Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಸ ಬೆಳಕಿನ ಶೋಧದಲ್ಲಿ ದ್ವಿಭಾಷಾ ಕವನ...

ಹೊಸ ಬೆಳಕಿನ ಶೋಧದಲ್ಲಿ ದ್ವಿಭಾಷಾ ಕವನ ಸಂಕಲನ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ20 Jun 2016 11:35 PM IST
share
ಹೊಸ ಬೆಳಕಿನ ಶೋಧದಲ್ಲಿ ದ್ವಿಭಾಷಾ ಕವನ ಸಂಕಲನ ಲೋಕಾರ್ಪಣೆ

 ಅಂಕೋಲಾ, ಜೂ.20: ಹೆಣ್ಣಿನ ಸಂಕೀರ್ಣ ಅನುಭವಗಳನ್ನು ನೀತಾ ಅವರ ಕವನಗಳು ಸರಳ ಭಾಷೆಯಲ್ಲಿ ಕಟ್ಟಿಕೊಡುತ್ತವೆ. ಅವರ ‘ಹೊಸ ಬೆಳಕಿನ ಶೋಧದಲ್ಲಿ’ ಕವನಗಳಲ್ಲಿ ಪ್ರತಿಭಟನೆಯ ಅಂಶ ಕಡಿಮೆ ಎಂದೆನಿಸಿದರೂ ಕವಯತ್ರಿ ಹೆಣ್ಣು-ಗಂಡಿನ ನಡುವಿನ ಸಂಬಂಧದ ಎಳೆಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ ಎಂದು ಕವಯತ್ರಿ ಶ್ರೀದೇವಿ ಕೆರೆಮನೆ ಹೇಳಿದ್ದಾರೆ.

ಗೋವಾದ ಕವಯತ್ರಿ ಪ್ರೊ. ನೀತಾ ತೋರಣೆ ಅವರ ಆಯ್ದ ಕವನಗಳ ಕನ್ನಡ ಮತ್ತು ಇಂಗ್ಲಿಷ್ ಅನುವಾದಿತ ‘ಹೊಸ ಬೆಳಕಿನ ಶೋಧದಲ್ಲಿ’ ಎಂಬ ಕೃತಿಯನ್ನು ಪಟ್ಟಣದ ಪೂರ್ಣಪ್ರಜ್ಞಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅನಾವರಣಗೊಳಿಸಿ ಬಳಿಕ ಮಾತನಾಡುತ್ತಿದ್ದರು.

ಎಲ್.ಇ.ಪ.ಪೂ. ಕಾಲೇಜಿನ ಪ್ರಾಚಾರ್ಯೆ ಡಾ. ಮಿನಲ್ ನಾರ್ವೇಕರ ಮಾತನಾಡಿ, ಈ ಕವನಗಳು ಹೆಣ್ಣಿನ ಅಂತರಾಳದ ನೋವಿನ ಪ್ರತಿಬಿಂಬಗಳಾಗಿವೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ವಿವಿಧ ಬಗೆಯಲ್ಲಿ ಶೋಷಣೆಗೊಳಗಾಗುತ್ತಿದ್ದಾಳೆ. ನೀತಾ ಅವರ ಕವನಗಳು ಸಮಾಜಮುಖಿಯಾಗಿವೆ. ಇದನ್ನು ಪ್ರೊ. ಮೋಹನ ಹಬ್ಬು ಅವರು ಕನ್ನಡಕ್ಕೆ ಅನುವಾದಿಸಿರುವುದು ಶ್ಲಾಘನೀಯ ಎಂದರು.

 ತಾಲೂಕು ಪಂಚಾಯತ್ ಅಧ್ಯಕ್ಷೆ ಸುಜಾತಾ ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ನೇಹಾ ನಾರ್ವೇಕರ, ರೇಣುಕಾ ರಮಾನಂದ, ಝರಿನಾ ವಾಚಿಸಿದರು. ಉಪನ್ಯಾಸಕ ಉಲ್ಲಾಸ ಹುದ್ದಾರ ಅನಿಸಿಕೆ ವ್ಯಕ್ತಪಡಿಸಿದರು. ಪ್ರಜ್ಞಾ ಪ್ರಕಾಶನದ ಸಂಚಾಲಕಿ ಪ್ರಭಾ ಹಬ್ಬು ಉಪಸ್ಥಿತರಿದ್ದರು. ಉಪನ್ಯಾಸಕಿ ಹೊನ್ನಮ್ಮ ನಾಯಕ ಸ್ವಾಗತಿಸಿದರು. ವೀಣಾ ಜೋಶಿ ನಿರ್ವಹಿ ಸಿದರು. ಲೇಖಕ ಪ್ರೊ. ಮೋಹನ ಹಬ್ಬು ವಂದಿಸಿದರು.

