Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೆನೆಪೊಯ ವಿವಿ-ನಾರಾಯಣ ಆಸ್ಪತ್ರೆ ನಡುವೆ...

ಯೆನೆಪೊಯ ವಿವಿ-ನಾರಾಯಣ ಆಸ್ಪತ್ರೆ ನಡುವೆ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ16 Jun 2016 11:39 PM IST
share
ಯೆನೆಪೊಯ ವಿವಿ-ನಾರಾಯಣ ಆಸ್ಪತ್ರೆ ನಡುವೆ ಒಪ್ಪಂದ

ಮಂಗಳೂರು, ಜೂ.16: ಯೆನೆಪೊಯ ವಿಶ್ವವಿದ್ಯಾನಿಲಯದ ಸೆಂಟರ್ ಫಾರ್ ಎಥಿಕ್ಸ್ ಹಾಗೂ ನೆಲ್ಲೂರಿನ ನಾರಾಯಣ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಮತ್ತು ನಾರಾಯಣ ನರ್ಸಿಂಗ್ ಕಾಲೇಜು ನಡುವೆ ಪರಸ್ಪರ ತಿಳುವಳಿಕೆ ಒಪ್ಪಂದಕ್ಕೆ ಗುರುವಾರ ಸಹಿ ಮಾಡಲಾಯಿತು.

ನಾರಾಯಣ ಸಂಸ್ಥೆಯಲ್ಲಿ ಎಥಿಕ್ಸ್ ಸೆಂಟರ್ ಸ್ಥಾಪಿಸಲು, ಅಲ್ಲಿಯ ಸಿಬ್ಬಂದಿ ವರ್ಗಕ್ಕೆ ತರಬೇತಿ, ಸಂಶೋಧನೆ ಮತ್ತು ಪಬ್ಲಿಕೇಶನ್ ಹಾಗೂ ಹೊಸ ಕೋರ್ಸ್ ಗಳನ್ನು ಪ್ರಾರಂಭಿಸಲು ಯೆನೆಪೊಯ ವಿಶ್ವವಿದ್ಯಾನಿಲಯವು ಸಲಹೆ ಹಾಗೂ ಸಹ ಕಾರವನ್ನು ನೀಡುವುದು ಈ ಒಡಂಬ ಡಿಕೆಯ ಮುಖ್ಯ ಉದ್ದೇಶವಾಗಿದೆ.

ಯೆನೆಪೊಯ ವಿಶ್ವವಿದ್ಯಾನಿಲಯದ ಸೆಂಟರ್ ಫಾರ್ ಎಥಿಕ್ಸ್ ಫೆಬ್ರವರಿ 2011ರಲ್ಲಿ ಸ್ಥಾಪನೆಗೊಂಡಿದೆ. ಎಥಿಕ್ಸ್ ಶಿಕ್ಷಣದ ವಿಷಯದಲ್ಲಿ ಸಂಶೋಧನೆ ಮತ್ತು ವಿವಿಧ ಶೈಕ್ಷಣಿಕ ಚಟುವಟಿಕೆಯಲ್ಲಿ ಕಾರ್ಯನಿರತವಾಗಿದ್ದು, ಭಾರತದ ವೈದ್ಯಕೀಯ ಕಾಲೇಜುಗಳಲ್ಲಿ ಮೊಟ್ಟ ಮೊದಲ ಎಥಿಕ್ಸ್ ಕೇಂದ್ರ ಎಂದು ಹೆಗ್ಗಳಿಕೆ ಪಡೆದಿದೆ. ವೈದ್ಯಕೀಯ ರಂಗದಲ್ಲಿ ಮೆಡಿಕಲ್ ಎಥಿಕ್ಸ್ ಮತ್ತು ಬಯೋ ಎಥಿಕ್ಸ್ ವಿಷಯಗಳನ್ನು ಅಳವಡಿಸಿ ಶೈಕ್ಷಣಿಕ ಕಾರ್ಯಕ್ರಮವನ್ನು, ಸಂಶೋಧನೆ ಮತ್ತು ಸಾಂಸ್ಕೃತಿಕ ವಿನಿಮಯ ಮಾಡುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸ ಲಾಗಿದೆ. ನಾರಾಯಣ ಡೆಂಟಲ್ ಕಾಲೇಜಿನ ಓರಲ್ ಮೆಡಿಸಿನ್ ಮತ್ತು ಮಾಕ್ಸಿಲೋ ಫೇಶಿಯಲ್ ಇಮೇಜಿಯೋಲೊಜಿಯ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥ ಡಾ. ಕಣ್ಣನ್, ಯೆನೆಪೊಯ ವಿಶ್ವ ವಿದ್ಯಾನಿಲಯದ ರಿಜಿಸ್ಟ್ರಾರ್, ಡಾ. ಸಿ.ವಿ.ರಘವೀರ್, ಸೆಂಟರ್ ಫಾರ್ ಎಥಿಕ್ಸ್‌ನ ನಿರ್ದೇಶಕಿ ಡಾ. ವೀಣಾ ವಾಸ್ವಾನಿ ಒಡಂಬಡಿಕೆಗೆ ಸಹಿ ಮಾಡಿದರು.

ಯೆನೆಪೊಯ ವಿಶ್ವವಿದ್ಯಾನಿಲಯದ ಅಡಿಶನಲ್ ರಿಜಿಸ್ಟ್ರಾರ್ ಡಾ. ಶ್ರೀಕುಮಾರ್ ನಾಯರ್, ಕಣ್ಣೂರು ಮತ್ತು ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊಫೆಸರ್ ಅಬ್ದುರ್ರಹ್ಮಾನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X