Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ...

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ರವರನ್ನು ದುಬೈ ಯಲ್ಲಿ ಕೆ ಐ ಸಿ ನಿಯೋಗ ಭೇಟಿ

ಕೆ.ಐ.ಸಿ ಕಾರ್ಯವೈಖರಿಯನ್ನು ಶ್ಲಾಗಿಸಿ ಪ್ರಶಂಸಿದ ಶೈಖುನಾ ತ್ವಾಖಾ ಉಸ್ತಾದ್

ವಾರ್ತಾಭಾರತಿವಾರ್ತಾಭಾರತಿ21 Jun 2016 1:18 PM IST
share
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ರವರನ್ನು ದುಬೈ ಯಲ್ಲಿ ಕೆ ಐ ಸಿ ನಿಯೋಗ ಭೇಟಿ

ದುಬೈ,ಜೂ.21 : ಇತ್ತೀಚೆಗೆ ದುಬೈ ಸರಕಾರದ ಹೋಲಿ ಖುರ್ ಆನ್ ಅವಾರ್ಡ್ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ , ಸಮಸ್ತ ಕೇರಳ ಕೇಂದ್ರ ಮುಶಾವರ ಸದಸ್ಯರು ಆದ ಶೈಖುನಾ ತ್ವಾಖಾ ಉಸ್ತಾದ್ ರವರನ್ನು ಕರ್ನಾಟಕ ಇಸ್ಲಾಮಿಕ್ ಸೆಂಟರ್ ( ಕೆ ಐ ಸಿ ) ಪಧಾಧಿಕಾರಿಗಳ ನಿಯೋಗವು ಭೇಟಿಯಾಗಿ ಗಲ್ಫ್ ರಾಷ್ಟ್ರಗಳಲ್ಲಿ ಕೆ ಐ ಸಿ ನಡೆಸಿಕೊಂಡು ಬರುತ್ತಿರುವ ಸಾಮುದಾಯಿಕ ಸೇವೆಗಳನ್ನು ವಿವರಿಸಿದರು. ಈ ಸಂಧರ್ಭದಲ್ಲಿ ನಿಯೋಗದೊಂದಿಗಿದ್ದ ಕೇಂದ್ರ ಸಮಿತಿ ಅಧ್ಯಕ್ಷರಾದ ಹಾಜಿ ಮೊಹಿಯುದ್ದೀನ್ ಕುಟ್ಟಿ ದಿಬ್ಬ ರವರು ಕುಂಬ್ರ ಕೆ ಐ ಸಿ ಅಕಾಡೆಮಿಯಲ್ಲಿ ಪ್ರಸಕ್ತ ಸಮಯದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ , ಶೈಕ್ಷಣಿಕ ವರ್ಷಾರಂಭದಲ್ಲಿ ಕೈಗೊಂಡ ಕಾರ್ಯಚಟುವಟಿಕೆ , ಹೊಸ ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮುಂದಿನ ಕಾರ್ಯ ಯೋಜನೆ , ಉದ್ದೇಶಗಳ ಸಂಪೂರ್ಣ ವಿವರಣೆಯನ್ನು ನೀಡಿದರು. ಅಲ್ಲದೆ ಪ್ರಸಕ್ತ ವರ್ಷದಲ್ಲಿ ಸುಮಾರು ನೂರೈವತ್ತು ವಿದ್ಯಾರ್ಥಿಗಳು ವಿದ್ಯಾರ್ಜನೆ ಗೈಯುತ್ತಿದ್ದು ವಿವಿದ ಹಂತಗಳಲ್ಲಿ ಕಾಮಗಾರಿಗಳನ್ನು ಕೂಡ ಕೈಗೆತ್ತಿಕೊಳ್ಳಲಾಗುತಿದೆ ಎಂದರು. ನಂತರ ಸಂಸ್ಥೆಯ ಪ್ರಗತಿಯ ಕುರಿತು ಶೈಖುನಾ ರವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡ ನಿಯೋಗವು ಮುಂದೆ ಸಂಸ್ಥೆಯಲ್ಲಿ ತಲೆ ಎತ್ತಲಿರುವ ಕಟ್ಟಡ ಕಾಮಗಾರಿಗಳ ವಿಷಯದಲ್ಲಿ ಚರ್ಚಿಸಿದರು.  ಈ ಸಂಧರ್ಭದಲ್ಲಿ ಮಾತನಾಡಿದ ಶೈಖುನಾ ತ್ವಾಖಾ ಉಸ್ತಾದ್ ರವರು ಕೆ ಐ ಸಿಯ  ಕಾರ್ಯ ವೈಖರಿ ಯ ಕುರಿತು ಶ್ಲಾಘನೆ ವ್ಯಕ್ತ ಪಡಿಸಿದರು.  ಮುಂದೆಯೂ ಸಮುದಾಯಕ್ಕೆ ಉತ್ತಮ ಯುವ ಪೀಳಿಗೆಯನ್ನು ಸಮರ್ಪಿಸುವಲ್ಲಿ ಎಲ್ಲರೂ ಇನ್ನಷ್ಟು ಆಸಕ್ತಿಯಿಂದ ಸಂಸ್ಥೆಯೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಕೇಳಿಕೊಂಡರು.  ಈ ನಿಯೋಗದಲ್ಲಿ ಕೇಂದ್ರ ಸಮಿತಿ ಗೌರವಾಧ್ಯಕ್ಷರಾದ ಸಯ್ಯದ್ ಅಸ್ಕರಲಿ ತಂಙಲ್ ಕೋಲ್ಪೆ , ಕೇಂದ್ರ ಸಮಿತಿ ಅಧ್ಯಕ್ಷರಾದ ಮೊಹಿಯುದ್ದೀನ್ ಕುಟ್ಟಿ ಹಾಜಿ ದಿಬ್ಬ , ದುಬೈ ಸಮಿತಿ ಗೌರವಾಧ್ಯಕ್ಷರಾದ ಅಬ್ದುಲ್ ಖಾದರ್ ಬೈತಡ್ಕ , ಕೇಂದ್ರ ಸಮಿತಿ ಕಾರ್ಯಾಧ್ಯಕ್ಷರಾದ ಷರೀಫ್ ಕಾವು , ಪ್ರಧಾನ ಕಾರ್ಯದರ್ಶಿ ನೂರ್ ಮುಹಮ್ಮದ್ ನೀರ್ಕಜೆ , ದುಬೈ ಸಮಿತಿ ಅಧ್ಯಕ್ಷರಾದ ಅಶ್ರಫ್ ಖಾನ್ ಮಾಂತೂರ್ , ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಅಬ್ಬಾಸ್ ಕೇಕುಡೆ , ದುಬೈ ಸಮಿತಿ ಕೋಶಾಧಿಕಾರಿ ಅಶ್ರಫ್ ಆರ್ಥಿಕೇರೆ, ಕಾರ್ಯದರ್ಶಿ ಅನ್ವರ್ ಮಾಣಿಲ , ಅಸೀಫ್ ಮರೀಲ್ , ಜಾಬೀರ್ ಬೆಟ್ಟಂಪಾಡಿ , ರಹಿಮಾನ್ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು. 

