Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳೆ ವಿಮಾ ಯೋಜನೆ ನೋಂದಣಿಗೆ ಜೂ.30 ಕೊನೆ...

ಬೆಳೆ ವಿಮಾ ಯೋಜನೆ ನೋಂದಣಿಗೆ ಜೂ.30 ಕೊನೆ ದಿನ

ವಾರ್ತಾಭಾರತಿವಾರ್ತಾಭಾರತಿ20 Jun 2016 11:18 PM IST
share

ಮಡಿಕೇರಿ, ಜೂ.20: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ 2016ರ ಸಾಲಿನ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಕರಿಮೆಣಸು ಮತ್ತು ಅಡಿಕೆ ಬೆಳೆ ಸಾಲ ಪಡೆಯುವ ರೈತರು ಹಾಗೂ ಬೆಳೆ ಸಾಲ ಪಡೆಯದ ರೈತರು ನೋಂದಣಿ ಮಾಡಿಕೊಂಡು ಭಾಗವಹಿಸಬಹುದು. ಹೆಸರು ನೋಂದಾಯಿಸಿಕೊಳ್ಳಲು ಜೂ.30 ಕೊನೆ ದಿನವಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಬಿ.ಆರ್.ಗಿರೀಶ್ ತಿಳಿಸಿದ್ದಾರೆ. ಯೋಜನೆಯಡಿ ಕರಿಮೆಣಸಿಗೆ ವಿಮಾ ಮೊತ್ತ (ಪ್ರತಿ ಹೆಕ್ಟೇರ್‌ಗೆ) 50 ಸಾವಿರ ರೂ., ವಾಣಿಜ್ಯ ವಿಮಾ ಕಂತಿನ ದರ ಶೇ, 17.12, ರೈತರು ಪಾವತಿಸಬೇಕಾದ ಕಂತು 8,560 ರೂ. ಆಗಿದೆ. ಇದರಲ್ಲಿ ಪ್ರತಿ ವಿಮಾ ಕಂತಿನ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾಗಳಿಂದ ತಲಾ 3,030ರೂ. ರಿಯಾಯಿತಿ ಸಿಗಲಿದ್ದು ರೈತರು 2,500 ರೂ. ಪಾವತಿಸಬೇಕಾಗುತ್ತದೆ. ಅಡಿಕೆಗೆ ವಿಮಾ ಮೊತ್ತ (ಪ್ರತಿ ಹೆಕ್ಟೇರ್‌ಗೆ) 1,25000 ರೂ., ವಾಣಿಜ್ಯ ವಿಮಾ ಕಂತಿನ ದರ ಶೇ, 12.12 ರೈತರ ಪಾವತಿಸಬೇಕಾದ ಕಂತು 15,150 ರೂ. ಆಗಿದೆ. ಇದರಲ್ಲಿ ಪ್ರತಿ ವಿಮಾ ಕಂತಿಗೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳಿಂದ ತಲಾ 4,450 ರೂ. ರಿಯಾಯಿತಿ ಸಿಗಲಿದ್ದು ರೈತರು 6, 250 ರೂ. ಪಾವತಿಸಬೇಕಾಗುತ್ತದೆ

ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಜಿಲ್ಲೆಯಲ್ಲಿ ಬೆಳೆವಾರು ಸರಾಸರಿ ಬೆಳೆಸಾಲ ಮೊತ್ತಕ್ಕೆ ಸಮನಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಯೋಜನೆ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್ ಲೈನ್ ಪೋರ್ಟಲ್ samrakshane.nic.in ಮೂಲಕ ನೋಂದಾಯಿಸಬಹುದಾಗಿದೆ.

ಜಿಲ್ಲೆಗೆ ಸಂಬಂಧಿಸಿದಂತೆ ಯೂನಿವರ್ಸಲ್ ಸೋಂಪು ಜನರಲ್ ಇನ್ಸೂರೆನ್ಸ್ ಕಂಪೆನಿ ಲಿ. ಅಧಿಕೃತ ವಿಮಾ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ, ಈ ಯೋಜನೆಯಡಿ ಒಳಪಡುವ ಎಲ್ಲ ಬೆಳೆಗಳಿಗೂ ಬೆಳೆ ಸಾಲ ಪಡೆಯುವ ರೈತರು ಹಾಗೂ ಬೆಳೆ ಸಾಲ ಪಡೆಯದ ರೈತರು ನೋಂದಾವಣೆ ಮಾಡಿಕೊಂಡು ಭಾಗವಹಿಸಬಹುದು, ನೋಂದಾಯಿಸಿಕೊಳ್ಳಲು ಕೊನೆಯ ದಿನ ಜೂನ್. 30 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ತೋಟಗಾರಿಕೆ, ಕೃಷಿ, ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಹತ್ತಿರದ ಬ್ಯಾಂಕ್ ಶಾಖೆಯ ಅಧಿಕಾರಿ ಸಿಬ್ಬಂದಿಯನ್ನು ಸಂಪರ್ಕಿಸಬಹುದಾಗಿದೆ.

ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯು ಜಿಲ್ಲೆಯಲ್ಲಿ ಹೋಬಳಿ ಮತ್ತು ಬೆಳೆಗಳ ಪಟ್ಟಿ ತಯಾರಿಸಿದ್ದು ಅದರಂತೆ ಮಡಿಕೇರಿ ತಾಲೂಕಿನ ಭಾಗಮಂಡಲ ಮತ್ತು ಸಂಪಾಜೆ ಹೋಬಳಿಗೆ ಕಾಳುಮೆಣಸು, ಅಡಿಕೆ, ಮಡಿಕೇರಿ ಕಸಬಾ ನಾಪೋಕ್ಲು ಕಾಳುಮೆಣಸು ಬೆಳೆ, ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ, ಶನಿವಾರಸಂತೆ, ಶಾಂತಳ್ಳಿ, ಸೋಮವಾರಪೇಟೆ ಕಸಬ, ಶುಂಟಿಕೊಪ್ಪ ಹೋಬಳಿಗಳಲ್ಲಿ ಕಾಳುಮೆಣಸು ಬೆಳೆ, ವೀರಾಜಪೇಟೆ ತಾಲೂಕಿನ ಅಮ್ಮತಿ, ಪೊನ್ನಂಪೇಟೆ, ಶ್ರೀಮಂಗಲಕ್ಕೆ ಕಾಳುಮೆಣಸು ಹಾಗೂ ಅಡಿಕೆ ಮತ್ತು ಬಾಳೆಲೆ, ಹುದಿಕೇರಿ, ವೀರಾಜಪೇಟೆ ಕಸಬಾ ಹೋಬಳಿಗಳಿಗೆ ಕಾಳುಮೆಣಸು ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X