Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಪೆ ಗುಣಮಟ್ಟದಲ್ಲಿ ಗಿರಿಜನರ ಆಶ್ರಮ...

ಕಳಪೆ ಗುಣಮಟ್ಟದಲ್ಲಿ ಗಿರಿಜನರ ಆಶ್ರಮ ಶಾಲೆ ಕಟ್ಟಡ

ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ18 Jun 2016 11:17 PM IST
share

ಕುಶಾಲನಗರ, ಜೂ. 18: ಇಲ್ಲಿನ ಸಮೀಪದಲ್ಲಿ ವಸತಿ ಶಾಲಾ ಕಟ್ಟಡ ನಿರ್ಮಾಣ ಹಂತದಲ್ಲಿದ್ದು ಈ ಕಟ್ಟಡಕ್ಕೆ ಬುನಾದಿ ಹೇಗೆ ಹಾಕಿದ್ದಾರೋ ಗೊತ್ತಿಲ್ಲ. ಈಗ ನಡೆದಿರುವ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು ಇದಕ್ಕೆ ಬಳಸುವ ಸಾಮಗ್ರಿಗಳು ತೀರಾ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿಬರುತ್ತಿವೆ.

  ಬಸವನಹಳ್ಳಿ ಗಿರಿಜನರ ಆಶ್ರಮ ಶಾಲಾ ಕಟ್ಟಡವು 1 ಕೋಟಿ 98 ಲಕ್ಷ ರೂ. ಮೊತ್ತದ ಯೋಜನೆಯ ಕಾಮಗಾರಿಯಾಗಿದೆ. ಈ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ನೇರವಾಗಿ ಯಾವುದೇ ಟೆಂಡರ್ ಇಲ್ಲದೆ ಕೊಡಗು ನಿರ್ಮಿತಿ ಕೇಂದ್ರದವರು ಗುತ್ತಿಗೆ ಪಡೆದು ಕೊಂಡಿದ್ದಾರೆ. ಈ ನಿರ್ಮಿತಿ ಕೇಂದ್ರದವರು ಕೊಡಗು ಜಿಲ್ಲೆಯಲ್ಲಿ ಅನೇಕ ಕಡೆ ಕಾಮಗಾರಿಗಳನ್ನು ಗುತ್ತಿಗೆಗೆ ಪಡೆದು (ಮಾಲಂಬಿ, ಬಾಣವಾರ, ದುಬಾರೆ,) ಕಳಪೆ ಕಾರ್ಯನಿರ್ವಹಣೆ ಮಾಡಿ ಕೋಟ್ಯಂತರ ರೂ. ಗುಳುಂ ಮಾಡಿದ್ದಾರೆ. ಈ ವಿಚಾರವಾಗಿ ನಿರ್ಮಿತಿ ಕೇಂದ್ರದವರ ಕಾರ್ಯ ವೈಖರಿಯನ್ನು ಜಿಲ್ಲಾಧಿಕಾರಿಗಳಿಗೆ ಖುದ್ದಾಗಿ ಕಂಡು ವಿವರಿಸಿ ಲಿಖಿತ ಮುಖೇನ ಮನವಿ ಮಾಡಿ ಅವರಿಗೆ ಯಾವುದೇ ಕಾರಣಕ್ಕೂ ಗುತ್ತಿಗೆ ನೀಡಬಾರದೆಂದು ಜಿಪಂ ಮಾಜಿ ಅಧ್ಯಕ್ಷರು ಹಾಗೂ ಬಸವನಹಳ್ಳಿ ಲ್ಯಾಂಪ್ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ರಾಜಾರಾವ್ ತಿಳಿಸಿರುತ್ತಾರೆ. ಈ ಶಾಲೆಯಲ್ಲಿ 1ನೆ ತರಗತಿಯಿಂದ 7ನೆ ತರಗತಿವರೆಗೆ ಕಾಡುಕುರುಬರು, ಯರವರು, ಸೋಲಿಗರು, ಜೇನುಕುರುಬರು, ಮತ್ತು ಪರಿಶಿಷ್ಟ ಜಾತಿಯ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಶ್ರೀಮಂತರ ಮಕ್ಕಳಾದರೆ ನಗರ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿದ ಕಡೆ ಓದಲು ಹೋಗುತ್ತಾರೆ. ಆದರೆ ಸರಕಾರಿ ಕಟ್ಟಡಗಳೆಂದರೆ ತಾತ್ಸಾರ ಎಂಬಂತೆ ಕಾಮಗಾರಿ ನಡೆಸುವ ಗುತ್ತಿಗೆದಾರರು ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದಾರೆ. ಇನ್ನು ಈ ಕಟ್ಟಡಕ್ಕೆ ಸಿಮೆಂಟ್ ಇಟ್ಟಿಗೆಗಳ ಬಳಕೆ ಮಾಡುತ್ತಿದ್ದು ಇವುಗಳು ಸಂಪೂರ್ಣ ಕಳಪೆಯಿಂದ ಕೂಡಿದವುಗಳಾಗಿವೆ. ಈ ಎಲ್ಲಾ ವಿವರಗಳನ್ನು ರಾಜಾರಾವ್ ಮತ್ತು ಗಿರಿಜನ ಮುಖಂಡ ಮತ್ತು ಬಸವನಹಳ್ಳಿ ಲ್ಯಾಂಪ್ ಸಹಕಾರಿ ಸಂಘದ ನಿರ್ದೇಶಕ ಮೋಹನ್ ಪತ್ರಕರ್ತರಿಗೆ ಸಾಕ್ಷೀಕರಿಸಿದ್ದು, ಸದ್ಯ ಕಾಮಗಾರಿಯನ್ನು ಮುಂದುವರಿಸದಂತೆ ತಡೆದಿದ್ದಾರೆ. ಕಟ್ಟಡದ ಪಿಲ್ಲರ್‌ಗಳು ಆಗಲೇ ಬಿರುಕು ಬಿಟ್ಟಿವೆ, ಬುನಾದಿಯೂ ಕೂಡ ಬಿರುಕು ಬಂದಿದೆ. ರಾಜಾರಾವ್ ಹೇಳುವಂತೆ, ಬುನಾದಿಯಿಂದ ಹಿಡಿದು ಈ ಕಟ್ಟಡದ ಸಂಪೂರ್ಣ ಅವಶೇಷಗಳನ್ನು ತೆಗೆದು ನೂತನವಾಗಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ಕಟ್ಟಿದರೆ ಮಾತ್ರ ಇಲ್ಲಿ ಓದುವ ಮಕ್ಕಳು ನೆಮ್ಮದಿಯಾಗಿ ಜೀವ ಭಯವಿಲ್ಲದೆ ವ್ಯಾಸಂಗ ಮಾಡಲು ಸಾಧ್ಯ. ಈ ದೃಷ್ಟಿಯಿಂದ ಈ ಕಾಮಗಾರಿಯ ಗುತ್ತಿಗೆದಾರರನ್ನು, ಉಸ್ತುವಾರಿ ನೋಡಿಕೊಳ್ಳುತ್ತಿರುವ ಇಂಜಿನಿಯರ್‌ನ್ನು ಕಪ್ಪುಪಟ್ಟಿಯಲ್ಲಿ ಇರಿಸಿ ಉತ್ತಮ ಗುತ್ತಿಗೆದಾರರನ್ನು ಟೆಂಡರ್ ಮೂಲಕ ಆಯ್ಕೆ ಮಾಡಿಕೊಳ್ಳಬೇಕೆಂದು ಬಸವನಹಳ್ಳಿ ಲ್ಯಾಂಪ್ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ರಾಜಾರಾವ್‌ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X