Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈರಾನ ಕುಟುಂಬಗಳ ವಲಸೆ, ಬಿಜೆಪಿ ಎಂಪಿ...

ಕೈರಾನ ಕುಟುಂಬಗಳ ವಲಸೆ, ಬಿಜೆಪಿ ಎಂಪಿ ಹೇಳಿದ್ದು ಶುದ್ಧ ಸುಳ್ಳು!: ಜಿಲ್ಲಾಡಳಿತ ವರದಿ

ವಾರ್ತಾಭಾರತಿವಾರ್ತಾಭಾರತಿ17 Jun 2016 3:52 PM IST
share
ಕೈರಾನ ಕುಟುಂಬಗಳ ವಲಸೆ, ಬಿಜೆಪಿ ಎಂಪಿ ಹೇಳಿದ್ದು ಶುದ್ಧ ಸುಳ್ಳು!: ಜಿಲ್ಲಾಡಳಿತ ವರದಿ

ಕೈರಾನ, ಜೂನ್ 17: ಮುಸ್ಲಿಮರ ನಿರಂತರ ಹಿಂಸೆ ಜಗಳಕ್ಕೆ ಹೆದರಿ ಉತ್ತರಪ್ರದೇಶದ ಕೈರಾನ ಗ್ರಾಮದಿಂದ 346 ಕುಟುಂಬಗಳು ವಲಸೆ ಹೋಗಿವೆ ಎಂದ ಬಿಜೆಪಿ ಎಂಪಿ ಹುಕುಂಸಿಂಗ್‌ರ ವಾದ ಸುಳ್ಳಾಗಿದೆ. ಹೆದರಿ ಹೀಗೆ ಕೇವಲ ಮೂರು ಕುಟುಂಬಗಳು ಓಡಿ ಹೋಗಿವೆ ಎಂದು ಶಿಮ್ಲಾ ಜಿಲ್ಲಾಡಳಿತ ವರದಿ ನೀಡಿದೆ.

 ಸಂಸತ್ಸದಸ್ಯರ ಪಟ್ಟಿಯ 27 ಕುಟುಂಬಗಳು ಈಗಲೂ ಕೈರಾನದಲ್ಲಿ ವಾಸಿಸುತ್ತಿರುವುದನ್ನು ಅಧಿಕಾರಿಗಳು ಕಂಡು ಹಿಡಿದು ಅವರ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿದುಕೊಂಡಿದ್ದಾರೆ. ಮಿಕ್ಕುಳಿದ ಕುಟುಂಬಗಳಲ್ಲಿ ಹಲವು ಹತ್ತು ವರ್ಷ ಮೊದಲೇ ಊರಿಂದ ಬೇರೆ ಊರಿಗೆ ಹೋಗಿವೆ. ವ್ಯಾಪಾರ ವ್ಯವಹಾರ ವಿದ್ಯಾಭ್ಯಾಸ ಇತ್ಯಾದಿ ಅಗತ್ಯಕ್ಕಾಗಿ ಅವು ಊರು ತೊರೆದಿದ್ದವೇ ಹೊರತು ಬಿಜೆಪಿ ಸಂಸದನ ಸುಳ್ಳುವಾದದಂತೆ ಮುಸ್ಲಿಮರಿಗೆ ಹೆದರಿ ಹೋದದ್ದಾಗಿರಲಿಲ್ಲ ಎಂಬುದೀಗ ಜಿಲ್ಲಾಡಳಿತದ ವರದಿಯಿಂದ ಬಹಿರಂಗವಾಗಿದೆ. ಹೀಗೆ ಹೋದವರು ಹತ್ತು ಕಿ.ಮೀ. ದೂರದ ಶಿಮ್ಲಾದಲ್ಲಿಯೇ ವಾಸಿಸುತ್ತಿದ್ದಾರೆ. ಅಧಿಕಾರಿಗಳು ಮೂರು ಕುಟುಂಬಗಳು ಊರು ಬಿಟ್ಟಿವೆ ಎಂದು ಹೇಳಿದ್ದಾರೆ. ಇವರೆಲ್ಲಿದ್ದಾರೆ ಯಾಕೆ ಊರು ಬಿಟ್ಟಿದ್ದೀರಿ ಎಂದು ಕಾರಣ ತಿಳಿದುಕೊಳ್ಳಲು ಅಧಿಕಾರಿಗಳು ಈಗ ಶ್ರಮಿಸುತ್ತಿದ್ದಾರೆ. ಎಂಪಿ ತಯಾರಿಸಿದ ಪಟ್ಟಿಯಲ್ಲಿರುವ 16 ಮಂದಿ ಬಹಳ ಹಿಂದೆ ತೀರಿಹೋದವರದ್ದಾಗಿದ್ದು. ಇವರಲ್ಲಿ ಮೂವರ ವಾರಸುದಾರರು ಈಗಲೂ ಕೈರಾನದಲ್ಲಿದ್ದಾರೆ.2006ಕ್ಕೂ ಮೊದಲೆ 67ಕುಟುಂಬಗಳು ಕೈರಾನ ಬಿಟ್ಟು ಹೋಗಿವೆ. ಕೆಲವು ಕುಟುಂಬಗಳು 20ವರ್ಷ ಹಿಂದೆ ಊರು ತೊರೆದು ಇನ್ನೊಂದು ಊರಲ್ಲಿ ನೆಲೆಸಿದ್ದವು. 179 ಕುಟುಂಬಗಳು ನಾಲ್ಕು ಐದು ವರ್ಷ ಹಿಂದೆಯೇಹೋಗಿದ್ದವರು. 73 ಮಂದಿ ಎರಡು ವರ್ಷ ಮುಂಚೆಯೇ ಇಲ್ಲಿಂದ ಹೋಗಿದ್ದರು ಎಂದು ಜಿಲ್ಲಾಡಳಿತ ವರದಿ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X