Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಶ್ರತ್ ಪ್ರಕರಣದ ಮಾಹಿತಿ ಕೇಳಿದ ಆರ್‌ಟಿಐ

ಇಶ್ರತ್ ಪ್ರಕರಣದ ಮಾಹಿತಿ ಕೇಳಿದ ಆರ್‌ಟಿಐ

ಭಾರತೀಯನೆಂದು ಸಾಬೀತು ಪಡಿಸಲು ಗೃಹಸಚಿವಾಲಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 Jun 2016 8:12 PM IST
share
ಇಶ್ರತ್ ಪ್ರಕರಣದ ಮಾಹಿತಿ ಕೇಳಿದ ಆರ್‌ಟಿಐ

ಹೊಸದಿಲ್ಲಿ, ಜೂ.15: ಅಪೂರ್ವ ವಿದ್ಯಮಾನವೊಂದರಲ್ಲಿ ಆರ್‌ಟಿಐ ಅರ್ಜಿದಾರನೊಬ್ಬನಿಗೆ ತಾನು ಭಾರತೀಯನಾಗಿದ್ದೇನೆಂದು ಸಾಬೀತುಪಡಿಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.

ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಾಣೆಯಾಗಿರುವ ಕಡತಗಳ ಬಗ್ಗೆ ವಿಚಾರಣೆಗಾಗಿ ರಚಿಸಲಾಗಿರುವ ಏಕ ಸದಸ್ಯ ಆಯೋಗದ ಕುರಿತು ಮಾಹಿತಿಯನ್ನು ಅರ್ಜಿದಾರ ಕೇಳಿದ್ದರು. ಅದನ್ನು ಬಹಿರಂಗಪಡಿಸಬೇಕಾದರೆ ಆರ್‌ಟಿಐ ಅರ್ಜಿದಾರ ಭಾರತೀಯ ಪ್ರಜೆಯೆಂಬುದನ್ನು ಸಾಬೀತುಪಡಿಸಬೇಕೆಂದು ಸಚಿವಾಲಯ ಉತ್ತರಿಸಿದೆ.

ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ವಿಚಾರಣಾ ಆಯೋಗದ ನೇತೃತ್ವ ವಹಿಸಿದ್ದಾರೆ.

ಆಯೋಗವು ಸಲ್ಲಿಸಿರುವ ವರದಿಗಳ ಪ್ರತಿ ಹಾಗೂ ಪ್ರಸಾದ್‌ರ ಸೇವಾವಧಿ ವಿಸ್ತರಣೆಗೆ ಸಂಬಂಧಿಸಿದ ಕಡತ ಟಿಪ್ಪಣಿಗಳ ಪ್ರತಿಗಳನ್ನು ನೀಡುವಂತೆ ಅರ್ಜಿದಾರರು ಗೃಹ ಸಚಿವಾಲಯವನ್ನು ಕೇಳಿದ್ದರು.

‘‘ಈ ಸಂಬಂಧ ದಯಮಾಡಿ ನಿಮ್ಮ ಭಾರತೀಯ ಪೌರತ್ವದ ಕುರಿತು ಪುರಾವೆಯನ್ನು ಒದಗಿಸುವಂತೆ ಮನವಿ ಮಾಡಲಾಗಿದೆ’’ ಎಂದು ಗೃಹ ಸಚಿವಾಲಯ ತನ್ನ ಉತ್ತರದಲ್ಲಿ ಹೇಳಿತ್ತು.

ಮಾಹಿತಿ ಹಕ್ಕು ಕಾಯ್ದೆ-2015ರನ್ವಯ ಭಾರತೀಯ ನಾಗರಿಕರು ಮಾತ್ರ ಮಾಹಿತಿಯನ್ನು ಕೇಳಬಹುದಾಗಿದೆ.

ಸಾಮಾನ್ಯವಾಗಿ ಪಾರದರ್ಶಕತಾ ಕಾಯ್ದೆಯನ್ವಯ ಅರ್ಜಿ ಸಲ್ಲಿಸಲು ಪೌರತ್ವದ ಪುರಾವೆ ಒದಗಿಸಬೇಕಾಗಿಲ್ಲ. ಅಪೂರ್ವ ಪ್ರಕರಣಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಅರ್ಜಿದಾರನ ಪೌರತ್ವದ ಕುರಿತು ಅನುಮಾನವಿದ್ದರೆ ಅದನ್ನು ಕೇಳಬಹುದಾಗಿದೆ.

ಮಾಹಿತಿಯ ಮುಕ್ತ ಹರಿವನ್ನು ತಡೆಯುವ ಮಾರ್ಗ ಇದಾಗಿದೆ. ಭಾರತೀಯ ಪೌರತ್ವದ ಪುರಾವೆ ಕೇಳುವುದನ್ನು ಉತ್ತೇಜಿಸಲೇ ಬಾರದು. ಕೇಳಿರುವ ಮಾಹಿತಿಯನ್ನು ಗೃಹ ಸಚಿವಾಲಯ ವಿಳಂಬಿಸುತ್ತಿರುವಂತೆ ತೋರುತ್ತಿದೆಯೆಂದು ಆರ್‌ಟಿಐ ಕಾರ್ಯಕರ್ತ ಅಜಯ್ ದುಬೆ ಎಂಬವರು ಪ್ರತಿಕ್ರಿಯಿಸಿದ್ದಾರೆ.

ತಮಿಳುನಾಡು ಕೇಡರ್‌ನ 1983ರ ತಂಡದ ಐಎಎಸ್ ಅಧಿಕಾರಿ ಪ್ರಸಾದ್ ಮೇ 31ರಂದು ನಿವೃತ್ತರಾಗಬೇಕಿತ್ತು. ಅವರಿಗೆ ಜು.31ರ ವರೆಗೆ 2 ತಿಂಗಳ ಸೇವಾ ವಿಸ್ತರಣೆ ನೀಡಲಾಗಿದೆ.

ಈ ವರ್ಷ ಮಾರ್ಚ್‌ನಲ್ಲಿ ಸಂಸತ್ತಿನಲ್ಲಿ ಭಾರೀ ಕೋಲಾಹಲ ನಡೆದ ಬಳಿಕ, ಕಾಣೆಯಾಗಿರುವ ಕಡತಗಳ ಕುರಿತಾದ ಸಂಪೂರ್ಣ ತನಿಖೆ ನಡೆಸುವಂತೆ ಗೃಹ ಸಚಿವಾಲಯ ಪ್ರಸಾದ್‌ರಿಗೆ ಸೂಚಿಸಿತ್ತು. ಆಯೋಗ ತನ್ನ ವರದಿಯನ್ನು ಇನ್ನಷ್ಟೇ ಸಲ್ಲಿಸಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X