Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹತ ನಕ್ಸಲನ ಲ್ಯಾಪ್‌ಟಾಪ್‌ನಲ್ಲಿ ಉನ್ನತ...

ಹತ ನಕ್ಸಲನ ಲ್ಯಾಪ್‌ಟಾಪ್‌ನಲ್ಲಿ ಉನ್ನತ ನಾಯಕ-ಪತ್ನಿಯ ಸೆಲ್ಫಿ

ವಾರ್ತಾಭಾರತಿವಾರ್ತಾಭಾರತಿ16 Jun 2016 11:58 PM IST
share
ಹತ ನಕ್ಸಲನ ಲ್ಯಾಪ್‌ಟಾಪ್‌ನಲ್ಲಿ ಉನ್ನತ ನಾಯಕ-ಪತ್ನಿಯ ಸೆಲ್ಫಿ

ವಿಶಾಖಪಟ್ಟಣ, ಜೂ.16: ಮಾವೊವಾದಿಗಳ ಉನ್ನತ ನಾಯಕ ಹಾಗೂ ಪೂರ್ವ ವಲಯದ ಕಾರ್ಯದರ್ಶಿ ಚಲಪತಿ ಅಲಿಯಾಸ್ ಅಪ್ಪಾರಾವ್ ಎಂಬಾತ ಹೇಗಿದ್ದಾನೆ ಎಂಬ ಮಾಹಿತಿ ವಿಶಾಖಪಟ್ಟಣ ಗ್ರಾಮಾಂತರ ಪೊಲೀಸರಿಗೆ ಕೊನೆಗೂ ಲಭಿಸಿದೆ. ಹತ ಮಾವೊವಾದಿ ಆಝಾದ್ ಎಂಬಾತನ ಲ್ಯಾಪ್‌ಟಾಪ್‌ನಲ್ಲಿ ಚಲಪತಿ ಹಾಗೂ ಆತನ ಪತ್ನಿ, ಕೋರಾಪಟ್-ಶ್ರೀಕಾಕುಳಂ ವಿಭಾಗ ಸಮಿತಿಯ ಡೆಪ್ಯುಟಿ ಕಮಾಂಡರ್ ಅರುಣಾ ಎಂಬಾಕೆಯ ಇತ್ತೀಚಿನ ಭಾವ ಚಿತ್ರಗಳು ಪೊಲೀಸರಿಗೆ ಲಭಿಸಿವೆ.

ಪೊಲೀಸರೀಗ ಆ ಭಾವಚಿತ್ರದ ಭಿತ್ತಿ ಪತ್ರಗಳನ್ನು ತಯಾರಿಸಿ, ತಮ್ಮ ವ್ಯಾಪ್ತಿಯ ಪ್ರದೇಶದಲ್ಲೆಲ್ಲ ಅಂಟಿಸಿದೆ. ಅದರಿಂದ ಕೊನೆಗಾದರೂ ತಲೆ ಮರೆಸಿಕೊಂಡಿರುವ ನಕ್ಸಲ್ ನಾಯಕ ಹಾಗೂ ಆತನ ಪತ್ನಿಯ ಬಂಧನ ಸಾಧ್ಯವಾಗಬಹುದೆಂಬುದು ಅವರ ಆಶಾವಾದವಾಗಿದೆ.
ಚಲಪತಿಯ ತಲೆಗೆ ರೂ. 20 ಲಕ್ಷ ಹಾಗೂ ಅರುಣಾಳ ತಲೆಗೆ ರೂ. 5 ಲಕ್ಷ ಬಹುಮಾನವನ್ನು ಘೋಷಿಸಲಾಗಿದೆ. ಪೂರ್ವ ವಿಭಾಗದ ಕಾರ್ಯದರ್ಶಿಯಾಗಿ, ವಿಶಾಖಪಟ್ಟಣ ಹಾಗೂ ಪೂರ್ವ ಗೋದಾವರಿಗಳನ್ನೊಳಗೊಂಡ ಈ ವಿಭಾಗಕ್ಕೆ ಚಲಪತಿ ಅತ್ಯುನ್ನತ ನಾಯಕನಾಗಿದ್ದಾನೆ.
 ಅರುಣಾಳ ಸೋದರ ಆಝಾದ್ ಹಾಗೂ ಇತರ ಇಬ್ಬರು ನಕ್ಸಲರನ್ನು ವಿಶಾಖಪಟ್ಟಣ ಜಿಲ್ಲೆಯ ಕೊಯ್ಯೂರು ಮಂಡಲದ ಮರ್ರಿ ಪಾಕುಲುವಿನಲ್ಲಿ ಮೇ 4ರಂದು ಗ್ರೇಹೌಂಡ್ ಸಿಬ್ಬಂದಿಯೊಂದಿಗೆ ನಡೆದ ಕಾಳಗದ ವೇಳೆ ಕೊಲ್ಲಲಾಗಿತ್ತು. ಸ್ಥಳದಿಂದ ಶಸ್ತ್ರಾಸ್ತ್ರಗಳು, ಒಂದು ಕಿಟ್ ಬ್ಯಾಗ್ ಹಾಗೂ ಲ್ಯಾಪ್‌ಟಾಪ್ ವಶಪಡಿಸಿಕೊಳ್ಳಲಾಗಿತ್ತು. ಅದು ಆಝಾದ್‌ಗೆ ಸೇರಿದುದೆಂದು ಪರಿಶೀಲನೆಯಿಂದ ತಿಳಿದುಬಂದಿತ್ತು. ಅದರಲ್ಲಿ ಚಲಪತಿ ಹಾಗೂ ಅರುಣಾರ ಭಾವಚಿತ್ರವಿತ್ತು. ಅದು ಸ್ಮಾರ್ಟ್ ಫೋನ್‌ನಿಂದ ತೆಗೆಯಲಾಗಿದ್ದು, ಬಹುಶಃ ಆಝಾದ್‌ನೇ ತೆಗೆದಿರಬೇಕು. ಚಲಪತಿ 50ರ ಹರೆಯದವನಂತೆ ಹಾಗೂ ಅರುಣಾ 40ರ ಹರೆಯದವಳಂತೆ ಕಾಣಿಸುತ್ತಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X