Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ಕಟ್ಟಡಗಳ ಸಕ್ರಮಕ್ಕೆ ರಾಜ್ಯ ಸರಕಾರ...

ಅಕ್ರಮ ಕಟ್ಟಡಗಳ ಸಕ್ರಮಕ್ಕೆ ರಾಜ್ಯ ಸರಕಾರ ಒಲವು

ವಾರ್ತಾಭಾರತಿವಾರ್ತಾಭಾರತಿ15 Jun 2016 11:34 PM IST
share

 ಶಿವಮೊಗ್ಗ, ಜೂ. 15: ರಾಜ್ಯದ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಸರಕಾರಿ ಜಾಗಗಳು, ಗೋಮಾಳಗಳು, ಪುರಸಭೆ, ಪಾಲಿಕೆಯ ನಿವೇಶನಗಳಲ್ಲಿ ಅನಧಿಕೃತವಾಗಿ ಬಹುದಿನಗಳಿಂದ ಮನೆ ಕಟ್ಟಿಕೊಂಡು ಹಕ್ಕುಪತ್ರಗಳಿಲ್ಲದೆ ಆತಂಕದಿಂದ ದಿನಕಳೆಯುತ್ತಿರುವ ಬಡಕುಟುಂಬಗಳು ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಕಲಂ 94ಸಿಸಿ ಅಡಿಯಲ್ಲಿ ನಿಗದಿಪಡಿ ಸಿರುವ ಶುಲ್ಕ ಪಾವತಿಸಿ ಸಕ್ರಮ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.

ಬು ವಾರ ನಗರದ ಉಪಭಾಗಾಧಿಕಾರಿಯವರ ಕೋರ್ಟ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ಈ ಯೋಜನೆಯಡಿ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಇಚ್ಛಿಸುವವರು ತಮ್ಮ ಮನೆಗಳ ಛಾಯಾಚಿತ್ರ, ಪಡಿತರ ಚೀಟಿ ಮತ್ತಿತರ ದಾಖಲಾತಿಗಳೊಂದಿಗೆ ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ಅರ್ಜಿ ಶುಲ್ಕ ರೂ.50 ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಬಳಿಕ ಆ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ನಗರಪಾಲಿಕೆ ವತಿಯಿಂದ ವಾರಸುದಾರರ ಹೆಸರಿಗೆ ಖಾತೆ ಮಾಡಿಸಲಾಗುವುದು ಎಂದವರು ನುಡಿದರು.

 ಸರ್ವ ಪಕ್ಷಗಳ ಮುಖಂಡರ ಬಹುದಿನಗಳ ಒತ್ತಾಸೆಯ ಮೇರೆಗೆ ಪ್ರಸ್ತುತ ಘನ ಸರಕಾರವು ಜನಹಿತ ಯೋಜನೆಯೊಂದಕ್ಕೆ ಅವಕಾಶ ನೀಡಿದೆ ಎಂದ ಅವರು, ಕೊಳಚೆ ಪ್ರದೇಶದಲ್ಲಿ ವಾಸವಿದ್ದು, ಈವರೆಗೆ ಹಕ್ಕುಪತ್ರ ಪಡೆಯದಿರುವ ಫಲಾನುಭವಿಗಳಿಗೂ ಈ ಯೋಜನೆಯಡಿ ನಿವೇಶನ ನೀಡಲಾಗುವುದು ಎಂದರು. ಅಕ್ರಮ ಸಕ್ರಮಗೊಳಿಸಲು ಸಾರ್ವಜ ನಿಕರು ಯಾವುದೇ ಮಧ್ಯವರ್ತಿಗಳ ಸಹಾಯ ಪಡೆದುಕೊಳ್ಳದೆ, ಇಲಾಖೆ ಸೂಚಿಸಿದ ಅಗತ್ಯ ದಾಖಲೆಗಳೊಂದಿಗೆ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪಾಲಿಕೆಗೆ ನಿಗದಿಪಡಿಸಿದ ಶುಲ್ಕ ಪಾವತಿಸಿ, ಖಾತೆ ಮಾಡಿಸಿ ೊಳ್ಳಬಹುದಾಗಿದೆ. ಈ ಕಾರ್ಯಕ್ಕಾಗಿ ಯಾವುದೇ ಅಧಿಕಾರಿಗಳಿಗೆ ಲಂಚ ನೀಡಬಾರದು ಎಂದ ಶಾಸಕರು, ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಲು ಆರಂಭದ ಹಂತವಾಗಿ ನಗರದ ತಾಲೂಕು ಕಚೇರಿಯ ಕೇಂದ್ರದಲ್ಲಿ ಕೌಂಟರ್ ತೆರೆಯಲಾಗಿದೆ. ಈ ಯೋಜನೆಯಿಂದ ಬಡವರ ಬದುಕಿಗೆ ನೆಲೆ ಸಿಗಲಿದೆ ಹಾಗೂ ಪಾಲಿಕೆಗೂ ಆದಾಯ ಬರಲಿದೆ ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಉಪವಿಭಾಗಾಧಿಕಾರಿ ಎಚ್.ಟಿ. ಕೃಷ್ಣಮೂರ್ತಿ, ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ತುಷಾರಮಣಿ, ಮಹಾನಗರಪಾಲಿಕೆ ಸದಸ್ಯ ವಿಶ್ವನಾಥಕಾಶಿ, ತಹಶೀಲ್ದಾರ್ ಸತ್ಯನಾರಾಯಣ ಉಪಸ್ಥಿತರಿದ್ದರು.

ಪ

ರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಮಾಜಿ ಸೈನಿಕ ಹಾಗೂ ಪೌರಕಾರ್ಮಿಕರಿಗೆ ನಿವೇಶನದ ಸಬ್‌ರಿಜಿಸ್ಟ್ರಾರ್ ನಿಗದಿಪಡಿಸುವ ವೌಲ್ಯದ ಶೇ.6 ರಷ್ಟು ಹಾಗೂ ಇತರ ಜನಾಂಗದವರು ಶೇ. 12ರಷ್ಟು ಶುಲ್ಕ ಪಾವತಿ ಮಾಡಬೇಕಾಗುವುದು.

ನಗರದ ಪ್ರದೇಶದವರಿಗೆ 20x

30 ನಿವೇಶನ ಗ್ರಾಮೀಣ ಪ್ರದೇಶದವರಿಗೆ 50x80 ನಿವೇಶನ

ಅರ್ಜಿ ಸಲ್ಲಿಸಲು ಯಾವುದೇ ಆದಾಯ ಮಿತಿ ಇಲ್ಲ.

ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನ. 2015ರ ಪೂರ್ವದ ಕಟ್ಟಡಗಳಿಗೂ ಅವಕಾಶ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X