Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾರದ ಅಚ್ಛೇ ದಿನ್ : ಯುವಜನತೆಯ ಬೆಂಬಲ...

ಬಾರದ ಅಚ್ಛೇ ದಿನ್ : ಯುವಜನತೆಯ ಬೆಂಬಲ ಕಳೆದುಕೊಳ್ಳುತ್ತಿರುವ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ17 Jun 2016 5:29 PM IST
share
ಬಾರದ ಅಚ್ಛೇ ದಿನ್ : ಯುವಜನತೆಯ ಬೆಂಬಲ ಕಳೆದುಕೊಳ್ಳುತ್ತಿರುವ ಪ್ರಧಾನಿ ಮೋದಿ

ನವದೆಹಲಿ : ಕಳೆದ ಲೋಕಸಭಾ ಚುನಾವಣೆ ಸಂದರ್ಭ ನಡೆಸಲಾದ ಸಮೀಕ್ಷೆಯೊಂದರಲ್ಲಿ 18 ರಿಂದ 22 ರ ಹರೆಯದ ಯುವಕರಲ್ಲಿ ಶೇ 47 ರಷ್ಟು ಮಂದಿ ಮೋದಿಯನ್ನು ಪ್ರಧಾನಿಯಾಗಿ ಬೆಂಬಲಿಸಿದ್ದರು ಎಂದು ತಿಳಿದು ಬಂದಿತ್ತಲ್ಲದೆ ಮೋದಿಯವರ ಅಭೂತಪೂರ್ವ ಗೆಲುವಿನಲ್ಲಿ ಯುವಜನತೆಯ ಪಾತ್ರ ದೊಡ್ಡದಾಗಿತ್ತು. ಆದರೆ ಎರಡು ವರ್ಷಗಳ ನಂತರ ಮೋದಿಯವರ ಜನಪ್ರಿಯತೆ ಕ್ಷೀಣಿಸುತ್ತಿದ್ದು ಇತ್ತೀಚೆಗೆ ನಡೆದ ಅಸ್ಸಾಂ, ಬಿಹಾರ, ದೆಹಲಿ, ಕೇರಳ, ತಮಿಳು ನಾಡು ಹಾಗೂ ಪಶ್ಚಿಮ ಬಂಗಾಳ ಚುನಾವಣೆಗಳಲ್ಲಿ ಪ್ರಥಮ ಬಾರಿ ಮತ ಚಲಾಯಿಸಿದವರ ಸಂಖ್ಯೆ ಹೆಚ್ಚಿದ್ದ ಕ್ಷೇತ್ರಗಳಲ್ಲಿ ಬಿಜೆಪಿಯ ನಿರ್ವಹಣೆ ತೀರಾ ಕಳಪೆಯಾಗಿದೆ.

ಶೇಕಡಾ ಐದಕ್ಕಿಂತಲೂ ಹೆಚ್ಚು ಪ್ರಥಮ ಬಾರಿ ಮತ ಚಲಾಯಿಸುವವರಿದ್ದ ಕಡೆಗಳಲ್ಲಿ ಬಿಜೆಪಿಯ ಮತ ಹಂಚಿಕೆ ಶೇ 4 ರಷ್ಟು ಕಡಿಮೆಯಾಗಿದೆ ಎಂದು ಅಂಕಿಸಂಖ್ಯೆಗಳು ಹೇಳುತ್ತವೆ. ಆದರೆ ರಾಜ್ಯ ಚುನಾವಣೆಗಳು ಹಾಗೂ ರಾಷ್ಟ್ರೀಯ ಚುನಾವಣೆಗಳನ್ನು ಒಂದೇ ದೃಷ್ಟಿಯಿಂದ ನೋಡಲು ಸಾಧ್ಯವಿಲ್ಲವಾದರೂ ಹೆಚ್ಚಿನರಾಜ್ಯಗಳಲ್ಲಿ ಬಿಜೆಪಿ ಪ್ರಧಾನಿ ಮೋದಿಯವರ ಹೆಸರು ಹೇಳಿಯೇ ಚುನಾವಣಾ ಪ್ರಚಾರ ನಡೆಸಿದೆ. ಮೇಲಾಗಿ ಪ್ರಧಾನಿ ಕೂಡ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.

ತಮ್ಮ ಚುನಾವಣಾ ಪ್ರಚಾರದಲ್ಲಿ ಅಚ್ಛೇ ದಿನ್ ಭರವಸೆ ನೀಡಿ 10 ಮಿಲಿಯನ್ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಮೋದಿ ನೀಡಿದ್ದರೂ ಎರಡು ವರ್ಷಗಳ ತರುವಾಯಆ ಭರವಸೆಗಳು ಈಡೇರದೇ ಇರುವುದು ಯುವಜನತೆಯಲ್ಲಿ ಭ್ರಮನಿರಸನ ಮೂಡಿಸಿದೆಯೆಂಬುದು ಸುಳ್ಳಲ್ಲ. ಮೇಲಾಗಿ ಮೋದಿಯವರ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಪ್ರಯೋಜನ ಪಡೆಯಲು ಇನ್ನೂ ಸಮಯಾವಕಾಶ ಬೇಕಾಗಿದೆ. ಬಿಜೆಪಿ ಆಡಳಿತದ ಗುಜರಾತ್ ಹಾಗೂ ಹರ್ಯಾನಾದಲ್ಲಿನಡೆದ ಮೀಸಲಾತಿ ಚಳುವಳಿಗಳು ಕೂಡ ಯುವಜನರ ಸಿಟ್ಟನ್ನು ಹೊರಗೆಡಹಿವೆ.

ಇನ್ನು ಮೂರು ವರ್ಷಗಳಲ್ಲಿ ಮೋದಿಯವರು ಮತ್ತೆ ಚುನಾವಣೆ ಎದುರಿಸುವಾಗ ಮತ್ತೆ 125 ಮಿಲಿಯನ್ ಹೆಚ್ಚುವರಿ ಯುವ ಮತದಾರರು ಸೇರ್ಪಡೆಗೊಳ್ಳಲಿದ್ದಾರೆ. ಹೀಗಿರುವಾಗ ಮೋದಿಯವರು ಮುಂದಿನ ದಿನಗಳಲ್ಲಿ ತಮ್ಮ ಅಚ್ಛೇ ದಿನ್ ಭರವಸೆ ಈಡೇರಿಸದೇ ಹೋದಲ್ಲಿ ಅದು ಅವರ ಪಕ್ಷಕ್ಕೆ ಮುಳುವಾಗುವ ಸಂಭವವಿದೆಯೆಂದು ರಾಜಕೀಯ ಪಂಡಿತರು ಅಭಿಪ್ರಾಯ ಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X