Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಓಂ ಉಚ್ಚರಣೆಯಿಂದ ಯಾರ ಧರ್ಮವೂ...

ಓಂ ಉಚ್ಚರಣೆಯಿಂದ ಯಾರ ಧರ್ಮವೂ ಬದಲುವುದಿಲ್ಲ: ಬಾಬಾ ರಾಮ್‌ದೇವ್

ವಾರ್ತಾಭಾರತಿವಾರ್ತಾಭಾರತಿ20 Jun 2016 12:18 PM IST
share
ಓಂ ಉಚ್ಚರಣೆಯಿಂದ ಯಾರ ಧರ್ಮವೂ ಬದಲುವುದಿಲ್ಲ: ಬಾಬಾ ರಾಮ್‌ದೇವ್

  ಹೊಸದಿಲ್ಲಿ, ಜೂನ್ 20: ಯೋಗದಲ್ಲಿ ಓಂ ಉಚ್ಚರಿಸುವುದು ಹಾಗೂ ಸೂರ್ಯನಮಸ್ಕಾರ ಮಾಡುವುದರಿಂದ ಯಾರ ಧರ್ಮವೂ ಬದಲುವುದಿಲ್ಲ ಎಂದು ಇಂದು ಬಾಬಾರಾಮ್‌ದೇವ್  ಹೇಳಿದ್ದಾರೆ. ಯೋಗದ ಪ್ರಕೃತಿ"ಜಾತ್ಯತೀತ ಹಾಗೂ ವಿಶ್ವಮಟ್ಟದ್ದಾಗಿದೆ. ದುಬೈಯಲ್ಲಿ ಆಯೋಜಿಸಿದ್ದ ಯೋಗ ಶಿಬಿರದಲ್ಲಿ ಅಲ್ಲಿಗೆ ಬಂದ ಜನರಿಗೆ ಓಂ ಅಥವಾ ಆಮೆನ್ ಹೇಳಬಹುದೆಂದಾಗ ಅವರು ಆಮೆನ್ ಬದಲು ಓಂನ್ನು ಹೇಳಲು ಇಚ್ಛಿಸಿದರು. ಯೋಗ ಶಿಬಿರದಲ್ಲಿ ರಾಜಕುಟುಂಬದ ಸದಸ್ಯರಲ್ಲದೆ ಹಿಂದೂಗಳೂ ಮುಸ್ಲಿಮರೂ ಭಾಗವಹಿಸಿದ್ದರು" ಎಂದು ರಾಮ್ ದೇವ್ ವಿವರಿಸಿದ್ದಾರೆ.

   ಕೆಲವು ಸಮುದಾಯಗಳು ಯೋಗದಲ್ಲಿ ಓಂ ಉಚ್ಚರಿಸುವುದು ಹಾಗೂ ಸೂರ್ಯನಮಸ್ಕಾರ ಮಾಡುವುದನ್ನು ವಿರೋಧಿಸುತ್ತಿವೆ. ಇದಕ್ಕೆ ಪರೋಕ್ಷವಾಗಿ ಪ್ರತಿಕ್ರಿಯಿಸುತ್ತಾ ರಾಮ್‌ದೇವ್ ಹೀಗೆ ಹೇಳಿದ್ದಾರೆನ್ನಲಾಗಿದೆ. ದಿಲ್ಲಿಯ ರಾಜಪಥ್‌ನಲ್ಲಿ ಆಯುಷ್ ಸಚಿವಾಲಯದ ವತಿಯಿಂದ ಆಯೋಜಿಸಲಾದ ಯೋಗ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಈ ಕಾರ್ಯಕ್ರಮದಲ್ಲಿ ತಾನು ಆಧ್ಯಾತ್ಮಿಕ ಭಾವನೆಯನ್ನು ಅನುಭವಿಸಿದೆ ಎಂದು ಅಭಿಪ್ರಾಯವನ್ನೂ ಪ್ರಕಟಿಸಿದರು. ಆಯುಷ್ ಯೋಗ ಶಿಬಿರದಲ್ಲಿ ಕೇಂದ್ರ ಸಚಿವರಾದ ಎಂ.ವೆಂಕಯ್ಯನಾಯ್ಡು, ಅರುಣ್ ಜೇಟ್ಲಿ, ಮತ್ತು ಬಾಬುಲ್ ಸುಪ್ರಿಯೊ ಬಿಜೆಪಿ ಸಂಸದರಾದ ಮೀನಾಕ್ಷಿ ಲೇಖಿ. ಮನೋಜ್ ತಿವಾರಿ ಮತ್ತು ವಿಜಯ್‌ಗೋಯಲ್ ಸಹಿತ ಬಹುಸಂಖ್ಯೆಯಲ್ಲಿ ಜನ ಸಾಮಾನ್ಯರು ಭಾಗವಹಿಸಿದ್ದರು.

  " ನಾನು ದುಬೈಗೆ ಹೋಗಿ ಅಲ್ಲಿನ ಜನರಲ್ಲಿ ಓಂ ಉಚ್ಚರಣೆ ಮಾಡಿಸಿದ್ದೇನೆ. ಸೂರ್ಯ ನಮಸ್ಕಾರವನ್ನೂ ಮಾಡಿಸಿದೆ. ಕೆಲವು ಮಸ್ಲಿಮರನ್ನು ಕರೆದು ಒಂದು ವೇಳೆ ಸೂರ್ಯನಮಸ್ಕಾರದಿಂದ ಅವರ ಧರ್ಮಬದಲಾಗುವುದಿದ್ದರೆ ಹಾಗೆ ಮಾಡಬೇಡಿ ಎಂದು ಹೇಳಿದೆ. ಆದರೆ ಯಾರ ಧರ್ಮವೂ ಬದಲಾಗಿಲ್ಲ. ಯೋಗ ಧಾರ್ಮಿಕ ಕಾರ್ಯಕ್ರಮವಲ್ಲ. ಬದಲಾಗಿ ಜಾತ್ಯತೀತ ಹಾಗೂ ವಿಶ್ವಮಟ್ಟದ ಕಾರ್ಯಕ್ರಮವಾಗಿದೆ" ಎಂದು ಆಯುಷ್ ಯೋಗ ಕಾರ್ಯಕ್ರಮದಲ್ಲಿ ಹೇಳಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X