Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಬಲ್ ಟಿವಿ ಸೆಟ್‌ಟಾಪ್ ಬಾಕ್ಸ್ ತಕ್ಷಣ...

ಕೇಬಲ್ ಟಿವಿ ಸೆಟ್‌ಟಾಪ್ ಬಾಕ್ಸ್ ತಕ್ಷಣ ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 Jun 2016 11:29 PM IST
share

ಚಿಕ್ಕಮಗಳೂರು, ಜೂ.21: ಗ್ರಾಮೀಣ ಭಾಗದ ಕೇಬಲ್ ಟಿ.ವಿ ವೀಕ್ಷಕರು ಸೆಟ್ ಟಾಪ್‌ಬಾಕ್ಸ್‌ಗಳನ್ನು ಶೀಘ್ರದಲ್ಲಿಯೇ ಅಳವಡಿಸಿಕೊಳ್ಳಬೇಕು, ತಪ್ಪಿದಲ್ಲಿ ವಾಹಿನಿ ಪ್ರಸಾರದಲ್ಲಿ ಕಡಿತ ಉಂಟಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೆೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೇಬಲ್ ಟಿವಿ ಜಾಲವನ್ನು ಡಿಜಿಟಲ್ ಅಡ್ರೆಸ್ಸೇಬಲ್ ಸಿಸ್ಟಂ ವ್ಯಾಪ್ತಿಗೆ ಒಳಪಡಿಸುವುದಕ್ಕೆ ಸಂಬಂಧಿಸಿದ ಸಭೆೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಬಲ್ ಟಿವಿಗೆ ಡಿಜಿಟಲೀಕರಣದಿಂದಾಗಿ ಟಿವಿಯಲ್ಲಿ ಉತ್ತಮ ಗುಣಮಟ್ಟದ ದೃಶ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವುದಲ್ಲದೇ ಗ್ರಾಹಕರು ತಮ್ಮ ಬಜೆಟ್‌ಗೆ ಅನುಗುಣವಾಗಿ ತಮಗೆ ಅಗತ್ಯವಿರುವ ಚಾನಲ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಈಗಾಗಲೇ ನಗರ ವ್ಯಾಪ್ತಿಯಲ್ಲಿ ಪ್ರತಿ ಶತ ನೂರರಷ್ಟು ಡಿಜಿಟಲ್ ಬಾಕ್ಸ್‌ಗಳನ್ನು ಗ್ರಾಹಕರು ಅಳವಡಿಸಿಕೊಂಡಿದ್ದಾರೆ. ಡಿಜಿಟಲ್ ಬಾಕ್ಸ್‌ಗಳನ್ನು ಅಳವಡಿಸಿಕೊಳ್ಳದೇ ಇರುವಂತಹ ಚಂದಾದಾರರಿಗೆ ಪ್ರಸಾರವನ್ನು ಕಡಿತಗೊಳಿಸಲಾಗಿದೆ. ಗ್ರಾಮೀಣ ಭಾಗದ ಕೇಬಲ್ ನೆಟ್‌ವರ್ಕ್ ಬಳಕೆದಾರರು ಶೀಘ್ರದಲ್ಲಿ ಸೆಟ್‌ಟಾಪ್ ಬಾಕ್ಸ್‌ಗಳನ್ನು ಅಳವಡಿಸಿಕೊಳ್ಳಬೇಕೆಂದರು. ಟೆಲಿವಿಜನ್ ನೆಟ್‌ವರ್ಕ್ ಕಾಯ್ದೆ ಅನ್ವಯ ದೇಶದಾದ್ಯಂತ ಇರುವ ಕೇಬಲ್ ಟಿವಿ ಆಪರೇಟರ್‌ಗಳು ಕೆಲವೊಂದು ವಾಹಿನಿಗಳನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕಿದೆ,ಸಾರ್ವಜನಿಕರು ಸೆಟ್‌ಟಾಪ್ ಬಾಕ್ಸ್ ಅಳವಡಿಸಿಕೊಳ್ಳುವ ಮೂಲಕ ಸಹಕರಿಸಬೇಕೆಂದು ಮನವಿ ಮಾಡಿದರು.

ಕೇಬಲ್ ಟಿ.ವಿ.ಆಪರೇಟರ್‌ಗಳು ತಮ್ಮ ಚಂದಾದಾರರ ಮಾಹಿತಿಯನ್ನು ಒಳಗೊಂಡ ರಿಜಿಸ್ಟರ್ ಅನ್ನು ನಿರ್ವಹಣೆ ಮಾಡಬೇಕು ಎಂದ ಅವರು,ಇವುಗಳನ್ನು ಉಪವಿಭಾಗಾಧಿಕಾರಿಗಳಿಂದ ಪರಿಶೀಲನೆ ಶೀಘ್ರದಲ್ಲಿಯೇ ನಡೆಸಲಾಗುವುದು ಎಂದರು.

ಕೇಬಲ್ ಟಿ.ವಿ.ಆಪರೇಟರ್‌ಗಳು ಸೆಟ್‌ಟಾಪ್ ಬಾಕ್ಸ್‌ಗಳನ್ನು ಅಳವಡಿಸುವಾಗ ಸಾರ್ವಜನಿಕರಿಂದ ಮಾರುಕಟ್ಟೆಯಲ್ಲಿ ನಿಗಧಿಪಡಿಸಿರುವ ದರವನ್ನು ಮಾತ್ರ ಪಡೆಯಬೇಕೆಂದು ತಿಳಿಸಿದರು.

  ಸಭೆಯಲ್ಲಿ ವಾರ್ತಾಧಿಕಾರಿ ಬಿ.ಮಂಜುನಾಥ, ಶಿರಸ್ತೇದಾರ್ ಚೇತನ್ ಹಾಗೂ ಜಿಲ್ಲೆಯ ಕೇಬಲ್ ಆಪರೇಟರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X