Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್‌ನಿಂದ ಬೃಹತ್ ಇಫ್ತಾರ್ ಕೂಟ

ಆರೆಸ್ಸೆಸ್‌ನಿಂದ ಬೃಹತ್ ಇಫ್ತಾರ್ ಕೂಟ

ಮುಸ್ಲಿಮ್ ದೇಶಗಳ ರಾಯಭಾರಿಗಳಿಗೆ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ22 Jun 2016 11:00 PM IST
share

ಹೊಸದಿಲ್ಲಿ,ಜೂ.21: ಆರೆಸ್ಸೆಸ್ ಪೋಷಿತ ಮುಸ್ಲಿಮ್ ರಾಷ್ಟ್ರೀಯ ಮಂಚ್(ಎಂಆರ್‌ಎಂ) ತನ್ನ ‘ಮುಸ್ಲಿಮ್ ವಿರೋಧಿ’ ಹಣೆಪಟ್ಟಿ ಯನ್ನು ಕಳಚಿಕೊಳ್ಳುವ ಮತ್ತು ಶಾಂತಿ ಹಾಗೂ ಸೌಹಾರ್ದದ ಸಂದೇಶವನ್ನು ಹರಡುವ ಉದ್ದೇಶದೊಡನೆ ಮತ್ತು ದೇಶವನ್ನು ‘ದಂಗೆ ಮುಕ್ತ’ವನ್ನಾಗಿಸಲು ಜುಲೈ 2ರಂದು ಬೃಹತ್ ಇಫ್ತಾರ್ ಕೂಟವನ್ನು ಏರ್ಪಡಿಸಿದೆ. ಇಸ್ಲಾಮಿಕ್ ಮತ್ತು ಇಸ್ಲಾಮೇತರ ರಾಷ್ಟ್ರಗಳ ರಾಯಭಾರಿಗಳಿಗೆ ಅದು ಆಮಂತ್ರಣಗಳನ್ನು ರವಾನಿಸಿದೆ. ಸಂಸತ್ ಭವನ ಸಂಕೀರ್ಣ ದಲ್ಲಿ ನಡೆಯಲಿರುವ ಇಫ್ತಾರ್ ಕೂಟಕ್ಕೆ ಆಮಂತ್ರಿತರಲ್ಲಿ ಪಾಕಿಸ್ತಾನದ ರಾಯ ಭಾರಿಯೂ ಸೇರಿದ್ದಾರೆ.

ಎಂಆರ್‌ಎಂನ ಈ ಬಾರಿಯ ಇಫ್ತಾರ್ ಕೂಟ ಬೃಹತ್ ಕಾರ್ಯಕ್ರಮವಾಗಿರಲಿದೆ. ದೇಶಾದ್ಯಂತ ಸಣ್ಣ ಪ್ರಮಾಣದಲ್ಲಿ ಇಫ್ತಾರ್ ಕೂಟಗಳನ್ನು ಆಯೋಜಿಸುವಂತೆ ಅದು ತನ್ನ ಸದಸ್ಯರಿಗೂ ಸೂಚಿಸಿದೆ.

 2002ರಲ್ಲಿ ಆರೆಸ್ಸೆಸ್‌ನ ಆಗಿನ ಮುಖ್ಯಸ್ಥ ಕೆ.ಎಸ್.ಸುದರ್ಶನ ಅವರು ಹಿಂದೂಗಳು ಮತ್ತು ಮುಸ್ಲಿಮರನ್ನು ಒಗ್ಗೂಡಿಸುವ ಉದ್ದೇಶದಿಂದ ಕೈಗೊಂಡಿದ್ದ ಉಪಕ್ರಮವಾಗಿ ಎಂಆರ್‌ಎಂ ಅಸ್ತಿತ್ವಕ್ಕೆ ಬಂದಿತ್ತು. ಭಾರತೀಯತೆ ಬಗ್ಗೆ ವಿಶ್ವಕ್ಕೆ ತಿಳಿಸುವುದು ಮತ್ತು ಎಲ್ಲ ಸಮುದಾಯಗಳ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು ನೆರವಾಗುವುದು ಇಫ್ತಾರ್ ಕೂಟದ ಉದ್ದೇಶ ವಾಗಿದೆ. ಭಾರತವು ಮುಸ್ಲಿಮ್ ಜಗತ್ತಿಗೆ ಶಾಂತಿಯ ಆಶಾಕಿರಣವಾಗಿದೆ ಎಂದು ಆರೆಸ್ಸೆಸ್ ನಾಯಕ ಹಾಗೂ ಎಂಆರ್‌ಎಂನ ಪೋಷಕ ಇಂದ್ರೇಶ್ ಕುಮಾರ್ ಹೇಳಿದರು.
ಪ್ರೀತಿ-ವಿಶ್ವಾಸ ಮನೆಯಿಂದ ಆರಂಭ ಗೊಳ್ಳುತ್ತದೆ. ಎಲ್ಲರೂ ಸೌಹಾರ್ದದಲ್ಲಿ ಬದುಕಬೇಕು ಮತ್ತು ಭಯೋತ್ಪಾದನೆ ಸೇರಿದಂತೆ ಭಾರತ ಮತ್ತು ವಿಶ್ವವನ್ನು ಹಿಂಸೆಯಿಂದ ಮುಕ್ತಗೊಳಿಸಬೇಕು ಎಂದು ಅಲ್ಪಸಂಖ್ಯಾತ ಸಮುದಾಯದವರಿಗೆ ತನ್ನ ಮನವಿಯಲ್ಲಿ ಅವರು ಹೇಳಿದ್ದಾರೆ.
 ವಾಯು ಮಾಲಿನ್ಯವನ್ನು ತಡೆಯಲು ಸಸಿಗಳನ್ನು ನೆಡುವಂತೆ ಮತ್ತು ತುಳಸಿಯ ಗಿಡವನ್ನು ಮನೆಗಳಲ್ಲಿ ಬೆಳೆಸಿ ಆರಾಧಿಸುವಂತೆ ತಾನು ಸಮುದಾಯದ ಸದಸ್ಯರಿಗೆ ಆಗ್ರಹಿಸಿದ್ದೇನೆ ಎಂದು ಹೇಳಿರುವ ಕುಮಾರ್, ಪವಿತ್ರ ಕುರ್‌ಆನ್ ನಲ್ಲಿ ತುಳಸಿಯನ್ನು ರೆಹಾನ್ ಎಂದು ಉಲ್ಲೇಖಿಸಲಾಗಿದ್ದು ಅದನ್ನು ‘ಸ್ವರ್ಗಲೋಕದ ಸಸ್ಯ’ಎಂದೂ ಬಣ್ಣಿಸಲಾಗಿದೆ ಎಂದಿದ್ದಾರೆ.
ಮುಸ್ಲಿಮ್ ರಾಷ್ಟ್ರೀಯ ಮಂಚ್ ಈ ಹಿಂದೆಯೂ ದಿಲ್ಲಿಯಲ್ಲಿ ಕೆಲವು ರಾಜತಾಂತ್ರಿಕರಿಗೆ ಇಫ್ತಾರ್ ಕೂಟವನ್ನು ಆಯೋಜಿಸಿತ್ತು, ಆದರೆ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಕೂಟವನ್ನು ಹಮ್ಮಿಕೊಳ್ಳಲಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X