Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಕಟ್ಟಡ ಮತ್ತು ಇತರೆ ನಿರ್ಮಾಣ...

ಬೆಳ್ತಂಗಡಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Jun 2016 9:58 PM IST
share
ಬೆಳ್ತಂಗಡಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

ಬೆಳ್ತಂಗಡಿ, ಜೂ.20: ಕಟ್ಟಡ ಕಾಮಿಕರಿಗೆ ಸವಲತ್ತುಗಳು ಕಳೆದ 4 ವರ್ಷಗಳಿಂದ ಸರಿಯಾಗಿ ಬರುತ್ತಿಲ್ಲ, ಆದರೆ ಕಲ್ಯಾಣ ಮಂಡಳಿಯ ಹಣವನ್ನು ಶಾಸಕರ ವಿದೇಶಿ ಪ್ರವಾಸ ಎಂದೆಲ್ಲಾ ಖರ್ಚು ಮಾಡಿ ಪೋಲು ಮಾಡಲಾಗುತ್ತಿದೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಗಟನೆಯ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ ಆರೋಪಿಸಿದ್ದಾರೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ನಡೆದ ಪ್ರತಿಭಟನಾ ಸಮಾವೇಶವನ್ನುದ್ದೇಶಿಸಿ ಮಾತಾಡುತ್ತಿದ್ದರು.

ಸಿಐಟಿಯುನ ಏಕಾಂಗಿ ಹೋರಾಟದಲ್ಲಿ ನಮ್ಮ ಜಿಲ್ಲೆಯಲ್ಲೇ ಪ್ರಾರಂಭವಾದ ಕಟ್ಟಡ ಕಾರ್ಮಿಕರ ಸಂಘಟನೆ ರಾಜ್ಯದಾದ್ಯಂತ ಬೆಳೆದು ಹೋರಾಟ ತೀವ್ರಗೊಂಡಾಗ ಈ ಕಾನೂನು ಸವಲತ್ತುಗಳು ಜಾರಿಯಾದವು ಎಂದರು. ಅದರೆ ಇಂದು ಸರಕಾರ ಮಂಡಳಿಯ ಹಣವನ್ನು ಪೋಲು ಮಾಡಲು ಯೋಚಿಸುತ್ತಿದೆಯೇ ಹೊರತು ಸವಲತ್ತುಗಳನ್ನು ನೀಡಲು ಮುತುವರ್ಜಿ ವಹಿಸುತ್ತಿಲ್ಲ. ಅದಕ್ಕಾಗಿ ಇಂದು ತಾಲೂಕು ಮಟ್ಟದಲ್ಲಿ ಪ್ರಾರಂಭವಾದ ಈ ಹೋರಾಟ ಜೂ.27ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟ ಧರಣಿ ಸತ್ಯಾಗ್ರಹವಾಗಿ ನ್ಯಾಯ ಸಿಗುವ ತನಕ ಮುಂದುವರಿಯಲಿದೆ ಎಂದವರು ಹೇಳಿದರು.

ಧರಣಿಯನ್ನು ಉದ್ಘಾಟಿಸಿ ಮಾತನಾಡಿದ ಸಂಘಟನೆಯ ಜಿಲ್ಲಾದ್ಯಕ್ಷ ನ್ಯಾಯವಾದಿ ಬಿ.ಎಂ.ಭಟ್, ಇಂದು ಮಂತ್ರಿ ಪದವಿ ಸಿಕ್ಕಿಲ್ಲವೆಂದು ತಮ್ಮ ಬೆಂಬಲಿಗರಿಂದ ಬಸ್ಸು ಹೊತ್ತಿಸುವ ಶಾಸಕರು ಕಟ್ಟಡ ಕಾರ್ಮಿಕರ ಸವಲತ್ತುಗಳು ಯಾಕೆ ಬರುತ್ತಿಲ್ಲ ಎಂದು ಹೋರಾಡುತ್ತಿಲ್ಲ. ಕನಿಷ್ಠ ವಿಧಾನ ಸೌಧದಲ್ಲಿ ಈ 4 ವರ್ಷಗಳಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆಯೂ ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಂದ ಆಯ್ಕೆಯಾದ ಈ ಶಾಸಕರು ಮಾತಾಡುತ್ತಿಲ್ಲ. ಹಿಂದು ಉದ್ದಾರಕರೆಂದು ಬೀಗುವ ಕೇಂದ್ರದ ಬಿಜೆಪಿ ಸರಕಾರ ಕಟ್ಟಡ ಕಾರ್ಮಿಕರಲ್ಲಿ ಕೂಡಾ ಹಿಂದುಗಳಿದ್ದಾರೆ ಎಂಬ ಬಗ್ಗೆ ಜಾಣಮರೆವು ತೋರುತ್ತಿದೆ. ಆದರೆ ನಾವು ನಮ್ಮ ಸವಲತ್ತುಗಳು ನಮಗೆ ಸಿಗುವ ತನಕ ಈ ಹೋರಾಟ ನಿಲ್ಲಿಸುವುದಿಲ್ಲ ಮಾತ್ರವಲ್ಲ, ಜಿಲ್ಲಾ ಮಟ್ಟದಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂದರು.

ಮನವಿಯನ್ನು ತಹಶೀಲ್ದಾರ್ ಮೂಲಕ ಸಹಾಯಕ ಕಾರ್ಮಿಕ ಆಯುಕ್ತರಿಗೆ ನೀಡಲಾಯಿತು.

ಸಂಘದ ತಾಲೂಕು ಕಾರ್ಯದರ್ಶಿ ವಸಂತ ನಡ, ಸಿಐಟಿಯು ಮುಖಂಡರುಗಳಾದ ಜಯರಾಮ ಮಯ್ಯ, ನೆಬಿಸಾ, ಮೀನಾಕ್ಷಿ, ಜಯಶ್ರೀ, ಪುಷ್ಪಾ, ಇಂದಿರಾ, ರಾಮಚಂದ್ರ, ಡಿವೈಎಫ್‌ಐ ತಾಲೂಕು ಅಧ್ಯಕ್ಷ ಧನಂಜಯ ಗೌಡ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಮುಖಂಡ ಲೋಕೇಶ್ ಕುದ್ಯಾಡಿ, ದೇವಕಿ ಕಳೆಂಜ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X