Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದಲ್ಲಿ ಬಜರಂಗದಳಕ್ಕೆ...

ಉತ್ತರ ಪ್ರದೇಶದಲ್ಲಿ ಬಜರಂಗದಳಕ್ಕೆ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ಇದೆ , ನನಗೆ ಮಾತನಾಡಲು ಇಲ್ಲ !

ಅಸದುದ್ದೀನ್ ಉವೈಸಿ

ವಾರ್ತಾಭಾರತಿವಾರ್ತಾಭಾರತಿ17 Jun 2016 6:27 PM IST
share
ಉತ್ತರ ಪ್ರದೇಶದಲ್ಲಿ ಬಜರಂಗದಳಕ್ಕೆ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ಇದೆ , ನನಗೆ ಮಾತನಾಡಲು ಇಲ್ಲ !

ಹೈದರಾಬಾದ್ , ಜೂ. 17 : " ಉತ್ತರ ಪ್ರದೇಶದಲ್ಲಿ ಮೌಲಾನ ನರೇಂದ್ರ ಮೋದಿ ಹಾಗು ಮೌಲಾನ ಮುಲಾಯಂ ಸಿಂಗ್ ಯಾದವ್ ಅವರ ನಡುವೆ ನಾವು ಸಿಕ್ಕಿ ಹಾಕಿಕೊಂಡಿ ರುವುದಾಗಿ  ಹೈದರಾಬಾದ್ ಸಂಸದ ಹಾಗು ಎ ಐ ಎಂ ಐ ಎಂ ಅಧ್ಯಕ್ಷ ಅಸದುದ್ದೀನ್ ಉವೈಸಿ ಹೇಳಿದ್ದಾರೆ. 2017 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿರುವ ಉವೈಸಿ ಅವರಲ್ಲಿ  " ಮೌಲಾನ ಮುಲಾಯಮ್ ಅವರನ್ನು ಹೇಗೆ ಎದುರಿಸಿತ್ತೀರಿ " ಎಂದು ಪತ್ರಕರ್ತರು ಕೇಳಿದಾಗ ಈ ಉತ್ತರ ನೀಡಿದ್ದಾರೆ. 

" ನಿಜವಾಗಿ ನಾನು ಮೌಲಾನ ನರೇಂದ್ರ ಮೋದಿ ಹಾಗು ಮೌಲಾನ ಮುಲಾಯಂ ಸಿಂಗ್ ಯಾದವ್ ಅವರ ನಡುವೆ ನಾವು ಸಿಕ್ಕಿ ಹಾಕಿಕೊಂಡಿದ್ದೇನೆ. ಮೋದಿಜಿ ತನ್ನನ್ನು ತಾನು ಸೂಫಿ ವಿಚಾರಧಾರೆಯವನು ಎಂದು ಹೇಳಿಕೊಳ್ಳುತ್ತಾರೆ. ನಾವು ಜನರ ಬಳಿ ಮುಸ್ಲಿಮರು ಹಾಗು ದಲಿತರ ಅಭಿವೃದ್ಧಿಯ ವಿಷಯ ತೆಗೆದುಕೊಂಡು ಹೋಗುತ್ತಿದ್ದೇವೆ. ಸುಳ್ಳು ಆರೋಪದ ಮೇಲೆ ಬಂಧಿತ ಅಮಾಯಕರನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ ಸಮಾಜವಾದಿ ಪಕ್ಷದ ಬಂಡವಾಳವನ್ನು ನಾವು ಬಯಲು ಮಾಡುತ್ತೇವೆ " ಎಂದವರು ಹೇಳಿದ್ದಾರೆ. 

" ಎಸ್ಪಿ ಹಾಗು ಬಿಜೆಪಿಯ ಪರಸ್ಪರ ಮೈತ್ರಿ ಈಗಲೂ ಮುಂದುವರೆದಿದೆ. ಎಸ್ಪಿ ಸರಕಾರ ಬಜರಂಗದಳ ಹಾಗು ಹಿಂದೂ ಯುವವಾಹಿನಿಗೆ ಕಾರ್ಯಕ್ರಮ ನಡೆಸಲು ಅವಕಾಶ ನೀಡುತ್ತದೆ. ಆದರೆ ನನಗೆ ನೀಡುವುದಿಲ್ಲ. ಯಾರು ಯಾರ ಪರ ಇದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ . ಇಲ್ಲಿ ಮೋದಿ ಹಾಗು ಅಮಿತ್ ಶಾ ಸಾರ್ವಜನಿಕ ಸಭೆಗಳನ್ನು ನಡೆಸಬಹುದು, ಆದರೆ ನಾನು ನಡೆಸುವಂತಿಲ್ಲ. ಬಜರಂಗದಳಕ್ಕೆ ಶಸ್ತ್ರಾಸ್ತ್ರ ತರಬೇತಿ ನಡೆಸಲು ಅವಕಾಶ ಇದೆ ಆದರೆ ನನಗೆ ಮಾತನಾಡಲು ಅವಕಾಶ ಇಲ್ಲ " ಎಂದು ಉವೈಸಿ ದೂರಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X