Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈಟೆಕ್ ಕಾರು ಕದಿಯುವ ಈ ಕಳ್ಳರೂ ಹೈಟೆಕ್!

ಹೈಟೆಕ್ ಕಾರು ಕದಿಯುವ ಈ ಕಳ್ಳರೂ ಹೈಟೆಕ್!

ವಾರ್ತಾಭಾರತಿವಾರ್ತಾಭಾರತಿ19 Jun 2016 6:17 PM IST
share
ಹೈಟೆಕ್ ಕಾರು ಕದಿಯುವ ಈ ಕಳ್ಳರೂ ಹೈಟೆಕ್!

ಹೊಸದಿಲ್ಲಿ: ನಿಮ್ಮ ಕಾರಿಗೆ ನೀವು ಎಲೆಕ್ಟ್ರಾನಿಕ್ ಲಾಕಿಂಗ್ ಸಾಧನ ಬಳಸಿದ್ದೇವೆ ಎಂಬ ನಿಶ್ಚಿಂತೆಯಿಂದ ಇದ್ದರೆ, ನಿಮ್ಮ ಯೋಚನೆ ತಪ್ಪು. ಇದನ್ನೂ ಭೇದಿಸುವ ಹೈಟೆಕ್ ವಿಧಾನವನ್ನು ಈ ಮೀರಠ್ ಕಾರು ಕಳ್ಳರು ಕಂಡುಹಿಡಿದಿದ್ದಾರೆ. ದಕ್ಷಿಣ ದೆಹಲಿಯ ಕಾಲೋನಿಗಳಲ್ಲಿದ್ದ ಮೂವರು ಕಾರುಗಳ್ಳರನ್ನು ಪೊಲೀಸರು ಹಿಡಿದು ವಿಚಾರಣೆಗೆ ಗುರಿಪಡಿಸಿದಾಗ ಈ ಹೈಟೆಕ್ ದಂಧೆ ಬೆಳಕಿಗೆ ಬಂದಿದೆ.


ಮತ್ಲಬ್, ಅಬ್ದುಲ್ ಸಾಜಿದ್ ಹಾಗೂ ಹುಕುಂ ಸಿಂಗ್ ಅವರು ಮೀರಠ್ ಮೂಲದ ನವಾಬ್- ಗುಲ್ಫಮ್ ಗ್ಯಾಂಗ್‌ಗಾಗಿ ಕೆಲಸ ಮಾಡುತ್ತಿದ್ದರು. ಒಮ್ಮೆ ನವಾಬ್‌ಗೆ ಕೆಲ ನಿರ್ದಿಷ್ಟ ಬ್ರಾಂಡ್‌ಗಳ ಕಾರುಗಳಿಗಾಗಿ ಬೇಡಿಕೆ ಬಂದಾಗ, ವಿವಿಧ ನಕಲಿ ಎಂಜಿನ್ ನಿಯಂತ್ರಣ ಮಾಡ್ಯೂಲ್ (ಇಸಿಎಂ) ಚಿಪ್‌ಗಳೊಂದಿಗೆ ದೆಹಲಿಗೆ ಬರುತ್ತಿದ್ದ. ಈ ಗ್ಯಾಂಗ್ ಕಾರುಗಳನ್ನು ಪತ್ತೆ ಮಾಡಿ ಇಸಿಎಂ ಸಹಾಯದಿಂದ ಅಂಥ ಕಾರುಗಳನ್ನು ಚಾಲನೆ ಮಾಡಿಕೊಂಡು ಹೋಗುತ್ತಿತ್ತು. ಕಾರಿನ ಸೆಕ್ಯುರಿಟಿ ವ್ಯವಸ್ಥೆಯನ್ನು ಭೇದಿಸಿ, ನಕಲಿ ಚಿಪ್ ಬಳಸುವುದು ಇವರ ತಂತ್ರವಾಗಿತ್ತು.


ದಕ್ಷಿಣ ದೆಹಲಿಯಿಂದ ಹಲವು ಕಾರು ಕಳ್ಳತನ ಆರೋಪಗಳು ಬಂದಾಗ ದೆಹಲಿ ಪೊಲೀಸರ ವಿಶೇಷ ತಂಡವನ್ನು ಪತ್ತೆಗಾಗಿ ನಿಯೋಜಿಸಲಾಯಿತು. ಡಿಸಿಪಿ ರಾಜೇಂದ್ರ ಸಿಂಗ್ ನೇತೃತ್ವದ ತಂಡಕ್ಕೆ ಇನ್‌ಸ್ಪೆಕ್ಟರ್ ಹೀರಾ ಲಾಲ್ ಅವರನ್ನೂ ಸೇರಿಸಲಾಗಿತ್ತು ಎಂದು ಡಿಸಿಪಿ ಈಶ್ವರ ಸಿಂಗ್ ಪ್ರಕಟಿಸಿದರು. ಮೀರಠ್‌ನಲ್ಲಿ ತಂಗಿ, ಅವರ ಅಡಗುದಾಣಗಳಿಂದಲೇ ಅವರನ್ನು ಬಂಧಿಸಲಾಯಿತು ಎಂದು ವಿವರ ನೀಡಿದರು.

ಗ್ಯಾಂಗ್ ಒಂದು ಬಾರಿ ಗ್ಯಾಂಗ್ ಎಲೆಕ್ಟ್ರಾನಿಕ್ ಚಿಪ್ ಬದಲಾಯಿಸಿದ ಬಳಿಕ, ಮಾಸ್ಟರ್ ಕೀ ಬಳಸಿಕೊಂಡು ಎಂಜಿನ್ ಇಗ್ನಿಶನ್ ಹೊಂದಾಣಿಕೆ ಮಾಡಲು ಅವಕಾಶವಿರುತ್ತದೆ. ಈ ಎಲ್ಲ ಕೆಲಸ ಕೇವಲ 15 ನಿಮಿಷದಲ್ಲಿ ಮುಗಿಯುತ್ತಿತ್ತು ಎಂದು ವಿವರಿಸಿದರು.
ಇವರು ಕಳೆದ ಎಂಟು ವರ್ಷಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ 100ಕ್ಕೂ ಹೆಚ್ಚು ಕಾರುಗಳನ್ನು ಕದ್ದಿದ್ದು, ಪ್ರತಿ ಸದಸ್ಯ ಕದ್ದ ಕಾರಿಗೆ ಸಂಭಾವನೆಯಾಗಿ 10 ಸಾವಿರ ಪಡೆಯುತ್ತಿದ್ದರು. ಮತ್ಲಬ್ ಮೀರಠ್‌ನಲ್ಲಿ ಕಾರು ಮೆಕ್ಯಾನಿಕ್ ಆಗಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X