Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಉಡ್ತಾ ಕರಾವಳಿ ಚಿತ್ರದ...

ಉಡ್ತಾ ಕರಾವಳಿ ಚಿತ್ರದ ನಿರೀಕ್ಷೆಯಲ್ಲಿ...

-ಜಿ.ರವಿಕಿರಣ, ಮೈಸೂರು-ಜಿ.ರವಿಕಿರಣ, ಮೈಸೂರು19 Jun 2016 11:09 PM IST
share


ಮಾನ್ಯರೆ,

 ಉಡ್ತಾ ಪಂಜಾಬ್ ಹಿಂದಿ ಚಲನಚಿತ್ರದ ಸೆನ್ಸಾರ್ ವಿವಾದ ಪ್ರಸಿದ್ದಿ ಪಡೆದ ಮೇಲೆ ಪಂಜಾಬಿನ ಡ್ರಗ್ಸ್ ಹಾವಳಿ ಬಗ್ಗೆ ಈಗ ದೇಶದೆಲ್ಲೆಡೆ ಚರ್ಚೆ ಶುರುವಾಗಿದೆ. ಪಂಜಾಬಿನಂತೆ ನಮ್ಮ ಕರಾವಳಿಯ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲೂ ಡ್ರಗ್ ಹಾವಳಿ ಘೋರವಾಗಿದೆ. ಕರಾವಳಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಇರುವ ವೃತ್ತಿಪರ ಖಾಸಗಿ ಕಾಲೇಜುಗಳ ಆಧುನಿಕ ವಿದ್ಯಾರ್ಥಿಗಳಿಗೆ ಮೊದಲನೆಯ ಸೆಮಿಸ್ಟರಿನಲ್ಲಿಯೇ ಡ್ರಗ್ ಅಭ್ಯಾಸ ಮಾಡಿಸುವ ವ್ಯವಸ್ಥಿತ ಜಾಲವೇ ಮಂಗಳೂರು-ಮಣಿಪಾಲಗಳಲ್ಲಿವೆಯಂತೆ. ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮಾತ್ರವಲ್ಲ ವಿದ್ಯಾರ್ಥಿನಿಯರೂ ಲೈಫ್-ಸ್ಟೈಲ್-ಡ್ರಗ್ಸ್ ಎಂಬ ಮಾದಕ ದ್ರವ್ಯದ ದಾಸರಾಗಿದ್ದಾರೆ. ಕೆಲವು ಮೆಡಿಕಲ್ ಅಂಗಡಿಗಳು ಹೆಸರಿಗೆ ಮಾತ್ರ ಔಷಧ ಅಂಗಡಿ ಎಂಬ ಬೋರ್ಡ್ ಹಾಕಿಕೊಂಡು ಕೇವಲ ಲೈಫ್-ಸ್ಟೈಲ್-ಡ್ರಗ್ಸ್ ಮಾರುತ್ತವೆ. ಪಾನ್-ಬೀಡಿ ಗೂಡಂಗಡಿಗಳೂ ಗಾಂಜಾ ಡ್ರಗ್ಸ್ ಮಾರುತ್ತವೆ. ಡ್ರಗ್ ಮಾಫಿಯಾಗಳ ರಕ್ಷಣೆಗೆ ರಾಜಕಾರಣಿಗಳು ಹಾಗೂ ಪೊಲೀಸರೂ ಇದ್ದಾರಂತೆ. ಇದರ ವಿತರಣೆಗೆ ಧಾರ್ಮಿಕ ಮುಖವಾಡದ ದಳ-ಸೇನೆಗಳು ಇವೆ. ಕರಾವಳಿಯಲ್ಲಿ ಅನೈತಿಕ ಪೊಲೀಸ್ ಗಿರಿ ಮಾಡುವ ಪುಂಡರ ಗುಂಪುಗಳೆಲ್ಲಾ ಗಾಂಜಾದ ದಾಸರೇ ಆಗಿದ್ದಾರೆ. ಹಿಂದೂ ಮಾಫಿಯಾ ಮತ್ತು ಮುಸ್ಲಿಂ ಮಾಫಿಯಾಗಳ ನಡುವೆ ಡ್ರಗ್ಸ್ ಮಾರುವ ಏರಿಯಾದ ಬಗ್ಗೆ ವಿವಾದ ಹುಟ್ಟಿ ಹೊಡೆದಾಟ-ಕೊಲೆ ಆದರೆ ಆಗ ಅದಕ್ಕೆ ಕೋಮು ಬಣ್ಣ ಬಳಿಯಲಾಗುತ್ತದೆ. ಉಡ್ತಾ ಪಂಜಾಬ್ ಎಂಬ ಹಿಂದಿ ಚಿತ್ರದಂತೆ ತೇಲುವ ತುಳುನಾಡು ಅಥವಾ ಹಾರುವ ಕರಾಳ-ವಳಿ (ಕರಾವಳಿ) ಎಂಬ ತುಳು-ಕನ್ನಡ ಚಲಚಿತ್ರ ನಿರ್ಮಿಸಿದರೆ ನಿರ್ಮಾಪಕರಿಗೆ ಒಳ್ಳೆಯ ಲಾಭ ಸಿಗಬಹುದು .

share
-ಜಿ.ರವಿಕಿರಣ, ಮೈಸೂರು
-ಜಿ.ರವಿಕಿರಣ, ಮೈಸೂರು
Next Story
X