Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೃಹತ್ ಭಯೋತ್ಪಾದಕ ದಾಳಿ ವಿಫಲ: ಇರಾನ್

ಬೃಹತ್ ಭಯೋತ್ಪಾದಕ ದಾಳಿ ವಿಫಲ: ಇರಾನ್

ವಾರ್ತಾಭಾರತಿವಾರ್ತಾಭಾರತಿ20 Jun 2016 10:28 PM IST
share
ಬೃಹತ್ ಭಯೋತ್ಪಾದಕ ದಾಳಿ ವಿಫಲ: ಇರಾನ್

ಟೆಹರಾನ್, ಜೂ. 20: ಟೆಹರಾನನ್ನು ಗುರಿಯಿರಿಸಲಾದ ‘‘ಈವರೆಗಿನ ಅತ್ಯಂತ ದೊಡ್ಡ ಭಯೋತ್ಪಾದಕ ಸಂಚ’’ನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ ಎಂದು ಕಾಬೂಲ್ ಸ್ಫೋಟ: 14 ನೇಪಾಳಿ ಕಾವಲುಗಾರರ ಸಾವು

ಕಾಬೂಲ್, ಜೂ. 20: ಅಫ್ಘಾನಿಸ್ತಾನದಾದ್ಯಂತ ಸೋಮವಾರ ನಡೆದ ಸರಣಿ ಬಾಂಬ್ ದಾಳಿಗಳಲ್ಲಿ 23 ಮಂದಿ ಮೃತಪಟ್ಟಿದ್ದು, ಅವರಲ್ಲಿ ಹಲವಾರು ನೇಪಾಳಿ ಕಾವಲುಗಾರರೂ ಸೇರಿದ್ದಾರೆ.

ಬಂಡುಕೋರರ ವಿರುದ್ಧ ದಾಳಿ ನಡೆಸುವ ಅಮೆರಿಕ ಸೇನೆಯ ಅಧಿಕಾರವನ್ನು ಅಮೆರಿಕ ವಿಸ್ತರಿಸಿದ ದಿನಗಳ ಬಳಿಕ ಈ ದಾಳಿಗಳು ನಡೆದಿವೆ.

ಕಾಬೂಲ್‌ನಲ್ಲಿರುವ ಕೆನಡ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುವ 14 ನೇಪಾಳಿ ಕಾವಲುಗಾರರನ್ನೊಳಗೊಂಡ ಬಸ್ ಮೇಲೆ ಮೊದಲ ದಾಳಿ ನಡೆಯಿತು. ಈ ದಾಳಿಯಲ್ಲಿ ಎಲ್ಲ 14 ಮಂದಿ ಮೃತಪಟ್ಟರು.

ಈ ದಾಳಿಯ ಹೊಣೆಯನ್ನು ತಾಲಿಬಾನ್ ವಹಿಸಿಕೊಂಡಿದೆ.

ಇದಕ್ಕೂ ಮುನ್ನ ಈಶಾನ್ಯದ ರಾಜ್ಯ ಬಡಕ್‌ಶನ್‌ನ ಮಾರುಕಟ್ಟೆಯೊಂದರ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟರು ಹಾಗೂ 18 ಮಂದಿ ಗಾಯಗೊಂಡರು.ರಾಜಧಾನಿ ಮತ್ತು ಇತರ ಪ್ರಾಂತಗಳ ಮೇಲೆ ಬಾಂಬ್ ಹಾಕಲು ಹೂಡಲಾದ ಸಂಚಿಗೆ ಸಂಬಂಧಿಸಿ ಹಲವಾರು ಶಂಕಿತರನ್ನು ಬಂಧಿಸಲಾಗಿದೆ ಎಂದು ಟಿವಿಯು ಸೋಮವಾರ ವರದಿ ಮಾಡಿದೆ.

ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ವೇಳೆ ಅಧಿಕಾರಿಗಳು ಬಾಂಬ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದಿದೆ. ಬಂಧಿತರ ಹೆಸರುಗಳನ್ನು ವರದಿ ತಿಳಿಸಿಲ್ಲವಾದರೂ, ಅವರು ‘ತಕ್‌ಫಿರಿಸ್’ಗಳು ಎಂದು ಕರೆದಿದೆ.

ಇರಾನ್ ಅಧಿಕಾರಿಗಳು ಐಸಿಸ್ ಅನುಯಾಯಿಗಳನ್ನು ‘ತಕ್‌ಫಿರಿಸ್’ ಎಂಬುದಾಗಿ ಕರೆಯುತ್ತಾರೆ. ಆದಾಗ್ಯೂ, ಈ ಪ್ರಕರಣದಲ್ಲಿ ಐಸಿಸ್ ಇದೆಯೇ ಎನ್ನುವುದು ಖಚಿತವಾಗಿಲ್ಲ.

ಐಸಿಸ್ ವಿರುದ್ಧದ ಹೋರಾಟದಲ್ಲಿ ಇರಾನ್ ಇರಾಕ್ ಮತ್ತು ಸಿರಿಯಗಳಿಗೆ ನೆರವು ನೀಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X