Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಗ ದಿನಾಚರಣೆಯಿಂದ ದೂರ ಬಿಹಾರ ಸರಕಾರ

ಯೋಗ ದಿನಾಚರಣೆಯಿಂದ ದೂರ ಬಿಹಾರ ಸರಕಾರ

ವಾರ್ತಾಭಾರತಿವಾರ್ತಾಭಾರತಿ21 Jun 2016 11:21 PM IST
share

ಪಟ್ನಾ,ಜೂ.21: ಮಂಗಳವಾರ ವಿಶ್ವ ಯೋಗ ದಿನಾಚರಣೆ ಸಂದರ್ಭ ಬಿಹಾರದ ನಿತೀಶ್ ಕುಮಾರ್ ಸರಕಾರವು ಯಾವುದೇ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸಿರಲಿಲ್ಲ. ಇದೇ ವೇಳೆ ನಗರದ ಗಾಂಧಿ ಮೈದಾನದಲ್ಲಿ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಯೋಗವನ್ನು ‘ಜಾಗತಿಕ ಕಾರ್ಯಕ್ರಮ’ವನ್ನಾಗಿ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶಂಸಿಸಿದರು.
ರವಿಶಂಕರ್ ಪ್ರಸಾದ್ ಜೊತೆಗೆ ಗಿರಿರಾಜ್ ಸಿಂಗ್ ಮತ್ತು ರಾಮಕೃಪಾಲ್ ಯಾದವ್ ಸೇರಿದಂತೆ ಕೇಂದ್ರ ಸಚಿವರು ರಾಜ್ಯದಲ್ಲಿ ಪ್ರತ್ಯೇಕ ಯೋಗ ದಿನಾಚರಣೆ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.

.........................

ಇಡಿಯಿಂದ 86 ಕೋಟಿ ರೂ. ಶೇರು ಸ್ತಂಭನ
ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ
ಹೊಸದಿಲ್ಲಿ, ಜೂ.21: ಆಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳಿಂದು ದಿಲ್ಲಿ, ಮುಂಬೈ ಹಾಗೂ ಹೈದರಾಬಾದ್‌ಗಳಲ್ಲಿ 10 ಸಂಸ್ಥೆಗಳಿಗೆ ದಾಳಿ ನಡೆಸಿದ್ದಾರೆ. ಅವುಗಳ ರೂ. 86.07 ಕೋಟಿ ವೌಲ್ಯದ ಶೇರುಗಳನ್ನು ಅವರು ಸ್ತಂಭನಗೊಳಿಸಿದ್ದಾರೆ.
ಶೋಧದ ವೇಳೆ ಇ.ಡಿ. ಪ್ರಕರಣಕ್ಕೆ ಸಂಬಂಧಿಸಿದ ಹಲವು ದಾಖಲೆಗಳನ್ನು ಸಂಸ್ಥೆಗಳ ಆವರಣಗಳಿಂದ ವಶಪಡಿಸಿಕೊಂಡಿದೆ.
ಜೂ.15ರ ದಾಳಿಗಳ ಬಳಿಕ ಹೊಸ ಮಾಹಿತಿ ದೊರೆತಿದ್ದು, ದುಬೈ, ಮಾರಿಶಸ್ ಹಾಗೂ ಸಿಂಗಾಪುರಗಳಲ್ಲಿರುವ ನಿರ್ದಿಷ್ಟ ಸಂಸ್ಥೆಗಳ ಶೇರುಗಳನ್ನು ಸ್ತಂಭನಗೊಳಿಸುವಂತೆ ಅದು ಆದೇಶ ಜಾರಿಗೊಳಿಸಿದೆ. ಅಗಸ್ಟಾ ವೆಸ್ಟ್‌ಲ್ಯಾಂಡ್, ಐಡಿಎಸ್ ಟ್ಯುನಿಶಿಯದ ಮೂಲಕ ಮಧ್ಯವರ್ತಿಗಳಾದ ಗೈಡೊ ಹಶ್ಕ್ ಹಾಗೂ ಕಾರ್ಲೊ ಗೆರೋಸಾರಿಗೆ ಸುಮಾರು 28 ದಶಲಕ್ಷ ಯೂರೊಗಳನ್ನು ಪಾವತಿಸಿದೆಯೆಂದು ತನಿಖಾಧಿಕಾರಿಗಳಿಗೆ ತಿಳಿದುಬಂದ ಬಳಿಕ ಈ ದಾಳಿಗಳು ನಡೆದಿವೆ.
ಐಡಿಎಸ್ ಟ್ಯುನಿಶಿಯ, ಮೆ. ಇಂಟರ್‌ಸ್ಟೆಲ್ಲರ್ ಮಾರಿಶಸ್ ಸಹಿತ ವಿವಿಧ ಕಂಪೆನಿಗಳಿಗೆ 12.4 ದಶಲಕ್ಷ ಯೂರೊಗಳನ್ನು ವರ್ಗಾಯಿಸಿದೆ. ಈ ಹಣವು ಮಾರಿಶಸ್, ದುಬೈ ಹಾಗೂ ಸಿಂಗಾಪುರಗಳಲ್ಲಿರುವ ಕಂಪೆನಿಗಳ ಜಾಲವೊಂದರ ಮೂಲಕ ಸಾಗಿದೆ. ಈ ಹಿನ್ನೆಲೆಯಲ್ಲಿ ಅದು, ದಿಲ್ಲಿ, ಮುಂಬೈ ಹಾಗೂ ಹೈದರಾ ಬಾದ್‌ಗಳಲ್ಲಿರುವ ಭಾರತೀಯ ಕಂಪೆನಿಗಳ 10 ಸ್ಥಳಗಳಿಗೆ ದಾಳಿ ನಡೆಸಿ, ಮಾರಿಶಸ್‌ನ ಮೆ.ಇಂಟರ್‌ಸ್ಟೆಲ್ಲಾರ್‌ಗೆ ಸಂಬಂಧಿಸಿದ ಮೇಲಿನ ಕಂಪೆನಿಗಳಿಂದ ಭಾರತೀಯ ಕಂಪೆನಿಗಳಿಗೆ ನಿಧಿ ವರ್ಗಾವಣೆಯಾದ ಕುರಿತು ಸಾಕ್ಷಗಳನ್ನು ಹೊರ ತೆಗೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X