Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲಬಾರ್ ಗೋಲ್ಡ್‌ನಲ್ಲಿ ‘ವಜ್ರ’ಗಳ...

ಮಲಬಾರ್ ಗೋಲ್ಡ್‌ನಲ್ಲಿ ‘ವಜ್ರ’ಗಳ ಪ್ರದರ್ಶನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2016 11:39 PM IST
share
ಮಲಬಾರ್ ಗೋಲ್ಡ್‌ನಲ್ಲಿ ‘ವಜ್ರ’ಗಳ ಪ್ರದರ್ಶನ ಉದ್ಘಾಟನೆ

ಉಡುಪಿ, ಜೂ.16: ನಗರದ ಮಸೀದಿ ರಸ್ತೆಯ ರಾಮಕೃಷ್ಣ ಹೊಟೇಲ್ ಎದುರಿನ ‘ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶೋರೂಂ’ನಲ್ಲಿ ಜೂ.30ರವರೆಗೆ ನಡೆಯುವ ವೈವಿಧ್ಯಮಯ ವಜ್ರಗಳು ಹಾಗೂ ವಜ್ರಾಭರಣಗಳ ಪ್ರದರ್ಶನವನ್ನು ಇಂದು ಸಂಜೆ ಉಡುಪಿ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಡಳಿತ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು.

ಪ್ರದರ್ಶನದ ಬ್ರೈಡಲ್, ಸಾಂಪ್ರದಾಯಿಕ ಹಾಗೂ ಫ್ಯಾನ್ಸಿ ವಜ್ರಾಭರಣಗಳ ಸಂಗ್ರಹವನ್ನು ಉದ್ಘಾಟಿಸಿದ ಜಯಕರ ಶೆಟ್ಟಿ, ವಜ್ರಾಭರಣಗಳ ಪ್ರಥಮ ಗ್ರಾಹಕರಾದ ಕುಂದಾಪುರದ ವಕೀಲ ದಿನೇಶ್ ಎಂ. ಶೆಟ್ಟಿ ಮತ್ತು ಶ್ರೀನಿಧಿ ಡಿ. ಶೆಟ್ಟಿ ಹಾಗೂ ಎಡ್ನಾ ಜತ್ತನ್ನ ಮತ್ತು ನೀತಾ ಮುರಲಿ ಅವರಿಗೆ ಆಭರಣಗಳನ್ನು ಹಸ್ತಾಂತರಿಸಿದರು.

ಎಲ್ಲಾ ವಯೋಮಾನದವರಿಗೂ, ಎಲ್ಲಾ ಸಂದರ್ಭಗಳಿಗೂ ಸಲ್ಲುವ ಅತ್ಯಾಧುನಿಕ ಹಾಗೂ ವೈವಿಧ್ಯಮಯ ವಜ್ರಾಭರಣಗಳ ಪ್ರದರ್ಶನ ‘ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್’ನಲ್ಲಿ ಇಂದಿನಿಂದ ಜೂ.30ರವರೆಗೆ ನಡೆಯಲಿದೆ. ನುರಿತ ಕುಶಲಕರ್ಮಿ ಗಳಿಂದ ಕಲಾತ್ಮಕವಾಗಿ ತಯಾರಾದ ಈ ಆಭರಣಗಳು, ಅವರ ಕೌಶಲ್ಯಕ್ಕೆ, ಪ್ರತಿಭೆಗೆ ಸಾಕ್ಷಿಯಾಗಿವೆ. ಪ್ರದರ್ಶನದ ಸಂದರ್ಭದಲ್ಲಿ ಮಾಡುವ ಖರೀದಿಯ ಮೇಲೆ ಶೇ.5ರಿಂದ 20ರವರೆಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಪ್ರದರ್ಶನದಲ್ಲಿ ಸಬ್‌ಬ್ರಾಂಡ್‌ಗಳಾದ ಮೈನ್ ಡೈಮಂಡ್ ಆಭರಣ, ಬ್ರೈಡಲ್ ಸಂಗ್ರಹ, ಸಾಲಿಟೇರ್, ಎರಾ, ಪ್ರೆಸಿಯಾ, ಎಥಿನಿಕ್ಸ್, ಡಿವೈನ್, ಸ್ಟಾರ್‌ಲೆಟ್ ಅಲ್ಲದೇ ಪ್ರತಿದಿನ ಧರಿಸುವ, ಪುರುಷರ, ಪ್ಲಾಟಿನಂಗಳ ಸಂಗ್ರಹಗಳಿವೆ ಎಂದು ‘ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್’ ಪ್ರಕಟನೆಯಲ್ಲಿ ತಿಳಿಸಿದೆ.

ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಸ್ಟೋರ್ ಹೆಡ್ ಹಫೀಝ್ ರಹ್ಮಾನ್ ಸ್ವಾಗತಿಸಿ, ವಂದಿಸಿದರು. ಅಸ್ಸೆಟ್ ಹೆಡ್ ಹೇಮಂತ್ ಉಪಸ್ಥಿತರಿದ್ದರು. ನತಾಝ್ ಅಲಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X