Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ: ಸುಡುಬಿಸಿಲಲ್ಲಿ ಕೆಲಸಕ್ಕೆ ನಿಷೇಧ...

ಸೌದಿ: ಸುಡುಬಿಸಿಲಲ್ಲಿ ಕೆಲಸಕ್ಕೆ ನಿಷೇಧ ಜಾರಿ

ವಾರ್ತಾಭಾರತಿವಾರ್ತಾಭಾರತಿ16 Jun 2016 11:05 PM IST
share
ಸೌದಿ: ಸುಡುಬಿಸಿಲಲ್ಲಿ ಕೆಲಸಕ್ಕೆ ನಿಷೇಧ ಜಾರಿ

ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಸೌದಿಯಲ್ಲಿ ಕಾರ್ಮಿಕರು ಹೊಲಗಳಲ್ಲಿ ಮಧ್ಯಾಹ್ನ 12ರಿಂದ ಸಂಜೆ 3 ಗಂಟೆಯವರೆಗೆ ಕೆಲಸ ಮಾಡುವುದನ್ನು ನಿಷೇಧಿಸಿದೆ. ಸೆಪ್ಟೆಂಬರ್ 15ರವರೆಗೆ ಈ ನಿಷೇಧ ಕಾರ್ಯರೂಪಕ್ಕೆ ಬರಲಿದೆ ಎಂದು ಎಂಎಲ್‌ಎಸ್‌ಡಿಯ ಕೆಲಸ ಪರಿಸರದ ತಪಾಸಣೆ ಮತ್ತು ಅಭಿವೃದ್ಧಿಯ ಉಪ ಸಚಿವ ಡಾ ಫಾಹಿದ್ ಅಲೌಡ್ ಹೇಳಿದ್ದಾರೆ. ಖಾಸಗಿ ಕ್ಷೇತ್ರಗಳಲಿ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷೆಯನ್ನು ರಕ್ಷಿಸುವ ಪ್ರಯತ್ನವಾಗಿ ಮತ್ತು ಕಾರ್ಮಿಕರಿಗೆ ಸುರಕ್ಷಿತ ಆರೋಗ್ಯಕರ ಕೆಲಸದ ಪರಿಸರ ಒದಗಿಸಲು ಸಚಿವಾಲಯವು ಈ ನಿರ್ಧಾರಕ್ಕೆ ಬಮದಿದೆ. ದಿನಾಂಕ 15/7/1435 ರಂದು ಸಚಿವಾಲಯದ ನಿರ್ಧಾರ No. 3337 ಕಡೆಗೆ ಬೊಟ್ಟು ಮಾಡಿರುವ ಸಚಿವಾಲಯ ಸೂರ್ಯನ ಪ್ರಖರ ಬೆಳಕಿನಲ್ಲಿ ಕೆಲಸ ಮಾಡುವುದನ್ನು ನಿಷೇಧಿಸಲು ಆದೇಶ ಹೊರಡಿಸಿದೆ. ಹೊರಾಂಗಣ ಕಾರ್ಮಿಕರ ಔದ್ಯೋಗಿಕ ಸುರಕ್ಷೆ ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡುವ ನಿಟ್ಟಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಅವರು ಕೆಲಸ ಮಾಡುವುದನ್ನು ತಡೆಯುವ ಪ್ರಯತ್ನ ಇದಾಗಿದೆ ಎಂದು ಅಧಿಕೃತ ಪತ್ರ ತಿಳಿಸಿದೆ. ಈ ನಿರ್ಧಾರವು ಉದ್ಯೋಗಿಗಳು ನೇರವಾಗಿ ಸೂರ್ಯನ ಬೆಳಕಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಕೆಲಸ ಮಾಡುವುದನ್ನು ಜೂನ್ 15ರಿಂದ ಸೆಪ್ಟೆಂಬರ್ 15ರವರೆಗೆ ನಿಷೇಧಿಸಿದೆ. ಪ್ರತೀ ವರ್ಷವೂ ಈ ನಿಷೇಧ ಅನ್ವಯವಾಗಲಿದೆ ಎಂದು ಅಧಿಕೃತ ಪ್ರಕಟಣೆ ಹೇಳಿದೆ. ಆದರೆ ಈ ನಿರ್ಧಾರವು ತೈಲ ಮತ್ತು ಅನಿಲ ಕಂಪನಿಗಳಿಗೆ ಅನ್ವಯಿಸುವುದಿಲ್ಲ. ಅಲ್ಲಿ ನಿರ್ವಹಣೆ ಕೆಲಸವು ತುರ್ತಾಗಿ ಮಾಡುವ ಅಗತ್ಯವಿರುವ ಕಾರಣ ಸೂರ್ಯನಿಂದ ಕಾರ್ಮಿಕರನ್ನು ರಕ್ಷಿಸಲು ಉದ್ಯೋಗ ಸಂಸ್ಥೆಗಳು ಸೂಕ್ತ ಸೌಲಭ್ಯ ಒದಗಿಸಬೇಕು. ಇತರ ಎಲ್ಲಾ ಕಂಪನಿಗಳೂ ಈ ಮಧ್ಯಾಹ್ನದ ವಿಶ್ರಾಮತಿಯ ನಿಯಮವನ್ನು ಪಾಲಿಸಬೇಕು ಎಂದು ಸಚಿವಾಲಯ ಹಏಳಿದೆ. ಇದಲ್ಲದೆ, ಇತರ ರಕ್ಷಣಾ ಕ್ರಮಗಳಾದ ಗಾಯಗಳು ಮತ್ತು ಅಪಘಾತಗಳನ್ನು ಕಡಿಮೆ ಮಾಡುವುದು ಹಾಗೂ ಇತರ ಸುಧಾರಣಾ ಕ್ರಮಗಳನ್ನು ಉತ್ಪಾದನಾ ವಲಯದಲ್ಲಿ ಕೈಗೊಳ್ಳುವಂತೆಯೂ ಸಚಿವಾಲಯ ಆದೇಶಿಸಿದೆ. ನಗರದಲ್ಲಿ ಉಷ್ಣತೆ ಏರುಪೇರಾಗುವ ಕೆಲವು ಭಾಗಗಳಲ್ಲಿ ಈ ನಿಯಮಗಳನ್ನು ಹೊರತುಪಡಿಸಬಹುದು. ಈ ನಡುವೆ ಕೆಲವು ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಉಷ್ಣತೆ ಕಡಿಮೆಯಾಗಿರುವ ಕಾರಣ ನಿಷೇಧದ ಅಗತ್ಯವಿರುವುದಿಲ್ಲ ಎನ್ನುವುದನ್ನೂ ಪ್ರಕಟಣೆ ಹೇಳಿದೆ. ಸೌದಿಯಾದ್ಯಂತ ಸರ್ಕಾರದ ಅಂಗ ಸಂಸ್ಥೆಗಳು ಈ ನಿಯಮವನ್ನು ಅನುಷ್ಠಾನಕ್ಕೆ ತರಬೇಕಿದೆ. ಪ್ರತೀ ಪ್ರಾಂತದ ವಾತಾವರಣದ ಸ್ಥಿತಿಗತಿ ಮತ್ತು ಬಿಸಿಗಾಳಿಯ ಪ್ರಮಾಣವನ್ನು ನೋಡಿ ಈ ನಿಯಮವನ್ನು ಜಾರಿಗೆ ತರಬೇಕಿದೆ. ಸೌದಿಯ ನಾಗರಿಕರು ಮತ್ತು ನಿವಾಸಿಗಳು ಈ ನಿಟ್ಟಿನಲ್ಲಿ ಗ್ರಾಹಕ ಸೇವೆ 19911 ಅಥವಾ  http://rasd.ma3an.gov.sa ವೆಬ್ ತಾಣದಲ್ಲಿ ತಮ್ಮ ದೂರುಗಳನ್ನು ಸಲ್ಲಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X