Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ಹದಗೆಡುತ್ತಿರುವ ಧಾರ್ಮಿಕ...

ಭಾರತದಲ್ಲಿ ಹದಗೆಡುತ್ತಿರುವ ಧಾರ್ಮಿಕ ಸಹಿಷ್ಣುತೆ

ಅಮೆರಿಕ ಕಾಂಗ್ರೆಸ್‌ನಲ್ಲಿ ಸಾಕ್ಷ

ವಾರ್ತಾಭಾರತಿವಾರ್ತಾಭಾರತಿ17 Jun 2016 9:51 PM IST
share
ಭಾರತದಲ್ಲಿ ಹದಗೆಡುತ್ತಿರುವ ಧಾರ್ಮಿಕ ಸಹಿಷ್ಣುತೆ

ವಾಶಿಂಗ್ಟನ್, ಜೂ. 17: ಭಾರತದಲ್ಲಿ ಧಾರ್ಮಿಕ ಸಹಿಷ್ಣುತೆ ಹದಗೆಡುತ್ತಿದೆ ಹಾಗೂ ಧಾರ್ಮಿಕ ಸ್ವಾತಂತ್ರದ ಉಲ್ಲಂಘನೆಗಳು ಹೆಚ್ಚುತ್ತಿವೆ ಎಂದು ಮಾನವಹಕ್ಕುಗಳ ಕಾರ್ಯಕರ್ತ, ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಪ್ರೊಫೆಸರ್ ಹಾಗೂ ಅಮೆರಿಕ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ ಆಯೋಗದ ಮಾಜಿ ಅಧ್ಯಕ್ಷ ರಾಬರ್ಟ್ ಪಿ. ಜಾರ್ಜ್ ಅಮೆರಿಕದ ಸಂಸದರಿಗೆ ಹೇಳಿದ್ದಾರೆ.

 ‘‘ಬಹುತ್ವವಾದಿ ಪ್ರಜಾಸತ್ತೆ ಹೊಂದಿರುವ ಭಾರತದಲ್ಲಿ ಇಂದು ಧಾರ್ಮಿಕ ಸಹಿಷ್ಣುತೆ ಹದಗೆಡುತ್ತಿದೆ ಹಾಗೂ ಧಾರ್ಮಿಕ ಸ್ವಾತಂತ್ರದ ಉಲ್ಲಂಘನೆಗಳು ಹೆಚ್ಚುತ್ತಿವೆ’’ ಎಂದು ಕಾಂಗ್ರೆಸ್‌ನಲ್ಲಿ ನಡೆದ ವಿಚಾರಣೆಯ ವೇಳೆ ಹೇಳಿದರು.

‘‘ಅಲ್ಪಸಂಖ್ಯಾತ ಸಮುದಾಯಗಳು, ಅದರಲ್ಲೂ ಮುಖ್ಯವಾಗಿ ಕ್ರೈಸ್ತ, ಮುಸ್ಲಿಮ್ ಮತ್ತು ಸಿಖ್ಖರು ಕಳೆದ ವರ್ಷ ಮುಖ್ಯವಾಗಿ ಹಿಂದೂ ‘ರಾಷ್ಟ್ರೀಯವಾದಿ ಗುಂಪು’ಗಳಿಂದ ಬೆದರಿಕೆ, ಕಿರುಕುಳ ಮತ್ತು ಹಿಂಸೆ ಎದುರಿಸಿದ್ದಾರೆ’’ ಎಂದು ತನ್ನ ವಿಚಾರಣೆಯ ವೇಳೆ ಜಾರ್ಜ್ ಹೇಳಿದರು.

‘‘ಆಡಳಿತಾರೂಢ ಬಿಜೆಪಿಯ ಸದಸ್ಯರು ಇಂಥ ಗುಂಪುಗಳಿಗೆ ಪರೋಕ್ಷ ಬೆಂಬಲ ನೀಡುತ್ತಾರೆ ಹಾಗೂ ಉದ್ವಿಗ್ನತೆಗೆ ತುಪ್ಪ ಸುರಿಯಲು ಧಾರ್ಮಿಕ ವಿಭಜನೆಯ ಭಾಷಣಗಳನ್ನು ಮಾಡುತ್ತಾರೆ’’ ಎಂದು ಅವರು ಆರೋಪಿಸಿದರು.

 ಇದರ ಜೊತೆಗೆ ಪೊಲೀಸರ ಪಕ್ಷಪಾತಪೂರಿತ ಧೋರಣೆ ಮತ್ತು ಅಸಮರ್ಪಕ ನ್ಯಾಯಾಂಗ ವ್ಯವಸ್ಥೆಯು ಶಾಮೀಲಾಗಿ, ಆಕ್ರಮಣಕಾರರಿಗೆ ಕಾನೂನಿನ ವಿನಾಯಿತಿ ಲಭಿಸುವಂಥ ಪರಿಸ್ಥಿತಿ ಏರ್ಪಟ್ಟಿದೆ ಹಾಗೂ ಧರ್ಮ ಪ್ರೇರಿತ ಅಪರಾಧಗಳು ನಡೆದಾಗ ಪಾರಾಗುವ ಯಾವುದೇ ದಾರಿಯಿಲ್ಲದೆ ಅಲ್ಪಸಂಖ್ಯಾತರು ಭಯದ ನೆರಳಲ್ಲಿ ಬದುಕುವಂತಾಗಿದೆ’’ ಎಂದು ಗುರುವಾರ ಜಾರ್ಜ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X