Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಯುರೋ ಕಪ್: ಫ್ರಾನ್ಸ್-ಸ್ವಿಟ್ಝರ್ಲೆಂಡ್...

ಯುರೋ ಕಪ್: ಫ್ರಾನ್ಸ್-ಸ್ವಿಟ್ಝರ್ಲೆಂಡ್ ಪಂದ್ಯ ಗೋಲುರಹಿತ ಡ್ರಾ

ವಾರ್ತಾಭಾರತಿವಾರ್ತಾಭಾರತಿ20 Jun 2016 11:09 PM IST
share
ಯುರೋ ಕಪ್: ಫ್ರಾನ್ಸ್-ಸ್ವಿಟ್ಝರ್ಲೆಂಡ್ ಪಂದ್ಯ ಗೋಲುರಹಿತ ಡ್ರಾ

ಲಿಲ್ಲ್ಲೆ, ಜೂ.20: ಆತಿಥೇಯ ಫ್ರಾನ್ಸ್ ಹಾಗೂ ಸ್ವಿಟ್ಝರ್ಲೆಂಡ್ ತಂಡಗಳ ನಡುವಿನ ಯುರೋ ಕಪ್‌ನ ಎ ಗುಂಪಿನ ಪಂದ್ಯ ಗೋಲುರಹಿತ ಡ್ರಾಗೊಂಡಿದೆ. ಈ ಫಲಿತಾಂಶದಿಂದಾಗಿ ಸ್ವಿಸ್ ತಂಡ ಯುರೋ ಚಾಂಪಿಯನ್‌ಶಿಪ್‌ನಲ್ಲಿ ನಾಲ್ಕನೆ ಪ್ರಯತ್ನದಲ್ಲಿ ಮೊದಲ ಬಾರಿ ಅಂತಿಮ-16ರಲ್ಲಿ ಅರ್ಹತೆ ಪಡೆದಿದೆ.

ಫ್ರಾನ್ಸ್ ತಂಡ ಎ ಗುಂಪಿನಲ್ಲಿ ಏಳಂಕವನ್ನು ಸಂಪಾದಿಸಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಸತತ ಏಳನೆ ಗೆಲುವು ಸಾಧಿಸಲು ವಿಫಲವಾಗಿದೆ.

ಸ್ವಿಸ್ ತಂಡ ಈ ತನಕ ಏಳು ಬಾರಿ ಫ್ರಾನ್ಸ್ ತಂಡವನ್ನು ಮುಖಾಮುಖಿಯಾಗಿದ್ದು, ಒಂದು ಬಾರಿಯೂ ಗೆಲುವು ಸಾಧಿಸಿಲ್ಲ. ನಾವು ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ಗುರಿ ಹೊಂದಿದ್ದೆವು. ಆ ನಿಟ್ಟಿನಲ್ಲಿ ಯಶಸ್ಸು ಕಂಡಿದ್ದೇವೆ. ನಮ್ಮ ಗೆಲುವಿನಲ್ಲಿ ಅದೃಷ್ಟವೂ ಪಾತ್ರವಹಿಸಿದೆ ಎಂದು ಫ್ರೆಂಚ್ ತಂಡದ ಕೋಚ್ ಡಿಡಿಯೆರ್ ಡೆಸ್‌ಚಾಂಪ್ಸ್ ಹೇಳಿದ್ದಾರೆ.

ಗ್ರೂಪ್ ವಿನ್ನರ್ ಫ್ರಾನ್ಸ್ ತಂಡ ಜೂ.26 ರಂದು ನಡೆಯಲಿರುವ ಮುಂದಿನ ಸುತ್ತಿನ ಪಂದ್ಯದಲ್ಲಿ ಸಿ, ಡಿ ಅಥವಾ ಇ ಗುಂಪಿನಲ್ಲಿ ಮೂರನೆ ಸ್ಥಾನ ಪಡೆಯಲಿರುವ ತಂಡವನ್ನು ಎದುರಿಸಲಿದೆ. ಸ್ವಿಸ್ ತಂಡ ಸಿ ಗುಂಪಿನಲ್ಲಿ ಎರಡನೆ ಸ್ಥಾನ ಪಡೆಯಲಿರುವ ತಂಡವನ್ನು ಎದುರಿಸಲಿದೆ.

ಐದು ಬದಲಾವಣೆ ಮಾಡಿದ್ದ ಫ್ರಾನ್ಸ್ ತಂಡ ಪೌಲ್ ಪೊಗ್ಬಾಗೆ ಬುಲಾವ್ ನೀಡಿತ್ತು. ಪೊಗ್ಬಾ ಮೊದಲಾರ್ಧದಲ್ಲಿ ಎರಡು ಬಾರಿ ಗೋಲು ಬಾರಿಸಲು ಯತ್ನಿಸಿದ್ದರು. ಬದಲಿ ಆಟಗಾರ ಡಿಮಿಟ್ರಿ ಪಾಯೆಟ್ ಕೂಡ ಗೋಲು ಬಾರಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು.

ಪಿಚ್‌ನ ಗುಣಮಟ್ಟ ಕಳಪೆಯಾಗಿದ್ದ ಹಿನ್ನೆಲೆಯಲ್ಲಿ ಐದು ಬಾರಿ ಸ್ವಿಸ್ ಆಟಗಾರರು ಧರಿಸಿದ್ದ ಶರ್ಟ್‌ಗಳು ಹರಿದುಹೋಗಿತ್ತು. ಹಾಗೂ ಒಂದು ಬಾರಿ ಚೆಂಡು ಒಡೆದುಹೋಗಿತ್ತು.

   ಮಿಡ್‌ಫೀಲ್ಡರ್ ಗ್ರಾನಿಟ್ ಕ್ಸಾಕಾ ಅವರು ಶರ್ಟ್ ಹರಿದುಹೋದ ಕಾರಣ ಮೂರು ಬಾರಿ ಶರ್ಟ್‌ನ್ನು ಬದಲಿಸಬೇಕಾಯಿತು.

ದ್ವಿತೀಯಾರ್ಧದಲ್ಲಿ ವಲನ್ ಬೆಹ್ರಾಮಿ ಹಾಗೂ ಗ್ರೆಝ್‌ಮನ್ ಆಡುತ್ತಿದ್ದಾಗ ಚೆಂಡು ಒಡೆದುಹೋದ ಘಟನೆಯೂ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X