Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಲಸೌಕರ್ಯಕೆ ಒತ್ತಾಯಿಸಿ ಮನವಿ

ಮೂಲಸೌಕರ್ಯಕೆ ಒತ್ತಾಯಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ15 Jun 2016 11:22 PM IST
share
ಮೂಲಸೌಕರ್ಯಕೆ ಒತ್ತಾಯಿಸಿ ಮನವಿ

ಚಿಕ್ಕಮಗಳೂರು, ಜೂ.15: ಕುಡಿಯುವ ನೀರು, ಒಳಚರಂಡಿ, ಸ್ವಚ್ಛತಾ ಕಾರ್ಯ ಸಹಿತ ಮೂಲ ಸೌಕರ್ಯವನ್ನು ಕಲ್ಪಿಸಲು ಒತ್ತಾಯಿಸಿ ಕಲ್ಲುದೊಡ್ಡಿ ಶಾಂತಿನಗರದ ಶಿವಾಜಿ ಯುವಕ ಸಂಘದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.

ಶಾಂತಿ ನಗರ ಬಡಾವಣೆಯು ನಗರಸಭಾ ವ್ಯಾಪ್ತಿಗೊಳಪಟ್ಟು 20ವರ್ಷ ಕಳೆದಿವೆ. ಜನ ನಗರಸಭಾ ಸದಸ್ಯರು ಇಲ್ಲಿಂದ ಆಯ್ಕೆಯಾಗಿದ್ದಾರೆ. ಆದರೆ ಸ್ಥಳೀಯರ ಮೂಲ ಸಮಸ್ಯೆಗಳಾದ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ, ರಸ್ತೆ, ಮೂಲಭೂತ ಸೌಕಯಗಳಿಲ್ಲದೇ ಗ್ರಾಮ ವಂಚಿತವಾಗಿದೆ. ಕೂಲಿ ಕಾರ್ಮಿಕರು ಹೆಚ್ಚಾಗಿರುವ ಪ್ರದೇಶದಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರದ ಆವಶ್ಯಕತೆಯಿದ್ದು, ಕುಡಿಯುವ ನೀರಿನ ಕೊಳವೆ ಬಾವಿಗಳ ದುರಸ್ತಿ, ಗ್ರಾಮದ ಮನೆಗಳಿಗೆ ಹಕ್ಕು ಪತ್ರ ವಿತರಣೆ ಮಾಡಿಲ್ಲ ಎಂದು ದೂರಿದ್ದಾರೆ.

ನಿರ್ಮಿತಿ ಕೇಂದ್ರದ ಕೆಬಾಗ ಅಂಗನ ವಾಡಿ ಕೇಂದ್ರ ಆವಶ್ಯಕತೆ ಇದೆ. ನಗರಸಭೆಯಿಂದ ನೀರು ಪೂರೈಸಲು ಮನೆ ಮನೆಗಳಿಗೆ ಸಂಪರ್ಕ ಕೊಡಲಾಗಿದೆ. ಹಲವಾರು ಮನೆಗಳಿಗೆ ವರ್ಕಿಂಗ್ ಆರ್ಡರ್ ಕಾಪಿ ಸಿಕ್ಕಿಲ್ಲ. ಗ್ರಾಮದ ಚರಂಡಿ ಸ್ವಚ್ಛತಾ ಕಾರ್ಯ ವಾಗಿಲ್ಲ. ನೀರು ಚರಂಡಿಯಲ್ಲಿ ನಿಂತು ಸೊಳ್ಳೆಗಳು ಹೆಚ್ಚಾಗಿ ಡೆಂಗ್, ಮಲೇರಿಯ, ಚಿಕುನ್ ಗುನ್ಯಾದಂತಹ ಮಾರಕ ಕಾಯಿಲೆಗಳು ಹರಡುತ್ತಿವೆ. ಈಗಾಗಲೇ 8ಮಂದಿಗೆ ಡೆಂಗ್, 6ಮಂದಿಗೆ ಚಿಕುನ್ ಗುನ್ಯಾ ಬಂದಿದ್ದು, ಸ್ಥಳೀಯರ ಜೀವನ ನರಕ ಯಾತನೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.

ಜೂ. 8ರಂದು ಕಲ್ಲುದೊಡ್ಡಿ ಶಾಂತಿ ನಗರ ನಗರಸಭಾ ಸದಸ್ಯೆ ಸುರೇಖಾ ಅವರ ಪತಿ ಸಂಪತ್‌ರಾಜ್‌ರವರಿಗೆ ಮನವಿ ಸಲ್ಲಿಸಲಾಗಿದೆ. ತುರ್ತಾಗಿ ನಾಳೆಯೇ ಇಡೀ ಗ್ರಾಮಕ್ಕೆ ಫಾಗಿಂಗ್ ಔಷಧಿ ಸಿಂಪಡಣೆ ಮಾಡಿಸುತ್ತೇನೆ. ನಿಮ್ಮ ಮೂಲಭೂತ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಹೇಳಿದ್ದರೂ ಈತನಕ ಯಾವ ಕೆಲಸವು ಆಗಿಲ್ಲ. ಆದ್ದರಿಂದ ತಕ್ಷಣವೇ ಕ್ರಮ ಕೈಗೊಂಡು ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಲ್ಲುದೊಡ್ಡಿ ಗ್ರಾಮಸ್ಥರಾದ ಶಿವಾಜಿ ಸಂಘದ ಮುಖಂಡರಾದ ಎಂದು ರಾಜು.ಯು.ಆರ್, ಕೃಷ್ಣ, ಮಲ್ಲಿಕಾರ್ಜುನ, ಮೋಹಿತ್ ಸಿ.ಎಸ್, ಗಿರೀಶ್ ಎಚ್.ಟಿ, ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X