Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಮೀರ್ ಖಾನ್ ರಿಂದ ಸ್ಫೂರ್ತಿ ಪಡೆಯಿರಿ, ಈ...

ಅಮೀರ್ ಖಾನ್ ರಿಂದ ಸ್ಫೂರ್ತಿ ಪಡೆಯಿರಿ, ಈ ಸಲಹೆಗಳನ್ನು ಸ್ವೀಕರಿಸಿ, ನೀವೂ ಅನಗತ್ಯ ತೂಕ ಕಳಕೊಳ್ಳಿ

ವಾರ್ತಾಭಾರತಿವಾರ್ತಾಭಾರತಿ20 Jun 2016 11:19 PM IST
share
ಅಮೀರ್ ಖಾನ್ ರಿಂದ ಸ್ಫೂರ್ತಿ ಪಡೆಯಿರಿ, ಈ ಸಲಹೆಗಳನ್ನು ಸ್ವೀಕರಿಸಿ, ನೀವೂ ಅನಗತ್ಯ ತೂಕ ಕಳಕೊಳ್ಳಿ

ಅಮೀರ್ ಖಾನ್ ತಮ್ಮ ಮುಂದಿನ ಸಿನಿಮಾ ದಂಗಲ್‌ಗಾಗಿ ತೂಕ ಬೆಳೆಸಿಕೊಂಡು ನಂತರ ಅದನ್ನು ಕಳೆದುಕೊಂಡಿದ್ದಾರೆ. ಅಷ್ಟೊಂದು ತೂಕ ಬೆಳೆಸಿದ ನಂತರ ಅದನ್ನು ಕಳೆದುಕೊಳ್ಳುವುದು ಅಮೀರ್ ಖಾನರಿಗೆ ಬಹಳ ಕಷ್ಟವಾಗಿತ್ತು. ಕೆಲವೇ ವಾರಗಳಲ್ಲಿ ಅವರು 15 ಕೇಜಿಗಳಷ್ಟು ತೂಕ ಇಳಿಸಿದ್ದಾರೆ. ಲುಧಿಯಾನದಲ್ಲಿರುವಾಗ ಅಮೀರ್ ಹೇಗೆ ತೂಕ ಕಳೆದುಕೊಂಡರು ಎನ್ನುವುದನ್ನು ಅವರಿಗೆ ರೆಸ್ಲಿಂಗ್ ತರಬೇತು ನೀಡುತ್ತಿದ್ದ ಕೃಪಾಶಂಕರ್ ಮತ್ತು ಇತರ ರೆಸ್ಲರುಗಳು ವಿವರ ನೀಡಿದ್ದಾರೆ.

ವೇಗವಾಗಿ ಮತ್ತು ಆರೋಗ್ಯಕರವಾಗಿ ತೂಕ ಕಳೆದುಕೊಳ್ಳುವ ಐದು ಸಲಹೆಗಳು ಇಲ್ಲಿವೆ.

1. ನೀವು ಸೇವಿಸುವುದಕ್ಕಿಂತ ಹೆಚ್ಚು ಕ್ಯಾಲರಿಗಳನ್ನು ಕಳಚಿಕೊಳ್ಳಿ. ನೀವು ತಿನ್ನುವ ಕ್ಯಾಲರಿಗಳಿಗಿಂತ ಹೆಚ್ಚು ಕಳೆದುಕೊಳ್ಳಲು ವ್ಯಾಯಾಮ ಮಾಡಬೇಕು.

2. ನಿಮಗೆ ವ್ಯಾಯಾಮ, ಡಯಟ್ ಮತ್ತು ವಿರಾಮದ ಸಮತೋಲನ ಬೇಕು. ಆಗಲೇ ಸ್ನಾಯುಗಳನ್ನು ಬೆಳೆಸಿಕೊಳ್ಳಬಹುದು. ತೂಕ ಕಡಿಮೆ ಮಾಡಬೇಕೆಂದರೆ ಶೇ. 50ರಷ್ಟು ವ್ಯಾಯಾಮ ಮತ್ತು ಉಳಿದ ಶೇ. 30 ಮತ್ತು ಶೇ. 20 ವಿರಾಮಕ್ಕೆ ಕೊಡಬೇಕು. ಈ ಸಮತೋಲನವೇ ಉತ್ತಮ ಆರೋಗ್ಯ ಕೊಡಲಿದೆ ಎನ್ನುತ್ತಾರೆ ಅಮೀರ್.

3. ತೂಕ ಬೆಳೆಸಿಕೊಳ್ಳಲು ಅಮೀರ್ ಮಾಂಸಾಹಾರ ಸೇವಿಸಿದ್ದರು. ತೂಕ ಇಳಿಸಲು ಸಸ್ಯಾಹಾರಿಯಾದರು. ಹೀಗಾಗಿ 30 ಕೇಜಿ ತೂಕ ಇಳಿಸಿಕೊಂಡರು. 4. ಅವರ ತೂಕವನ್ನು ನುರಿತ ವೈದ್ಯರ ಗಮನದಲ್ಲಿ ಏರುಪೇರು ಮಾಡಿಕೊಂಡಿದ್ದರು. ಪ್ರತೀ ಎರಡು ವಾರಕ್ಕೊಮ್ಮೆ ಆರೋಗ್ಯದ ಮೇಲೆ ಬೀರುವ ಪರಿಣಾಮ ಪರೀಕ್ಷಿಸಲಾಗಿದೆ.

5. ಮುಖ್ಯವಾಗಿ ಪೌಷ್ಠಿಕಾಹಾರ. ಶೇ. 20 ಆರೋಗ್ಯಕರ ಕೊಬ್ಬು, ಶೇ. 50 ಕಾರ್ಬೋಹೈಡ್ರೇಟ್ ಮತ್ತು ಶೇ. 40 ಪ್ರೊಟೀನ್ ಸೇವಿಸಿದ್ದಾರೆ.
 

ಕೃಪೆ: http://www.hindustantimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X