Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೇಣಿಕೃತ ವ್ಯವಸ್ಥೆ ಸಮಸಮಾಜ...

ಶ್ರೇಣಿಕೃತ ವ್ಯವಸ್ಥೆ ಸಮಸಮಾಜ ನಿರ್ಮಾಣಕ್ಕೆ ಅಡ್ಡಿ: ಸಿಎಂ ಸಿದ್ದರಾಮಯ್ಯ

ಪ್ರಗತಿಪರ ಮಠಾಧೀಶರಿಂದ ಅಂಬೇಡ್ಕರ್ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ20 Jun 2016 11:08 PM IST
share
ಶ್ರೇಣಿಕೃತ ವ್ಯವಸ್ಥೆ ಸಮಸಮಾಜ ನಿರ್ಮಾಣಕ್ಕೆ ಅಡ್ಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ. 20: ವರ್ಣಾಶ್ರಮವೇ ಅಸಮಾನ ತೆಗೆ ಮೂಲ ಕಾರಣ. ಶ್ರೇಣಿಕೃತ ವ್ಯವಸ್ಥೆ ಇರುವವರೆಗೂ ಸಮ ಸಮಾಜ ನಿರ್ಮಾಣ ಅಸಾಧ್ಯ. ಈ ವ್ಯವಸ್ಥೆಗೆ ಶಾಶ್ವತ ಪರಿಹಾರ ಕಂಡುಕೊಂಡಾಗ ಮಾತ್ರ ಸಮಾಜ ಬದಲಾವಣೆಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಪ್ರಗತಿಪರ ಮಠಾಧೀಶರ ವೇದಿಕೆ ಆಯೋಜಿಸಿದ್ದ ಡಾ. ಬಿ.ಆರ್ ಅಂಬೇಡ್ಕರ್ ಅವರ 125ನೆ ಜನ್ಮ ದಿನಾಚರಣೆ ಹಾಗೂ ಸಮಾನತೆಯ ಕಡೆಗೆ ನಮ್ಮ ನಡಿಗೆ ಎಂಬ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾ ಡಿದರು.
  ಸಮ ಸಮಾಜ ನಿರ್ಮಾಣ ಮಾಡಲು ಪಟ್ಟಭದ್ರ ಶಕ್ತಿಗಳು ಅಡ್ಡಗಾಲಾಗಿದ್ದಾರೆ. ಇಂಥವರ ವಿರುದ್ಧ ಸಮಾಜ ವನ್ನು ಜಾಗೃತಿಯಿಂದಿರಲು ಎಚ್ಚರಿಕೆ ವಹಿಸಬೇಕಿದೆ. ಈ ಹಿಂದೆ ಸಮ ಸಮಾಜ ನಿರ್ಮಾಣ ಮಾಡಲು ದಾರ್ಶ ನಿಕರು ಹೋರಾಟ ಮಾಡಿ ಸಮಾಜವನ್ನು ಎಷ್ಟೇ ತಿಳಿ ಗೊಳಿಸಿದರು, ಪುನಃ ವೈದಿಕ ಸಮುದಾಯದಿಂದ ನಿರಂತ ರವಾಗಿ ಶೋಷಣೆಯೇ ಮುಂದುವರೆದಿದೆ. ಹೀಗಾಗಿ ಅಸಮಾನತೆಗೆ ಮಾರಕವಾಗಿರುವ ವರ್ಣಾ ಶ್ರಮಕ್ಕೆ ತಿಲಾಂಜಲಿ ಹಾಡಬೇಕು ಎಂದರು.
ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಅಂಟಿ ಕೊಂಡಿರುವ ಅಸ್ಪಶ್ಯತೆ ಪಿಡುಗು ಹೋಗಲಾಡಿಸಬೇಕಿದೆ. ಸರಕಾರ ಇದರ ಬದಲಾವಣೆಗೆ ಪ್ರಯತ್ನಿಸಿದರೆ, ರಾಜಕೀಯ ಲೇಪನ ಹಚ್ಚುತ್ತಾರೆ. ಹಾಗಾಗಿ ಪ್ರಗತಿಪರ ಮಠಾಧೀಶರೇ ಅಸ್ಪಶ್ಯತೆ ತೊಡೆದುಹಾಕಲು ಮುಂದಾಗಬೇಕು ಎಂದು ಹೇಳಿದರು.