ದಾರುನ್ನೂರು ಎಜುಕೇಷನ್ ಸೆಂಟರ್ ಕಾಶಿಪಟ್ನ ರಾಷ್ಟ್ರೀಯ ಸಮಿತಿ ಅಧೀನದಲ್ಲಿ ರಫೀ ಹೋಟೆಲ್ ಸಭಾಂಗಣದಲ್ಲಿ ನಡೆದ ಶೈಖುನಾ ತ್ವಾಖಾ ಉಸ್ತಾದ್ ರವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಕೆ ಐ ಸಿ ಕೇಂದ್ರ ಸಮಿತಿ ಪಧಾಧಿಕಾರಿಗಳು ಶೈಖುನಾ ರವರನ್ನು ಶಾಲು ಹೊದಿಸಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಪ್ರಪ್ರಥಮವಾಗಿ ಯು ಎ ಇ ಗೆ ಭೀಟಿ  ನೀಡಿದ ಸಂಧರ್ಭವನ್ನು ನೆನಪಿಸಿಕೊಂಡು ,  ಖಾಝಿ ಯಾಗಿ ನಿಯುಕ್ತಿಗೊಂಡಂತಹ ಸಮಯದಲ್ಲಿ ಯು ಎ ಇ ಯಲ್ಲಿ ಬೃಹತ್ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿ ಅಬಿನಂದಿಸಿದ ಸಂಸ್ಥೆಯಾಗಿದೆ  ಕರ್ನಾಟಕ ಇಸ್ಲಾಮಿಕ್ ಸೆಂಟರ್.  ಆದ್ದರಿಂದ ಕೆ ಐ ಸಿ ನೀಡುತ್ತಿರುವ ಗೌರವಾಧರಗಳಿಗೆ ಅಭಾರಿಯಾಗಿದ್ದು ಹೃದಯಾಂತರಾಳದ  ಕೃತಜ್ಞತೆ  ಸಮರ್ಪಿಸುವುದಾಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X