Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ...

ಎರಡನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನೇತೃತ್ವ

ವಾರ್ತಾಭಾರತಿವಾರ್ತಾಭಾರತಿ21 Jun 2016 11:27 PM IST
share

ಚಂಡಿಗಡ, ಜೂ.21: ಪ್ರಧಾನಿ ನರೇಂದ್ರ ಮೋದಿ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಚಂಡಿಗಡದಲ್ಲಿ 30 ಸಾವಿರಕ್ಕೂ ಹೆಚ್ಚು ಜನರೊಂದಿಗೆ ಸೇರಿಕೊಂಡಿದ್ದಾರೆ. ಈ ಪುರಾತನ ಆಧ್ಯಾತ್ಮಿಕ ಶಿಸ್ತಿನಿಂದ ಡಯಾಬಿಟೀಸ್‌ನಂತಹ ರೋಗಗಳ ಚಿಕಿತ್ಸೆಗಾಗಿ ಅವರು ದನಿಯೆತ್ತಿದ್ದಾರೆ.

ಬಿಳಿಯ ಟಿ-ಶರ್ಟ್, ಚಡ್ಡಿ ಹಾಗೂ ಸ್ಕಾರ್ಫ್ ಧರಿಸಿದ್ದ ಮೋದಿ, ಬಿಗಿ ಭದ್ರತೆಯ ನಡುವೆ ಇಲ್ಲಿನ ರಾಜಧಾನಿ ಸಂಕೀರ್ಣದಲ್ಲಿ ನಡೆದ 2ನೆ ಅಂತಾರಾಷ್ಟ್ರೀಯ ಯೋಗ ಸಮಾರಂಭದಲ್ಲಿ, ರಕ್ಷಣಾ ಪಡೆಗಳ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಸೇರಿದಂತೆ 30 ಸಾವಿರಕ್ಕೂ ಹೆಚ್ಚು ಭಾಗಿದಾರಿಗಳ ನೇತೃತ್ವ ವಹಿಸಿದರು.
ನಿನ್ನೆ ರಾತ್ರಿಯೇ ಇಲ್ಲಿಗಾಗಮಿಸಿದ್ದ ಪ್ರಧಾನಿ, ‘ಸಾಮಾನ್ಯ ಯೋಗ ಶಿಷ್ಟಾಚಾರ’ದ ಸಾಮೂಹಿಕ ಪ್ರದರ್ಶನದಲ್ಲಿ ಪಾಲ್ಗೊಂಡರು. ಸ್ವತಃ ಯೋಗದಲ್ಲಿ ಆಸಕ್ತಿಯಿರುವ ಅವರು, ಕಾರ್ಯಕ್ರಮದಲ್ಲಿ ಜನರೊಂದಿಗೆ ಯೋಗಾಸನಗಳನ್ನು ಹಾಕಿದರು.
ಚಂಡಿಗಡ, ಪಂಜಾಬ್ ಹಾಗೂ ಹರ್ಯಾಣಗಳಿಂದ ತಲಾ ಸುಮಾರು 10 ಸಾವಿರ ಮಂದಿಯಂತೆ ಎಲ್ಲ ವಯೋಮಾನದ 30 ಸಾವಿರಕ್ಕೂ ಹೆಚ್ಚು ಜನರು ಗುಲಾಬಿ ಮತ್ತು ನೀಲಿ ಬಣ್ಣಗಳ ಚಾಪೆಗಳ ಮೇಲೆ ಯೋಗಾಭ್ಯಾಸ ಮಾಡಿದರು. ಚಂಡಿಗಡದ ಇತರ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಸುಮಾರು 10 ಸಾವಿರ ಮಂದಿ ಪ್ರತ್ಯೇಕವಾಗಿ ಯೋಗಾಭ್ಯಾಸ ಮಾಡಿದರು.
ಈ ಮೊದಲು, ಸೇರಿದವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ‘‘ನಾನು ಯೋಗಕ್ಕೆ ಸಂಬಂಧಿಸಿದ ತರಬೇತುದಾರರಿಗೆ ಈ ಸಾರ್ವಜನಿಕ ವೇದಿಕೆಯಿಂದ ಮನವಿಯೊಂದನ್ನು ಮಾಡಲಿದ್ದೇನೆ. ಮುಂದಿನ ವರ್ಷದಿಂದ ನಾವು ಯೋಗ ದಿನವನ್ನು ಆಚರಿಸುವಾಗ, ಈ ಒಂದು ವರ್ಷದಲ್ಲಿ ನೀವು ಯೋಗಕ್ಕಾಗಿ ಏನು ಮಾಡುವಿರೋ ಅದನ್ನೇ ಮುಂದುವರಿಸಿ. ಆದರೆ, ಒಂದು ವಿಷಯದ ಮೇಲೆ ಗಮನ ನೀಡಿರಿ. ಡಯಾಬಿಟೀಸ್- ಇದು ನನ್ನ ವಿಷಯ- ಡಯಾಬಿಟೀಸ್ ಮತ್ತು ಯೋಗ’’ ಎಂದರು.
ಹೆಚ್ಚುತ್ತಿರುವ ಡಯಾಬಿಟೀಸ್ ರೋಗಿಗಳ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ರೋಗವನ್ನು ನಿಯಂತ್ರಿಸಲು ಸಹಾಯ ಮಾಡುವಂತೆ ಯೋಗ ತರಬೇತುದಾರರಿಗೆ ಮನವಿ ಮಾಡಿದರು.
ಯೋಗವು ಕೇವಲ ರೋಗದಿಂದ ವಿಮುಕ್ತಿ ಪಡೆಯುವ ಮಾರ್ಗವಲ್ಲ. ಬದಲಾಗಿ ಅದು ಆರೋಗ್ಯದ ಭರವಸೆ ನೀಡುತ್ತದೆ. ಜೀವನದ ಸಮಗ್ರ ಅಭಿವೃದ್ಧಿಗೆ ಯೋಗವು ಅತ್ಯುತ್ತಮ ಮಾರ್ಗವಾಗಿದೆಯೆಂದು ಪ್ರಧಾನಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X