Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಾಶ್ಮೀರದ ಕಣಿವೆಯಲ್ಲಿ ಮಿಂಚುತ್ತಿರುವ...

ಕಾಶ್ಮೀರದ ಕಣಿವೆಯಲ್ಲಿ ಮಿಂಚುತ್ತಿರುವ ಫುಟ್ಬಾಲ್ ಆಟಗಾರ್ತಿ, ಕೋಚ್ ನಿದಾ ನಝೀರ್

ವಾರ್ತಾಭಾರತಿವಾರ್ತಾಭಾರತಿ15 Jun 2016 5:33 PM IST
share
ಕಾಶ್ಮೀರದ ಕಣಿವೆಯಲ್ಲಿ ಮಿಂಚುತ್ತಿರುವ ಫುಟ್ಬಾಲ್ ಆಟಗಾರ್ತಿ, ಕೋಚ್ ನಿದಾ ನಝೀರ್

ಶ್ರೀನಗರ, ಜೂ.15: ವಿಶ್ವದ ಫುಟ್ಬಾಲ್ ತಾರೆಗಳಾದ ರೊನಾಲ್ಡೊ ಹಾಗೂ ಲಿಯೊನೆಲ್ ಮೆಸ್ಸಿ ಅವರಿಂದ ಸ್ಫೂರ್ತಿ ಪಡೆದಿರುವ ಕಾಶ್ಮೀರದ ಯುವತಿಯೋರ್ವಳು ಫುಟ್ಬಾಲ್ ಕ್ರೀಡೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ.

ಶ್ರೀನಗರದ ರಂಬಾಬಾಘ್ ಪ್ರದೇಶದ ನಿವಾಸಿಯಾಗಿರುವ 19ರ ಹರೆಯದ ನಿದಾ ನಝೀರ್ ಕಾಶ್ಮೀರ ಕಣಿವೆಯಲ್ಲಿ ಬೆಳಕಿಗೆ ಬರುತ್ತಿರುವ ಪ್ರಪ್ರಥಮ ಮಹಿಳಾ ಫುಟ್ಬಾಲ್ ಆಟಗಾರ್ತಿ ಹಾಗೂ ಕೋಚ್ ಆಗಿದ್ದಾರೆ.

ಪ್ರಸ್ತುತ ಶ್ರೀನಗರದ ಮಹಿಳಾ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ನಿದಾ 2007ರಲ್ಲಿ ತನ್ನ 10ರ ಹರೆಯದಲ್ಲಿ ಫುಟ್ಬಾಲ್ ಆಡಲು ಆರಂಭಿಸಿದ್ದರು. ನಿದಾ ಆರಂಭದಲ್ಲಿ ಬಹಳಷ್ಟು ಸಮಸ್ಯೆಯನ್ನು ಎದುರಿಸಿದ್ದರು. ನಿದಾಳ ಪ್ರತಿಭೆಯನ್ನು ಗುರುತಿಸಿದ ಹೆತ್ತವರು ಫುಟ್ಬಾಲ್ ಆಟಗಾರ್ತಿಯಾಗಬೇಕೆಂದು ಮಗಳ ಕನಸಿಗೆ ಬೆಂಗಾವಲಾಗಿ ನಿಂತರು.

  ನಿದಾ ಈಗಾಗಲೇ ಎರಡು ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಆಡಿದ್ದಾರೆ. ಇದೀಗ ಆಕೆ ಕೇವಲ ಫುಟ್ಬಾಲ್ ಆಡುವುದು ಮಾತ್ರವಲ್ಲ ಕಾಶ್ಮೀರ ಕಣಿವೆಯಲ್ಲಿ ಫುಟ್ಬಾಲ್‌ನಲ್ಲಿ ಆಸಕ್ತಿ ಹೊಂದಿರುವ ಸುಪ್ತ ಪ್ರತಿಭೆಗಳಿಗೂ ಕೋಚಿಂಗ್ ನೀಡುತ್ತಿದ್ದಾರೆ. ನಿದಾ ಕಾಶ್ಮೀರದ ಫುಟ್ಬಾಲ್ ಸಂಸ್ಥೆಯ ನೆರವನ್ನು ಶ್ಲಾಘಿಸುತ್ತಿದ್ದಾರೆ. ಕಾಶ್ಮೀರ ಫುಟ್ಬಾಲ್ ಸಂಸ್ಥೆಯು ನಿದಾಗೆ ನೈತಿಕ ಸ್ಥೈರ್ಯ ತುಂಬಿದ್ದಲ್ಲದೆ ತಾಂತ್ರಿಕ ಬೆಂಬಲವನ್ನು ನೀಡುತ್ತಾ ಬಂದಿದೆ.

ನಿದಾ ಅಂತಾರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಆಡಬೇಕೆಂಬ ಕನಸು ಕಾಣುತ್ತಿದ್ದಾರೆ. ಆ ನಿಟ್ಟಿಯಲ್ಲಿ ಪ್ರಯತ್ನವನ್ನು ಮುಂದುವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X