Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲಬುರಗಿ ಕಿರುಕುಳ ಪ್ರಕರಣ: ಇನ್ನೂ ಗಂಭೀರ...

ಕಲಬುರಗಿ ಕಿರುಕುಳ ಪ್ರಕರಣ: ಇನ್ನೂ ಗಂಭೀರ ಸ್ಥಿತಿಯಲ್ಲಿ ಕಿರುಕುಳಕ್ಕೊಳಗಾದ ಕೇರಳದ ವಿದ್ಯಾರ್ಥಿನಿ

ವಾರ್ತಾಭಾರತಿವಾರ್ತಾಭಾರತಿ22 Jun 2016 12:41 PM IST
share
ಕಲಬುರಗಿ ಕಿರುಕುಳ ಪ್ರಕರಣ: ಇನ್ನೂ ಗಂಭೀರ ಸ್ಥಿತಿಯಲ್ಲಿ ಕಿರುಕುಳಕ್ಕೊಳಗಾದ ಕೇರಳದ ವಿದ್ಯಾರ್ಥಿನಿ

ಕೋಝಿಕ್ಕೋಡ್,ಜೂನ್ 22: ಹಿರಿಯ ವಿದ್ಯಾರ್ಥಿನಿಯರಿಂದ ಕ್ರೂರವಾಗಿ ರ್ಯಾಗಿಂಗ್‌ಗೆ ತುತ್ತಾಗಿ ಇದೀಗ ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಲಿತ ವಿದ್ಯಾರ್ಥಿನಿಯ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆಯಾಗಿಲ್ಲ. ಕಲಬುರಗಿ ರಿಂಗ್ ರಸ್ತೆಯ ಅಲ್‌ಕಮರ್ ಕಾಲೇಜ್ ಆಫ್ ನರ್ಸಿಂಗ್‌ನ ಒಂದನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಎಡಪ್ಪಾಲ್ ಪುಳ್ಳುವಂಪಾಡಿ ಕಳರಿಕ್ಕಪ್ಪರಂಬ್ ಅಶ್ವತಿ(18) ಗಂಭೀರ ಸ್ಥಿತಿಯಲ್ಲಿ ಮೆಡಿಕಲ್ ಕಾಲೇಜ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿರಿಯ ವಿದ್ಯಾರ್ಥಿಗಳು ಟಾಯ್ಲೆಟ್ ತೊಳೆಯುವ ಲೋಶನ್‌ನ್ನು ಕುಡಿಸಿದ್ದು ಅಶ್ವತಿಯ ಅನ್ನನಾಳ ಬೆಂದು ಹೋಗಿದ್ದು ಉಗುಳನ್ನು ಕೂಡಾ ನುಂಗಲು ಸಾಧ್ಯವಾಗದ ಸ್ಥಿತಿಯಲ್ಲಿ ನರಕಯಾತನೆ ಅನುಭವಿಸುತ್ತಿದ್ದಾಳೆ.

ಕೊರಳಲ್ಲಿ ತೂತು ಕೊರೆದು ದ್ರವರೂಪದ ಆಹಾರವನ್ನು ನೀಡಲಾಗುತ್ತಿದೆ. ಲೋಶನ್‌ನಲ್ಲಿದ್ದ ಆಸಿಡ್ ಗಂಟಲಿನಲ್ಲಿ ತೀವ್ರ ಗಾಯಗಳನ್ನುಂಟು ಮಾಡಿದ್ದು ಅನ್ನನಾಳದ ಎರಡು ಭಾಗಗಳು ಪರಸ್ಪರ ಅಂಟಿಕೊಂಡಿವೆ. ಇದನ್ನು ಬೇರ್ಪಡಿಸಲು ಸರ್ಜರಿ ನಡೆಸಬೇಕಾಗುವುದು ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಆರೋಗ್ಯ ಸ್ಥಿತಿ ಉತ್ತಮವಾದರೆ ಮಾತ್ರ ಸರ್ಜರಿ ನಡೆಸಲು ಸಾಧ್ಯವಿದೆ. ಬಹಳ ದಿನಗಳ ಬಳಿಕ ಅಶ್ವತಿ ಸ್ವಲ್ಪ ಮಾತಾಡಿದ್ದಾಳೆ. ಪ್ರಾಣಾಪಾಯದಿಂದ ಪಾರಾದರೂ ಉಸಿರಾಟ ಕಷ್ಟ ವಾಗುತ್ತಿದೆ. ಜೊತೆಗೆ ಎದೆನೋವು ಕಂಡು ಬಂದಿದೆ. ಅಶ್ವತಿಯ ಹೇಳಿಕೆ ಪ್ರಕಾರ ಮೆಡಿಕಲ್ ಕಾಲೇಜು ಪೊಲೀಸ್ ಕೇಸು ದಾಖಲಿಸಿದೆ. ಕಲಬುರಗಿಯ ಪೊಲೀಸ್ ಠಾಣೆಗೆ ಪ್ರಕರಣವನ್ನು ಹಸ್ತಾಂತರಿಸಲಾಗುವುದೆಂದು ಮೆಡಿಕಲ್ ಕಾಲೇಜ್ ಸಿಐ ಜಲೀಲ್ ತೋಟ್ಟತ್ತಿಲ್ ತಿಳಿಸಿದ್ದಾರೆ. ಕೋಝಿಕ್ಕೋಡ್ ಸಿಟಿ ಡೆಪ್ಯುಟಿ ಪೊಲೀಸ್ ಕಮಿಶನರ್ ಡಿ.ಸಾಲಿ. ಮೆಡಿಕಲ್ ಕಾಲೇಜ್ ಸಿಐ ಜಲೀಲ್ ತೋಟ್ಟತ್ತಿಲ್, ಎಸ್ಸೈ ಹಬೀಬುಲ್ಲಾ ಅಶ್ವತಿಯಿಂದ ಹೇಳಿಕೆಯನ್ನು ಪಡೆದು ಕೊಂಡಿದ್ದಾರೆ. ರ್ಯಾಗಿಂಗ್ ನಡೆಸಿದ ಹಿರಿಯ ವಿದ್ಯಾರ್ಥಿನಿಯರ ವಿರುದ್ಧ ಕೊಲೆಯತ್ನ, ದಲಿತ ದೌರ್ಜನ್ಯ, ರ್ಯಾಗಿಂಗ್ ಎಂಬ ಸೆಕ್ಷನ್‌ಗಳನ್ವಯ ಕೇಸು ದಾಖಲಿಸಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X