Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಜ್ರಿವಾಲ್ ಮನೆಮುಂದೆ ಧರಣಿ ಕುಳಿತ...

ಕೇಜ್ರಿವಾಲ್ ಮನೆಮುಂದೆ ಧರಣಿ ಕುಳಿತ ಸುಬ್ರಮಣಿಯನ್ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ20 Jun 2016 3:29 PM IST
share
ಕೇಜ್ರಿವಾಲ್ ಮನೆಮುಂದೆ ಧರಣಿ ಕುಳಿತ ಸುಬ್ರಮಣಿಯನ್ ಸ್ವಾಮಿ

  ಹೊಸದಿಲ್ಲಿ.ಜೂನ್ 20: ಬಿಜೆಪಿಯ ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರ ಮನೆಯ ಹೊರಗೆ ಬಿಜೆಪಿ ಸಂಸದ ಮಹೇಶ್‌ಗಿರಿಯವರೊಂದಿಗೆ ಸತ್ಯಾಗ್ರಹ ಕೂತಿದ್ದಾರೆ. ಸತ್ಯಾಗ್ರಹಕ್ಕಾಗಿ ಸ್ವಾಮಿಯ ಜೊತೆ ಬಿಜೆಪಿ ಸಂಸದ ವಿಜಯ್ ಗೋಯಲ್, ಮನೋಜ್ ತಿವಾರಿ, ಕೂಡಾ ಮಹೇಶ್‌ಗಿರಿಯೊಂದಿಗೆ ಬಂದಿದ್ದರು. ಮುಖ್ಯಮಂತ್ರಿಯ ಮನೆಯ ಹೊರಗೆ ಮಾತಾಡಿದ ಸ್ವಾಮಿ ರಘುರಾಮ್ ರಾಜನ್‌ರ ನಂತರ ಕೇಜ್ರಿವಾಲ್‌ರನ್ನು ಕೆಳಗಿಳಿಸುವ ಕುರಿತು ತಾನು ಆದ್ಯತೆ ನೀಡಲಿದ್ದೇನೆ ಎಂದು ಘೋಷಿಸಿದ್ದಾರೆ.

 " ತನ್ನ ಇಡೀ ಜೀವನದಲ್ಲಿ ಅವರು(ಕೇಜ್ರಿವಾಲ್)ಫ್ರಾಡ್ ಆಗಿದ್ದಾರೆ. ಅವರು ದಿಲ್ಲಿ ಐಐಟಿಯ ಬುದ್ಧಿವಂತ ವಿದ್ಯಾರ್ಥಿಯಾಗಿದ್ದೆ ಎಂದು ಹೇಳುತ್ತಾರೆ.ಆದರೆ ನನ್ನ ಬಳಿ ಅವರು ಐಐಟಿಗೆ ಹೇಗೆ ಪ್ರವೇಶ ಪಡೆದುಕೊಂಡಿದ್ದಾರೆ ಎಂದು ದಾಖಲೆ ಇದೆ. ಅದನ್ನುಪತ್ರಿಕಾಗೋಷ್ಠಿಯಲ್ಲಿ ಬಹಿರಂಗಗೊಳಿಸಲಿದ್ದೇನೆ. ಈವರೆಗೂ ತಾನು ರಾಜನ್‌ರ ಹಿಂದೆ ಇದ್ದೆ, ಅವರು ಹೋಗಿಯಾಗಿದೆ" ಎಂದು ಸ್ವಾಮಿ ಹೇಳಿದ್ದಾರೆ.

ದಿಲ್ಲಿ ಬಿಜೆಪಿ ಸಂಸದ ಮಹೇಶ್ ಗಿರಿ ರವಿವಾರದಿಂದ ಮುಖ್ಯಮಂತ್ರಿ ಕೇಜ್ರಿವಾಲ್ ಮನೆಯ ಹೊರಗೆ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಎಂಎಂಖಾನ್ ಹತ್ಯೆಯಲ್ಲಿ ತನ್ನ ಹೆಸರನ್ನು ಹೇಳಿದ್ದಕ್ಕಾಗಿ ಕೇಜ್ರಿವಾಲ್ ಕ್ಷಮೆ ಯಾಚಿಸಬೇಕೆಂದು ಗಿರಿ ಬೇಡಿಕೆ ಇಟ್ಟು ಪ್ರತಿಭಟನೆಗಿಳಿದಿದ್ದಾರೆ. ಎಂಎಂ ಖಾನ್ ದಿಲ್ಲಿ ಮುನ್ಸಿಪಲ್ ಕೌನ್ಸಿಲ್ ಅಧಿಕಾರಿಯಾಗಿದ್ದು ಅವರನ್ನು ಹತ್ಯೆಗೈಯ್ಯಲಾಗಿತ್ತು. ಕೇಜ್ರಿವಾಲ್ ಈ ಹತ್ಯೆಯಲ್ಲಿ ಗಿರಿ ಶಾಮೀಲಾಗಿದ್ದಾರೆಂದು ಹೇಳಿಕೆ ನೀಡಿದ್ದರು.

   ಕೇಜ್ರಿವಾಲ್ ಮೊದಲು ಪತ್ರ ಬರೆದು ಮಹೇಶ್ ಗಿರಿಯನ್ನು ದಿಲ್ಲಿ ಗವರ್ನರ್ ನಜೀಬ್ ಜಂಗ್ ರಕ್ಷಿಸುವ ಯತ್ನ ನಡೆಸುದ್ದು, ಬಿಜೆಪಿ ಒತ್ತಡದಿಂದಾಗಿ ಪೊಲೀಸರು ತನಿಖೆ ನಡೆಸುತ್ತಿಲ್ಲ ಎಂದು ಹೇಳಿದ್ದರು. ತಾನು ಮತ್ತು ಗಿರಿಯವರಿಗೆ ಕೇಜ್ರಿವಾಲ್ ಕ್ಷಮೆ ಕೋರುವವರೆಗೆ ಸತ್ಯಾಗ್ರಹವನ್ನು ಕೊನೆಗೊಳಿಸುವುದಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.ಸೋಮವಾರದಂದು ಕೇಜ್ರಿವಾಲ್, ಮಹೇಶ್‌ಗಿರಿಯನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಬಿಜೆಪಿ ಒತ್ತಡ ಹಾಕಿದ್ದರಿಂದ ಪೊಲೀಸರು ತನಿಖೆ ನಡೆಸುತ್ತಿಲ್ಲ ಎಂದೂ ಕೇಜ್ರಿವಾಲ್ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X