  ನಿಡುಮಾಮಿಡಿ ಮಹಾಸಂಸ್ಥಾನದ ಮಠಾಧ್ಯಕ್ಷ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಯನ್ನು ಸಾರ್ವಜನಿಕವಾಗಿ ಆಚರಣೆ ಮಾಡಲು ಮಠಗಳಿಗೆ ಮೊದಲು ಹಿಂಜರಿಕೆಯಿತ್ತು. ಅಂಬೇಡ್ಕರ್ ಬಗ್ಗೆ ಧಾರ್ಮಿಕ ವಲಯದಲ್ಲಿ ಅತೃಪ್ತಿಯಿತ್ತು, ಅಲ್ಲದೆ ಅಂಬೇಡ್ಕರ್ ವಿಚಾರಗಳಿಗೆ ಶಾಶ್ವತವಾಗಿ ಮಠಗಳು ಬಾಗಿಲು ಮುಚ್ಚಿದ್ದವು. ಆದರೆ ಕಾಲ ಬದಲಾಗಿದ್ದು, ಅಂಬೇಡ್ಕರ್ ಅವರ ಸಾಧನೆಯನ್ನು ಅರಿತು ಎಲ್ಲ ಪಂಥೀಯ ಮಠ-ಮಾನ್ಯಗಳು ಅಂಬೇಡ್ಕರ್ ಜಯಂತಿ ಮಾಡಲು ಮುಂದಾಗಿವೆ ಎಂದು ಹರ್ಷ ವ್ಯಕ್ತಪಡಿಸಿ ದರು.
ಬುದ್ಧ, ಬಸವಣ್ಣ, ಸಂತರು, ಪೈಗಂಬರ್, ಜೀಸಸ್‌ರ ಆಚಾರ ವಿಚಾರಗಳನ್ನು ಅರ್ಥ ಮಾಡಿಕೊಳ್ಳದ ಪರಿಣಾಮ ಇಂದು ಸಮಾಜದಲ್ಲಿ ಅಸ್ಪಶ್ಯತೆ ಮುಂದು ವರೆಯುತ್ತಲೇ ಇದೆ. ವೈದಿಕ ಪರಂಪರೆಯನ್ನು ಖಂಡಿಸಿ ಸಮ ಸಮಾಜ ನಿರ್ಮಾಣ ಮಾಡಲು ಮಠ ಮಾನ್ಯಗಳು ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಟಿ.ಬಿ. ಜಯಚಂದ್ರ, ಎಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಡಾ. ಎಚ್.ಸಿ.ಮಹದೇವಪ್ಪ, ರೋಷನ್ ಬೇಗ್, ಎಚ್. ಆಂಜನೇಯ, ರುದ್ರಪ್ಪ ಲಮಾಣಿ ಹಾಗೂ 300ಕ್ಕೂ ಅಧಿಕ ಮಠ ಗಳ ನೂರಾರು ಮಠಾಧ್ಯಕ್ಷರು, ಮಾತೆಯರು ಸಮಾರಂಭ ದಲ್ಲಿ ಉಪಸ್ಥಿತರಿದ್ದರು.

ಬ್ರಾಹ್ಮಣರ ಕುತಂತ್ರ
ಶೈವ ಪುಣ್ಯ ಕ್ಷೇತ್ರಗಳು ಅಭಿವೃದ್ಧಿಯಾಗಬಾರದು ಎಂಬ ಕುತಂತ್ರದಿಂದ ಚಾಮುಂಡೇಶ್ವರಿ ಮತ್ತು ಹಂಪಿ ದೇವಾಲಯಗಳಿಗೆ ಮುಖ್ಯಮಂತ್ರಿಗಳು ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.
- ವೀರಭದ್ರ ಚನ್ನಮಲ್ಲ ಸ್ವಾಮೀಜಿ, ನಿಡುಮಾಮಿಡಿ ಮಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X