Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಕಿಮ್ಮನೆ ರತ್ನಾಕರ್ ಅವರ...

ಕಿಮ್ಮನೆ ರತ್ನಾಕರ್ ಅವರ ಪ್ರತಿಕ್ರಿಯೆಯನ್ನು ಸ್ವಲ್ಪ ನೋಡಿ ಕಲಿತುಕೊಳ್ಳಬಾರದೇ ?

ಮಂತ್ರಿಗಿರಿಗಾಗಿ ಹಿಂಬಾಲಕರನ್ನು ಬೀದಿಗಿಳಿಸುವ ನಾಯಕರೇ,

ವಾರ್ತಾಭಾರತಿವಾರ್ತಾಭಾರತಿ21 Jun 2016 6:01 PM IST
share
ಕಿಮ್ಮನೆ ರತ್ನಾಕರ್ ಅವರ ಪ್ರತಿಕ್ರಿಯೆಯನ್ನು ಸ್ವಲ್ಪ ನೋಡಿ ಕಲಿತುಕೊಳ್ಳಬಾರದೇ ?

ಸಚಿವ ಸಂಪುಟ ಪುನರ್ರಚನೆಯಲ್ಲಿ ಮಂತ್ರಿ ಪದವಿ ಕಳಕೊಂಡ ಕೆಲವರು ನೀರಿನಿಂದ ಹೊರಬಿದ್ದ ಮೀನಿನಂತೆ ಪರದಾಡುತ್ತಿರುವುದನ್ನು ನೋಡಿ ಕನ್ನಡಿಗರು ತಲೆ ತಗ್ಗಿಸಿ ನಿಂತಿದ್ದಾರೆ. ಅಂತಹ ಸಂದರ್ಭದಲ್ಲೇ ಮಂತ್ರಿ ಪದವಿ ಕಳಕೊಂಡಿರುವ ಕಿಮ್ಮನೆ ರತ್ನಾಕರ್ ಅವರು ನೀಡಿರುವ ಪ್ರತಿಕ್ರಿಯೆ ಪ್ರತಿಯೊಬ್ಬ ರಾಜಕಾರಣಿಗೆ ಮಾದರಿಯಾಗಿದೆ. ಇಡೀ ಕನ್ನಡ ನಾಡಿನ ಮಾನ ಉಳಿಸಿದೆ. ನಮ್ಮಲ್ಲೂ ಇಂತಹ ವಿವೇಕದ, ದೊಡ್ಡ ಮನಸ್ಸಿನ, ಪ್ರಾಮಾಣಿಕ ಕಾಳಜಿಯ ರಾಜಕಾರಣಿಗಳು ಇದ್ದಾರೆ ಎಂದು ದೇಶಕ್ಕೆ ತೋರಿಸುವಂತಹ ಪ್ರತಿಕ್ರಿಯೆ ನೀಡಿ ಎಲ್ಲರ ಮನಗೆದ್ದಿದ್ದಾರೆ ಕಿಮ್ಮನೆ ಅವರು ! 

ಅವರ ಇತ್ತೀಚಿನ  ಫೇಸ್ ಬುಕ್ ಪೋಸ್ಟ್ ಓದಿ : 