  ಹೊಸ ಬೆಳಕಿನ ಶೋಧದಲ್ಲಿ ದ್ವಿಭಾಷಾ ಕವನ ಸಂಕಲನ ಲೋಕಾರ್ಪಣೆ ಅಂಕೋಲಾ, ಜೂ.20: ಹೆಣ್ಣಿನ ಸಂಕೀರ್ಣ ಅನುಭವಗಳನ್ನು ನೀತಾ ಅವರ ಕವನಗಳು ಸರಳ ಭಾಷೆಯಲ್ಲಿ ಕಟ್ಟಿಕೊಡುತ್ತವೆ. ಅವರ ‘ಹೊಸ ಬೆಳಕಿನ ಶೋಧದಲ್ಲಿ’ ಕವನಗಳಲ್ಲಿ ಪ್ರತಿಭಟನೆಯ ಅಂಶ ಕಡಿಮೆ ಎಂದೆನಿಸಿದರೂ ಕವಯತ್ರಿ ಹೆಣ್ಣು-ಗಂಡಿನ ನಡುವಿನ ಸಂಬಂಧದ ಎಳೆಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ ಎಂದು ಕವಯತ್ರಿ ಶ್ರೀದೇವಿ ಕೆರೆಮನೆ ಹೇಳಿದ್ದಾರೆ.

ಗೋವಾದ ಕವಯತ್ರಿ ಪ್ರೊ. ನೀತಾ ತೋರಣೆ ಅವರ ಆಯ್ದ ಕವನಗಳ ಕನ್ನಡ ಮತ್ತು ಇಂಗ್ಲಿಷ್ ಅನುವಾದಿತ ‘ಹೊಸ ಬೆಳಕಿನ ಶೋಧದಲ್ಲಿ’ ಎಂಬ ಕೃತಿಯನ್ನು ಪಟ್ಟಣದ ಪೂರ್ಣಪ್ರಜ್ಞಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅನಾವರಣಗೊಳಿಸಿ ಬಳಿಕ ಮಾತನಾಡುತ್ತಿದ್ದರು.

ಎಲ್.ಇ.ಪ.ಪೂ. ಕಾಲೇಜಿನ ಪ್ರಾಚಾರ್ಯೆ ಡಾ. ಮಿನಲ್ ನಾರ್ವೇಕರ ಮಾತನಾಡಿ, ಈ ಕವನಗಳು ಹೆಣ್ಣಿನ ಅಂತರಾಳದ ನೋವಿನ ಪ್ರತಿಬಿಂಬಗಳಾಗಿವೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ವಿವಿಧ ಬಗೆಯಲ್ಲಿ ಶೋಷಣೆಗೊಳಗಾಗುತ್ತಿದ್ದಾಳೆ. ನೀತಾ ಅವರ ಕವನಗಳು ಸಮಾಜಮುಖಿಯಾಗಿವೆ. ಇದನ್ನು ಪ್ರೊ. ಮೋಹನ ಹಬ್ಬು ಅವರು ಕನ್ನಡಕ್ಕೆ ಅನುವಾದಿಸಿರುವುದು ಶ್ಲಾಘನೀಯ ಎಂದರು.

 ತಾಲೂಕು ಪಂಚಾಯತ್ ಅಧ್ಯಕ್ಷೆ ಸುಜಾತಾ ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ನೇಹಾ ನಾರ್ವೇಕರ, ರೇಣುಕಾ ರಮಾನಂದ, ಝರಿನಾ ವಾಚಿಸಿದರು. ಉಪನ್ಯಾಸಕ ಉಲ್ಲಾಸ ಹುದ್ದಾರ ಅನಿಸಿಕೆ ವ್ಯಕ್ತಪಡಿಸಿದರು. ಪ್ರಜ್ಞಾ ಪ್ರಕಾಶನದ ಸಂಚಾಲಕಿ ಪ್ರಭಾ ಹಬ್ಬು ಉಪಸ್ಥಿತರಿದ್ದರು. ಉಪನ್ಯಾಸಕಿ ಹೊನ್ನಮ್ಮ ನಾಯಕ ಸ್ವಾಗತಿಸಿದರು. ವೀಣಾ ಜೋಶಿ ನಿರ್ವಹಿ ಸಿದರು. ಲೇಖಕ ಪ್ರೊ. ಮೋಹನ ಹಬ್ಬು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X