Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೋದಿ ಸರಕಾರದಿಂದ ಬರೀ ಮಾತು, ಸುಧಾರಣೆ...

ಮೋದಿ ಸರಕಾರದಿಂದ ಬರೀ ಮಾತು, ಸುಧಾರಣೆ ಇಲ್ಲ

ಅಮೇರಿಕ ಕಾಂಗ್ರೆಸ್ ನ ಸಂಶೋಧನಾ ವಿಭಾಗದ ವರದಿ

ವಾರ್ತಾಭಾರತಿವಾರ್ತಾಭಾರತಿ17 Jun 2016 10:27 PM IST
share
ಮೋದಿ ಸರಕಾರದಿಂದ ಬರೀ ಮಾತು, ಸುಧಾರಣೆ ಇಲ್ಲ

 ವಾಷಿಂಗ್ಟನ್,ಜೂ.17: ಭಾರತ ಸರಕಾರದ ವಾಗಾಡಂಬರವಾಗಲಿ ಅಥವಾ ಅದರೊಂದಿಗೆ ಅಮೆರಿಕದ ದ್ವಿಪಕ್ಷೀಯ ಮಾತುಕತೆಗಳಾಗಲಿ ಭಾರತದಲ್ಲಿ ಸಾಕಷ್ಟು ಆರ್ಥಿಕ ಸುಧಾರಣೆಗಳಾಗುವಂತೆ ಮಾಡುವಲ್ಲಿ ವಿಫಲವಾಗಿರುವುದು ಅಮೆರಿಕದ ಹಲವಾರು ಸಂಸದರಲ್ಲಿ ಮತ್ತು ಆಸಕ್ತ ಪಾಲುದಾರರಲ್ಲಿ ಕಳವಳವನ್ನು ಮೂಡಿಸಿದೆ ಎಂದು ಅಮೆರಿಕದ ಕಾಂಗ್ರೆಸ್‌ನ ಸಂಶೋಧನಾ ಘಟಕ(ಸಿಆರ್‌ಎಸ್)ವು ತನ್ನ ವರದಿಯಲ್ಲಿ ಹೇಳಿದೆ.

ಮೋದಿ ಆಡಳಿತವು ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದೆ. ಆದರೂ ಭಾರತದಲ್ಲಿ ಹೇಳಿಕೊಳ್ಳುವಷ್ಟು, ಸುಸ್ಥಿರ ಆರ್ಥಿಕ ಸುಧಾರಣೆಗಳಾಗಿಲ್ಲ. ಇದು ಸಂಸದರು ಮತ್ತು ಆಸಕ್ತ ಪಾಲುದಾರರನ್ನು ಕಳವಳಕ್ಕೀಡು ಮಾಡಿದೆ ಮತ್ತು ಭಾರತ-ಅಮೆರಿಕ ಸಂಬಂಧಗಳು ವಿಸ್ತರಿಸಬಹುದೆಂಬ ಮೊದಲಿನ ಆಶಾಭಾವನೆಯನ್ನು ಕಳೆದುಕೊಳ್ಳುವಂತೆ ಮಾಡಿದೆ ಎಂದು ಸಿಆರ್‌ಎಸ್ ಭಾರತ ಕುರಿತ ತನ್ನ ಸಂಕ್ಷಿಪ್ತ ವರದಿಯಲ್ಲಿ ತಿಳಿಸಿದೆ. ತನ್ಮಧ್ಯೆ,ಭಾರತದಲ್ಲಿ ವೃದ್ಧಿಶೀಲ ಸುಧಾರಣೆಗಳಾಗಿವೆ ಎನ್ನುವುದು ಇತರರ ವಾದವಾಗಿದೆ ಎಂದು ಅದು ಹೇಳಿದೆ.

ಭಾರತ ಸರಕಾರದ ಆರ್ಥಿಕ ಕ್ರಮಗಳನ್ನು ಟೀಕಿಸಿರುವ ವರದಿಯು ಭಾರತ-ಅಮೆರಿಕ ರಕ್ಷಣಾ ಸಹಕಾರದ ಕುರಿತು ಆಶಾವಾದವನ್ನು ಹೊಂದಿದೆ.

 ಅಮೆರಿಕ ಕಾಂಗ್ರೆಸ್‌ನ ಸ್ವತಂತ್ರ ಮತು ದ್ವಿಪಕ್ಷೀಯ ಸಂಶೋಧನಾ ಘಟಕವಾಗಿರುವ ಸಿಆರ್‌ಎಸ್ ಸಂಸದರು ಮಾಹಿತಿಪೂರ್ವಕ ನಿರ್ಧಾರಗಳನ್ನು ತಳೆಯಲು ಸಾಧ್ಯವಾಗುವಂತೆ ಅವರಿಗೆ ಆಸಕ್ತಿಯ ವಿಷಯಗಳಲ್ಲಿ ವರದಿಗಳನ್ನು ಸಿದ್ಧಗೊಳಿಸುತ್ತದೆ. ಇದು ಕಾಂಗ್ರೆಸ್‌ನ ಅಧಿಕೃತ ವರದಿ ಅಥವಾ ಅಭಿಪ್ರಾಯವಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X