಿಯ ನ್ಯಾಶನಲ್ ಡಿಫೆನ್ಸ್ ಅಕಾಡಮಿಗೆ ಹಾಗೂ ನೇವಲ್ ಅಕಾಡಮಿಗೆೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಅವರಲ್ಲಿ ಏಳು ಮಂದಿ ಡಿಫೆನ್ಸ್ ಅಕಾಡಮಿಗೆ ಆಯ್ಕೆಯಾಗಿದ್ದಾರೆ. ಈ ಸಂಸ್ಥೆಗೆ ಪ್ರವೇಶ ಪಡೆಯುವ ಮುಸ್ಲಿಮರ ಸಂಖ್ಯೆ ಕೇವಲ 1.65 ಶೇ.. ಮುಸ್ಲಿಮ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಆಖಿಬ್ ಖುರ್ಷಿದ್ 10ನೆ ರ್ಯಾಂಕ್ ಪಡೆದಿದ್ದಾರೆ.

ಕಳೆದ ವರ್ಷ 16 ಮುಸ್ಲಿಮರು ಪ್ರವೇಶಾತಿಗೆ ಅರ್ಹತೆ ಪಡೆದಿದ್ದು ಒಟ್ಟು ಅಭ್ಯರ್ಥಿಗಳಲ್ಲಿ 3.53 ಶೇ. ಪಾಲು ಅವರದಾಗಿತ್ತಲ್ಲದೆ, 2006ರಿಂದ ಅವರು ಪಡೆದ ಅತ್ಯಧಿಕ ಪಾಲು ಇದಾಗಿತ್ತು.

ನ್ಯಾಶನಲ್ ಡಿಫೆನ್ಸ್ ಅಕಾಡಮಿ ಪ್ರವೇಶಾತಿಗಾಗಿ ಕೇಂದ್ರ ಲೋಕಸೇವಾ ಆಯೋಗ ವಾರ್ಷಿಕ ಎರಡು ಬಾರಿ ಪರೀಕ್ಷೆ ನಡೆಸುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಪ್ರವೇಶಾತಿ ಪಡೆಯುವ ಮುಸ್ಲಿಮ್ ಅಭ್ಯರ್ಥಿಗಳ ಸಂಖ್ಯೆ ಶೇ. ಒಂದರ ಸುತ್ತಮುತ್ತ ಇದ್ದರೆ, ಕೇವಲ 2010ರಲ್ಲಿ ಅವರ ಪಾಲು 2ಶೇ. ದಾಟಿತ್ತು. ಆ ವರ್ಷ ಒಟ್ಟು ಅರ್ಹ 742 ಅಭ್ಯರ್ಥಿಗಳಲ್ಲಿ 17 ಮಂದಿ ಆಯ್ಕೆಯಾಗಿದ್ದರು.

ನ್ಯಾಷನಲ್ ಡಿಫೆನ್ಸ್ ಅಕಾಡಮಿಯ 136ನೆ ಕೋರ್ಸಿಗೆ ಹಾಗೂ ಇಂಡಿಯನ್ ನೇವಲ್ ಅಕಾಡಮಿಯ 98ನೆ ಕೋರ್ಸಿಗೆ ಅಯ್ಕೆಯಾದ ಮುಸ್ಲಿಂ ಅಭ್ಯರ್ಥಿಗಳ ಹೆಸರು ಕೆಳಗೆ ನೀಡಲಾಗಿದೆ. ಆಖಿಬ್ ಖುರ್ಷೀದ್ ಲೊನೆ 10ನೆ ರ್ಯಾಂಕ್ ಪಡೆದಿದ್ದರೆ, ಎಂ.ಡಿ. ಅಬ್ದುಲ್ ಕಲಾಂ, ಶಾಹಿದ್ ನಝೀರ್, ಇಂಝಮಾಮ್ ಅಲಿ ಸಿದ್ದೀಕಿ, ಅಸಿಫ್ ರಾಝಾ, ಖುರ್ಷಿದ್ ಆಲಂ ಹಾಗೂ ಎಂ.ಡಿ. ಸಾಖಿಬ್ 54ನೆ, 96ನೆ, 148, 177 ಹಾಗೂ 218 ನೆ ರ್ಯಾಂಕ್ ಪಡೆದಿದ್ದಾರೆ.

ಡೆಹ್ರಾಡೂನ್ ಇಂಡಿಯನ್ ಮಿಲಿಟರಿ ಅಕಾಡಮಿ ಸೇರುವ ಸಲುವಾಗಿ ನಡೆಸಲಾಗುವ ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ 166 ಅಭ್ಯರ್ಥಿಗಳಲ್ಲಿ 3 ಮಂದಿ ಮುಸ್ಲಿಮರು ಆಯ್ಕೆಯಾಗಿದ್ದಾರೆ. ಜಮ್ಶೆದ್ ನಾಸಿರ್, ಮುಹಮ್ಮದ್ ಜುನೈದ್ ಖಾನ್ ಹಾಗೂ ಮುಹಮ್ಮದ್ ಝುಬೈರ್ ತಲಾ 60, 159 ಹಾಗೂ 163ನೆ ಸ್ಥಾನ ಪಡೆದಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X