Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕರ ಕಚೇರಿ ಮುಂಭಾಗದಲ್ಲಿ ಧರಣಿ

ಶಾಸಕರ ಕಚೇರಿ ಮುಂಭಾಗದಲ್ಲಿ ಧರಣಿ

ಆರಂಭವಾಗದ ಸರಕಾರಿ ಸಿಟಿ ಬಸ್ ಸಂಚಾರ

ವಾರ್ತಾಭಾರತಿವಾರ್ತಾಭಾರತಿ15 Jun 2016 11:18 PM IST
share

ಶಿವಮೊಗ್ಗ, ಜೂ.15: ಶಿವಮೊಗ್ಗ ನಗರದಲ್ಲಿ ಸರಕಾರಿ ಸಿಟಿ ಬಸ್‌ಗಳ ಸಂಚಾರಕ್ಕೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಹಾಗೂ ಈ ಕುರಿತಂತೆ ಶಾಸಕರು ನೀಡಿದ್ದ್ದ ಭರವಸೆ ಹುಸಿಯಾಗಿದೆ ಎಂದು ಆರೋಪಿಸಿ, ಅಣ್ಣಾ ಹಜಾರೆ ಹೋರಾಟ ಸಮಿತಿಯು ಬುಧವಾರ ನಗರದ ನೆಹರೂ ರಸ್ತೆಯಲ್ಲಿರುವ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಕಚೇರಿ ಎದುರು ಧರಣಿ ನಡೆಸಿತು. ಹಿಂದಿನ ಕೇಂದ್ರ ಯುಪಿಎ ಸರಕಾರದ ಅವಧಿಯಲ್ಲಿ ಜೆನ್ ನರ್ಮ್ ಯೋಜನೆಯಡಿ ನಗರದಲ್ಲಿ ಸರಕಾರಿ ಸಿಟಿ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಅಗತ್ಯ ಅನುದಾನ ಕೂಡ ಬಿಡುಗಡೆ ಮಾಡಲಾಗಿದೆ. ಆದರೆ ಇಲ್ಲಿಯವರೆಗೂ ಬಸ್‌ಗಳ ಸಂಚಾರ ಆರಂಭವಾಗಿಲ್ಲ. ಬರಿ ಹುಸಿ ಭರವಸೆ ನೀಡಲಾಗುತ್ತಿದೆ. ಯಾವಾಗ ಬಸ್ ಸಂಚಾರ ಆರಂಭವಾಗಲಿದೆ ಎಂಬುವುದರ ಬಗ್ಗೆ ಜಿಲ್ಲಾಡಳಿತ ಹಾಗೂ ಶಾಸಕರು ನಾಗರಿಕರಿಗೆ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ ಎಂದು ಧರಣಿ ನಿರತರು ದೂರಿದ್ದಾರೆ. 65 ಸರಕಾರಿ ಸಿಟಿ ಬಸ್‌ಗಳ ಖರೀದಿಗೆ, ಪ್ರತ್ಯೇಕ ಬಸ್ ಟರ್ಮಿನಲ್, ವರ್ಕ್‌ಶಾಪ್, ಡಿಪೋ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದೆ. ಪ್ರಥಮ ಕಂತಿನಲ್ಲಿ ಬಸ್ ಖರೀದಿಗೆ 7.54 ಕೋಟಿ ರೂ. ಮತ್ತು ಡಿಪೋ, ವರ್ಕ್‌ಶಾಪ್ ಕಾಮಗಾರಿಗೆ 0.47 ಕೋಟಿ ರೂ. ನೀಡಿದೆ ಎಂದು ಧರಣಿ ನಿರತರು ತಿಳಿಸಿದರು. ಈ ಬಸ್ ಸಂಚರಿಸಿದರೆ ವಿದ್ಯಾರ್ಥಿಗಳಿಗೆ, ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ ಬಸ್ ಪಾಸ್ ಸೌಲಭ್ಯ ಲಭ್ಯವಾಗುತ್ತದೆ. ನಗರದ ಎಲ್ಲ ಬಡಾವಣೆಗಳಿಗೂ ನಗರ ಸಾರಿಗೆ ಸಂಪರ್ಕ ಸಿಗುತ್ತಿತ್ತು. ಇದರಿಂದ ಟ್ರಾಫಿಕ್ ಸಮಸ್ಯೆ ಕಡಿಮೆಯಾಗುತ್ತಿತ್ತು ಎಂದು ಧರಣಿನಿರತರು ಹೇಳಿದ್ದಾರೆ. ಆದರೆ ಇಲ್ಲಿಯವರೆಗೂ ಬಸ್ ಸಂಚಾರ ಆರಂಭವಾಗಿಲ್ಲ. ಈ ಯೋಜನೆ ಜೀವಂತವಾಗಿದೆಯೇ ಎನ್ನುವ ಅನುಮಾನ ಉಂಟಾಗಿದೆ. ಹಲವು ನಗರಗಳಲ್ಲಿ ಈ ಯೋಜನೆ ಜಾರಿಯಾಗಿ ಬಸ್ ಓಡಾಟ ಆರಂಭವಾಗಿದೆ. ಆದರೆ ಶಿವಮೊಗ್ಗದಲ್ಲಿ ಆರಂಭವಾಗದಿರುವುದನ್ನು ಸಮಿತಿ ಖಂಡಿಸುತ್ತದೆ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು. ಧರಣಿಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಡಾ.ಬಿ.ಎಂ.ಚಿಕ್ಕಸ್ವಾಮಿ, ಪ್ರಧಾನ ಕಾರ್ಯದರ್ಶಿ ಟಿ.ಎಂ. ಅಶೋಕ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X