Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚಾಂಪಿಯನ್ ಸ್ಪೇನ್‌ಗೆ ಕ್ರೊಯೇಷಿಯ ಶಾಕ್

ಚಾಂಪಿಯನ್ ಸ್ಪೇನ್‌ಗೆ ಕ್ರೊಯೇಷಿಯ ಶಾಕ್

ಯುರೋ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ22 Jun 2016 12:32 PM IST
share
ಚಾಂಪಿಯನ್ ಸ್ಪೇನ್‌ಗೆ ಕ್ರೊಯೇಷಿಯ ಶಾಕ್

ಪ್ಯಾರಿಸ್,ಜೂ.22: ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡ ಕ್ರೊಯೇಷಿಯ ತಂಡ ಯುರೋ ಚಾಂಪಿಯನ್‌ಶಿಪ್‌ನಲ್ಲಿ ಹಾಲಿ ಚಾಂಪಿಯನ್ ಸ್ಪೇನ್ ತಂಡವನ್ನು 2--1 ಗೋಲುಗಳ ಅಂತರದಿಂದ ಮಣಿಸಿ ಶಾಕ್ ನೀಡಿತು.

ಯುರೋ ಚಾಂಪಿಯನ್‌ಶಿಪ್‌ನಲ್ಲಿ ಕಳೆದ 12 ವರ್ಷಗಳಿಂದ ಅಜೇಯ ದಾಖಲೆ ಕಾಯ್ದುಕೊಂಡಿದ್ದ ಸ್ಪೇನ್‌ನ ಗೆಲುವಿನ ಓಟಕ್ಕೆ ಕ್ರೊಯೇಷಿಯಾ ಕೊನೆಗೂ ಕಡಿವಾಣ ಹಾಕಿದೆ. 87ನೆ ನಿಮಿಷದಲ್ಲಿ ಗೆಲುವಿನ ಗೋಲು ಬಾರಿಸಿದ ಇವಾನ್ ಪೆರಿಸಿಕ್ ಕ್ರೊಯೇಷಿಯಾಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಯುರೋ ಚಾಂಪಿಯನ್‌ಶಿಪ್‌ನಲ್ಲಿ ಕಳೆದ ಎರಡು ಟೂರ್ನಿಗಳಲ್ಲಿ ಸತತ 15 ಪಂದ್ಯಗಳನ್ನು ಗೆದ್ದು ಬೀಗುತ್ತಿದ್ದ ಸ್ಪೇನ್ ಮುಖಭಂಗ ಅನುಭವಿಸಿತು.

 ಸ್ಪೇನ್ ತಂಡ ಈ ಸೋಲಿನೊಂದಿಗೆ ‘ಡಿ’ ಗುಂಪಿನಲ್ಲಿ ಎರಡನೆ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯವನ್ನು ಡ್ರಾ ಸಾಧಿಸುತ್ತಿದ್ದರೆ ಡಿ ಗುಂಪಿನಲ್ಲಿ ಮೊದಲ ಸ್ಥಾನವನ್ನು ಉಳಿಸಿಕೊಳ್ಳಬಹುದಿತ್ತು.

ಉಭಯ ತಂಡಗಳು ಈಗಾಗಲೇ ನಾಕೌಟ್ ಸ್ಥಾನವನ್ನು ದೃಢಪಡಿಸಿವೆ. ಸ್ಪೇನ್ ತಂಡ ಸೋಮವಾರ ನಡೆಯಲಿರುವ ಅಂತಿಮ-16ರ ಸುತ್ತಿನಲ್ಲಿ ಇಟಲಿ ತಂಡವನ್ನು ಎದುರಿಸಲಿದೆ. ಕ್ರೊಯೇಷಿಯಾ ಶನಿವಾರ ಡಿ ಗುಂಪಿನಲ್ಲಿ ಮೂರನೆ ಸ್ಥಾನ ಪಡೆಯಲಿರುವ ತಂಡವನ್ನು ಎದುರಿಸಲಿದೆ.

 ಯುರೋ ಕಪ್‌ನ ಅಂತಿಮ ಗ್ರೂಪ್ ಪಂದ್ಯದಲ್ಲಿ ಸ್ಪೇನ್‌ನ ಪರ ಸ್ಟ್ರೈಕರ್ ಅಲ್ವಾರೊ ಮೊರಾಟ 7ನೆ ನಿಮಿಷದಲ್ಲಿ ಗೆಲುವಿನ ಖಾತೆ ತೆರೆದರು. 45ನೆ ನಿಮಿಷದಲ್ಲಿ ಗೋಲು ಬಾರಿಸಿದ ನಿಕೊಲಾ ಕಾಲಿನಿಕ್ ಗೋಲನ್ನು 1-1 ರಿಂದ ಸರಿಗಟ್ಟಿದರು.

87ನೆ ನಿಮಿಷದಲ್ಲಿ ಸ್ಪೇನ್‌ನ ಗೋಲ್‌ಕೀಪರ್ ಡೇವಿಡ್ ಸಬಾಸಿಕ್‌ರನ್ನು ವಂಚಿಸಿದ ಪೆರಿಸಿಕ್ ಕ್ರೊಯೇಷಿಯಾದ ಪರ ಗೆಲುವಿನ ಗೋಲು ಬಾರಿಸಿದರು.

ಕ್ರೊಯೇಷಿಯಾದ ಸ್ಟಾರ್ ಮಿಡ್‌ಫೀಲ್ಡರ್ ಲೂಕಾ ಮಾಡ್ರಿಕ್ ಅನುಪಸ್ಥಿತಿಯಲ್ಲೂ ಉತ್ತಮ ಪ್ರದರ್ಶನ ನೀಡಿತು. 1994ರಲ್ಲಿ ವೆಲೆನ್ಸಿಯಾದಲ್ಲಿ ನಡೆದಿದ್ದ ಸೌಹಾರ್ದ ಪಂದ್ಯದಲ್ಲಿ ಸ್ಪೇನ್ ತಂಡವನ್ನು ಕೊನೆಯ ಬಾರಿ ಮಣಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X