2008 ರ ಚುನಾವಣೆ ಯಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕನಾಗಿ ನಾನೊಬ್ಬನೆ ಗೆಲುವು ಸಾಧಿಸಿದ್ದೆ ಆಘಾತಕಾರಿ ಹಾಗು ಅಚ್ಚರಿ ಎಂಬಂತೆ ನನ್ನ ಪಕ್ಕದ ಕ್ಷೇತ್ರ ಸಾಗರದಿಂದ ಸ್ಪರ್ದಿಸಿದ್ದ ಶ್ರೀ ಕಾಗೋಡು ತಿಮ್ಮಪ್ಪನವರು ಸೋಲನ್ನು ಅನುಭವಿಸಿದ್ದರು..ಅನುಭವಿ ಹಾಗು ಸಮಾಜವಾದಿ ಸಿದ್ದಾಂತದಿಂದ ಬಂದಂತಹ ಶ್ರೀಯುತರ ಬಳಿ ನಾನು ಭಿನ್ನಹಿಸಿದ್ದೆ ನಿಮ್ಮಂತಹ ಮುತ್ಸದ್ದಿಗಳು ಸದನದ ಒಳಗಿರ ಬೇಕು ಆದ್ದರಿಂದ ನೀವು ಒಪ್ಪಿಗೆ ನೀಡಿದರೆ ನಾನು ನಿಮಗಾಗಿ ನನ್ನ ಸ್ಥಾನ ಬಿಟ್ಟುಕೊಡಲು ಸಿದ್ದನಿದ್ದೇನೆ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧೆಮಾಡಿ ಎಂದರೆ ಶ್ರೀಯುತರು ಒಪ್ಪಿಕೊಳ್ಳಲಿಲ್ಲ ಪ್ರೀತಿ ಯಿಂದಲೇ ಗದರಿ ನಿರಾಕರಿಸಿದ್ದರು.ಕಳೆದ ಬಾರಿ ಚುನಾವಣೆಯಲ್ಲಿ ಶ್ರೀಯುತರು ಬಾರಿ ಅಂತರದಿಂದ ಭರ್ಜರಿ ಜಯಗಳಿಸಿದ್ದರು..ಶ್ರೀಯುತರು ಸಭಾಪತಿಯಾಗಿ ಸಮರ್ಥವಾಗಿ ಮಾರ್ಗದರ್ಶನ ನೀಡಿದ್ದರು ಈಗ ಅವರಿಗೆ ಸಚಿವರಾಗುವ ಅವಕಾಶ ಬಂದಿದೆ ಸಮಸ್ತ ರಾಜಕಾರಣಿಗಳಿಗೆ ಸಂದ ಗೌರವವಿದು..ಐದು ಬಾರಿ ಶಾಸಕರಾಗಿ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸಚಿವರಾಗಿ ವ್ಯವಸ್ಥೆ ಹಾಗು ಆಡಳಿತದ ಬಗ್ಗ ಸುಧೀರ್ಘ ಅನುಭವ ಹೊಂದಿರುವ ಇವರಿಗೆ ಸಚಿವ ಸ್ಥಾನ ನೀಡಿ ಸಮಾಜವಾದಿ ಸಿದ್ದಾಂತವನ್ನು ಜೀವಂತವಾಗಿರಿದ ಕಾಂಗ್ರೆಸ್ ಪಕ್ಷದ ಹಿರಿಯರಿಗೆ ವರಿಷ್ಠರಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುವೆ..ಇಂತಹ ಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುವುದು ನನ್ನ ಭಾಗ್ಯವೇ ಸರಿ..ಮನಸ್ಸಿನಲ್ಲೆಲ್ಲೋ ಅನುಭವಿ ಹಿರಿಯರ ಅವಕಾಶವನ್ನು ನಾನು ಪರೋಕ್ಷವಾಗಿ ಅನುಭವಿಸಿದ ಅಳುಕು ಇತ್ತು ಈಗ ಸರಿಯಾಗಿದೆ..ಅವರ ಜಾಗದಲ್ಲಿ ನನ್ನನ್ನು ಕಲ್ಪಿಸುವುದು ನನ್ನ ಮೂರ್ಖತನವಾಗಬಹುದು ..ಅವರ ಎದುರು ಅಧಿಕಾರ ಬಯಸುವುದು ಉಧ್ಧಟ್ಟ ತನ ಹಾಗು ಅವಕಾಶವಾದಿಯಾಗಿಸಬಹುದು..ಈ ಇಳಿಯ ವಯಸ್ಸಿನಲ್ಲೂ ಅವರ ಕ್ರಿಯಾಶೀಲತೆ ಹಾಗು ಧೃಡ ಮನಸ್ಥಿತಿ ಅಪರೂಪ ..ಹಿರಿಯರಾದ ಶ್ರೀ ಕಾಗೋಡು ತಿಮ್ಮಪ್ಪನವರ ಕಾರ್ಯವೈಖರಿ ಬಗ್ಗೆ ಯಾವುದೇ ಅನುಮಾನ ಬೇಡ..ಅಭಿಮಾನವಿರಲಿ..ಶುಭ ಹಾರೈಕೆಗಳು ಕಾಗೋಡು ಜಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X