Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಕೋಲ್ಕತಾದಲ್ಲಿ ಸೂಪರ್ ಲೀಗ್...

ಇಂದು ಕೋಲ್ಕತಾದಲ್ಲಿ ಸೂಪರ್ ಲೀಗ್ ಹಗಲು-ರಾತ್ರಿ ಪಂದ್ಯ

ಶಮಿ, ಸಹಾಗೆ ಆಡುವ ಅವಕಾಶ

ವಾರ್ತಾಭಾರತಿವಾರ್ತಾಭಾರತಿ17 Jun 2016 11:28 PM IST
share

ಕೋಲ್ಕತಾ, ಜೂ.17: ಬಂಗಾಳ ಕ್ರಿಕೆಟ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಶನಿವಾರ ಇಲ್ಲಿ ಆರಂಭವಾಗಲಿರುವ ಸೂಪರ್ ಲೀಗ್ ಫೈನಲ್‌ನಲ್ಲಿ ಪಿಂಕ್ ಚೆಂಡನ್ನು ಬಳಸಿಕೊಂಡು ಇದೇ ಮೊದಲ ಬಾರಿ ಹಗಲು-ರಾತ್ರಿ ಪಂದ್ಯ ನಡೆಯಲಿದೆ

. ಸ್ಥಳೀಯ ತಂಡಗಳಾದ ಮೋಹನ್ ಬಗಾನ್ ಹಾಗೂ ಭವಾನಿಪುರ್ ನಡುವೆ ನಡೆಯಲಿರುವ ಹಗಲು-ರಾತ್ರಿ ಪಂದ್ಯದಲ್ಲಿ ಮುಹಮ್ಮದ್ ಶಮಿ ಹಾಗೂ ವೃದ್ದಿಮಾನ್ ಸಹಾ ಭಾಗವಹಿಸಲಿದ್ದಾರೆ.

ಇದೇ ಮೊದಲ ಬಾರಿ ಭಾರತದಲ್ಲಿ ನಡೆಯಲಿರುವ ಅಹರ್ನಿಶಿ ಪಂದ್ಯ ಭಾರತದ ಮಾಜಿ ನಾಯಕ ಸೌರವ್ ಗಂಗುಲಿ ಅವರ ಕನಸಿನ ಕೂಸು. ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಪಂದ್ಯ ಐತಿಹಾಸಿಕ ಮಹತ್ವ ಪಡೆದಿದೆ. ಉಪಖಂಡದ ಪಿಚ್‌ನಲ್ಲಿ ಪಿಂಕ್ ಬಣ್ಣದ ಕೂಕಬುರಾ ಚೆಂಡನ್ನು ಬಳಸುವ ಸಾಧ್ಯತೆಯಿದೆ.

ಈ ಪ್ರಯೋಗ ಯಶಸ್ಸು ಕಂಡರೆ, ಬಿಸಿಸಿಐ ಯೋಜನೆ ಹಾಕಿಕೊಂಡಿರುವ ನ್ಯೂಝಿಲೆಂಡ್-ಭಾರತ ನಡುವಿನ ಹಗಲು-ರಾತ್ರಿ ಟೆಸ್ಟ್ ಪಂದ್ಯದ ಆತಿಥ್ಯದ ಹಕ್ಕು ಕೋಲ್ಕತಾದ ಪಾಲಾಗುವ ಸಾಧ್ಯತೆಯಿದೆ.

ಮೋಹನ್ ಬಗಾನ್ ತಂಡವನ್ನು ಪ್ರತಿನಿಧಿಸುತ್ತಿರುವ ಶಮಿ ಅಕ್ಟೋಬರ್‌ನಲ್ಲಿ ನಿಗದಿಯಾಗಿರುವ ಭಾರತ-ಕಿವೀಸ್ ನಡುವಿನ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಮೊದಲು ಪಿಂಕ್ ಚೆಂಡಿನಲ್ಲಿ ಬೌಲಿಂಗ್ ಮಾಡುವ ಅವಕಾಶ ಪಡೆಯಲಿದ್ದಾರೆ.

ವೃದ್ದಿಮಾನ್ ಹೊನಲು-ಬೆಳಕಿನ ಪಂದ್ಯದಲ್ಲಿ ವಿಕೆಟ್‌ಕೀಪಿಂಗ್ ಮಾಡುವ ಸವಾಲು ಎದುರಿಸಬೇಕಾಗಿದೆ. ಮಾತ್ರವಲ್ಲ ಬ್ಯಾಟಿಂಗ್‌ನ ವೇಳೆ ಪಿಂಕ್ ಚೆಂಡಿನ ದಾಳಿ ಎದುರಿಸಬೇಕಾಗಿದೆ.ವೃದ್ದಿಮಾನ್ 2009-10ರಲ್ಲಿ ಭಾರತ ಎ ತಂಡದೊಂದಿಗೆ ಆಸ್ಟೇಲಿಯ ಪ್ರವಾಸ ಕೈಗೊಂಡಿದ್ದಾಗ ಪಿಂಕ್ ಹಾಗೂ ಗ್ರೀನ್ ಚೆಂಡುಗಳಲ್ಲಿ ಆಡಿದ ಅನುಭವ ಪಡೆದಿದ್ದರು.

ದುಲೀಪ್ ಟ್ರೋಫಿಯನ್ನು ಕೂಡ ಹಗಲು-ರಾತ್ರಿ ಪಂದ್ಯವಾಗಿ ಆಡಲು ಈಗಾಗಲೇ ಬಿಸಿಸಿಐ ನಿರ್ಧರಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X