Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಯಾರೂ ಉಳಿಯಲಿಲ್ಲ...

ಯಾರೂ ಉಳಿಯಲಿಲ್ಲ...

ಕುಂದಾಪುರ ಭೀಕರ ದುರಂತದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ ಆಂಬುಲೆನ್ಸ್ ಸೇವೆಯ ಇಬ್ರಾಹೀಂ ಗಂಗೊಳ್ಳಿ ಕಂಡಿದ್ದು

ಇಬ್ರಾಹಿಂ ಗಂಗೊಳ್ಳಿಇಬ್ರಾಹಿಂ ಗಂಗೊಳ್ಳಿ21 Jun 2016 5:50 PM IST
share
ಯಾರೂ ಉಳಿಯಲಿಲ್ಲ...

ಇಂದು ಬೆಳಗ್ಗೆ ಗಂಟೆ 9:15. ಗಂಗೊಳ್ಳಿ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಜ್ಯೋತಿ ಇವರಿಂದ ಆಪತ್ಭಾಂಧವ ಆಂಬ್ಯುಲೆನ್ಸ್ನ ತುರ್ತು ದೂರವಾಣಿ ಸಂಖ್ಯೆ 9741831418ಕ್ಕೆ ಕರೆ ಬಂತು. ರಿಸೀವ್ ಮಾಡಿದೆ. ಅಷ್ಟರಲ್ಲಿ ಆ ಕಡೆಯಿಂದ ದ್ವನಿ ಬಂತು. ಇಬ್ರಾಹೀಂ ಭಾಯಿ, ತ್ರಾಸಿ ಸಮೀಪ ಮೂವಾಡಿ ಕ್ರಾಸಲ್ಲಿ ಶಾಲಾ ಮಕ್ಕಳ ವಾಹನ ಆಕ್ಸಿಡೆಂಟ್ ಆಗಿದೆ. ಅರ್ಜಂಟ್‌ ಆಂಬ್ಯುಲೆನ್ಸ್ ತಕೊಂಡು ಬನ್ನಿ ಅಂತ.

ಹೆಡ್ ಲೈಟ್ ಹಾಗೂ ಸೈರನ್ ಹಾಕಿ ಕೂಡಲೇ ಗಂಗೊಳ್ಳಿಯಿಂದ ಹೊರಟೆ. ಅಷ್ಟರಲ್ಲಿ ಮತ್ತೆ ಕರೆ ಬಂತು. ದೊಡ್ಡ ಆಕ್ಸಿಡೆಂಟ್, ಎರಡು ಮೂರು ಆಂಬ್ಯುಲೆನ್ಸ್ ಬರಲಿ ಅಂತ. ಇನ್ನೊಂದು ಆಂಬ್ಯುಲೆನ್ಸ್ ಕೂಡಾ ಹೊರಟಿತು. ನಾನು 2-3 ನಿಮಿಷದಲ್ಲಿ ಸ್ಥಳಕ್ಕೆ ತಲುಪಿದೆ. ಒಂದು ಕಡೆಯಿಂದ ಮಳೆ ಬೇರೆ. ರಸ್ತೆಯ ಮೇಲೆ ಮೂರು ಮಕ್ಕಳನ್ನು ಮಲಗಿಸಲಾಗಿತ್ತು. ಬೇರೆ ಯಾವುದೇ ಸನ್ನಿವೇಶ ಅಲ್ಲಿನದ್ದು ಗೊತ್ತಿಲ್ಲ. ತಡ ಮಾಡದೆ ಮಕ್ಕಳನ್ನು ಹಾಗೂ ಕಾರು ಚಾಲಕನನ್ನು ಆಂಬ್ಯುಲೆನ್ಸ್ಗೆ ಹಾಕಿ ಗೆಳೆಯ ಸುಲ್ತಾನ್ನೊಂದಿಗೆ ಕುಂದಾಪುರದ ಕಡೆ ಹೊರಟೆ.

ಚಿನ್ಮಯಿ ಆಸ್ಪತ್ರೆಗೆ ಮೊದಲು ಇವರನ್ನು ಕರೆದುಕೊಂಡು ಹೋದೆ. ಅಲ್ಲಿ ನೋಡಿದಾಗ ಮತ್ತೂ ಆರೆಂಟು ಮಕ್ಕಳು ಇದ್ದರು. ವೈದ್ಯರು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಮಣಿಪಾಲಕ್ಕೆ ಕರೆದುಕೊಂಡು ಹೋಗಬೇಕೆಂದರು. ಪುನಃ ಅವರನ್ನು ಆಂಬ್ಯುಲೆನ್ಸ್ನಲ್ಲಿ ಮಣಿಪಾಲ ಆಸ್ಪತ್ರೆಗೆ ಹೋದೆ. ನನ್ನ ನಂತರ ಸಾಲು ಸಾಲಾಗಿ ಮತ್ತೆ 5 ಆಂಬ್ಯುಲೆನ್ಸ್ಗಳು ಬಂದವು. ಕೆಲವೇ ನಿಮಿಷದಲ್ಲಿ ಸುದ್ದಿ ಬಂತು. 4 ಸಾವು, 6 ಸಾವು, ಕೊನೆಯದಾಗಿ 1 ಗಂಟೆಗೆ ಜಿಲ್ಲಾ ಎಸ್ಪಿ ಅಣ್ಣಾಮಲೈ ಪತ್ರಿಕೆಗಳಿಗೆ ಮಾಹಿತಿ ನೀಡಿದರು.  ಘೋರ ದುರಂತದಲ್ಲಿ 8 ಶಾಲಾ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು.

ತುಂಬಾ ಬೇಸರವಾಯಿತು. ಆವಾಗ ಗೊತ್ತಾದದ್ದು. ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಕಾರು ಹಾಗೂ ಬಸ್ ನಡುವೆ ಅಪಘಾತ ಎಂದು. ತುಂಬಾ ಬೇಸರ ಅಂದರೆ ನಾನು ಕರೆದುಕೊಂಡು ಹೋದ ಮೂರೂ ಮಕ್ಕಳು ಉಳಿಯಲಿಲ್ಲ ಎಂಬುದು ಬೇಸರದ ಸಂಗತಿ. ಎಲ್ಲರಿಗೂ ಶ್ರದ್ದಾಂಜಲಿ.

share
ಇಬ್ರಾಹಿಂ ಗಂಗೊಳ್ಳಿ
ಇಬ್ರಾಹಿಂ ಗಂಗೊಳ್ಳಿ
Next Story
X